ಬ್ರೇಕಿಂಗ್ ನ್ಯೂಸ್
17-10-22 07:54 pm Source: one india ಉದ್ಯೋಗ
Photo credits : Kannada news
ಉದ್ಯೋಗಾಕಾಂಕ್ಷಿಗಳಿಗೆ ಕೆಪಿಎಸ್ ಸಿ (KPSC) ಭರ್ಜರಿ ಸಿಹಿಸುದ್ದಿ ನೀಡಿದ್ದು, ಜಲಸಂಪನ್ಮೂಲ ಇಲಾಖೆಯ 169 ಕಿರಿಯ ಎಂಜಿನಿಯರ್ ಗಳು ಹಾಗೂ ಆರ್ಥಿಕ ಮತ್ತು ಸಾಂಖ್ಯಿಕ ಇಲಾಖೆಯ 105 ನಿರೀಕ್ಷಕರು ಮತ್ತು 58 ಸಹಾಯಕ ಸಾಂಖ್ಯಿಕ ಅಧಿಕಾರಿ ಸೇರಿ 332 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಜಲಸಂಪನ್ಮೂಲ ಇಲಾಖೆಯ ಒಟ್ಟು 166 (ಸಿವಿಲ್) ಹಾಗೂ 03 (ಮೆಕ್ಯಾನಿಕಲ್) ಕಿರಿಯ ಎಂಜಿನಿಯರ್ ಗಳ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆರ್ಥಿಕ ಮತ್ತು ಸಾಂಖ್ಯಿಕ ಇಲಾಖೆಯ 105 ನಿರೀಕ್ಷಕರ ಹುದ್ದೆಗಳನ್ನು ಮತ್ತು 58 ಸಹಾಯಕ ಸಾಂಖ್ಯಿಕ ಅಧಿಕಾರಿಗಳ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಭರ್ತಿ ಮಾಡಲಾಗುವುದು ಎಂದು ಆಯೋಗ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕೆಪಿಎಸ್ ಸಿಯ ಒಟ್ಟು 332 ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಸುಉವ ಪ್ರಕ್ರಿಯೆ ಅ.19 ರಿಂದ ಆರಂಭವಾಗಲಿದ್ದು, ನವೆಂಬರ್ 17 ಕೊನೆಯ ದಿನವಾಗಿದೆ. ಮುರು ಹಂತಗಳಲ್ಲಿ ಆನ್ ಲೈನ್ ಮೂಲಕ ಅರ್ಜಿ ಹಾಗೂ ಶುಲ್ಕ ಪಾವತಿ ಮಾಡಬೇಕಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಯೋಗದ ವೆಬ್ ಸೈಟ್ www.kpsc.com ಗೆ ಭೇಟಿ ನೀಡಬಹುದು.
KPSC Recruitment 2022 jobs, Apply Online now.
18-05-24 10:25 am
HK News Desk
Devaraje Gowda, Dk Shivakumar, Kumaraswamy: ಪ...
17-05-24 10:47 pm
Ramnagara Drowning, Three killed: ರಾಮನಗರ ; ಹೊ...
17-05-24 04:55 pm
Hubballi Anjali Murder, Vishwa Arrest: ಹುಬ್ಬಳ...
17-05-24 12:30 pm
South Teachers Constituency, Srikantegowda:...
16-05-24 10:37 pm
18-05-24 11:54 am
HK News Desk
ಮೋದಿ ನೇತೃತ್ವದಲ್ಲಿ ಭಾರತ ಹೊಸ ಎತ್ತರಕ್ಕೆ ಹೋಗಿದೆ,...
17-05-24 09:56 pm
PM Modi, Ayodhya Ram Temple, Yogi Adityanath:...
17-05-24 05:59 pm
Cannes 2024, Aishwarya Rai Bachchan: ಕೇನ್ಸ್ ಚ...
17-05-24 02:44 pm
Girl dies inside cae, marrige Rajasthan: ಮದುವ...
16-05-24 04:30 pm
18-05-24 11:48 am
Mangalore Correspondent
Mangalore News, Traffic police video: ಪೊಲೀಸ್...
17-05-24 09:17 pm
MLA Ashok Rai Puttur: ಶಾಸಕನಾಗಿ ಒಂದು ವರ್ಷ ; ಜನ...
17-05-24 04:32 pm
Mangalore Airport, Missing: ಕದ್ರಿಯಿಂದ ಆಟೋದಲ್ಲ...
16-05-24 09:59 pm
Mangalore NIA, Terror, Ammar Abdul Rahiman, I...
16-05-24 05:38 pm
17-05-24 09:52 pm
HK News Desk
Kalaburagi police bus, crime: ಕುಡಿದ ನಶೆಯಲ್ಲಿ...
17-05-24 07:23 pm
7-8 ಬಾರಿ ಎದೆ, ಹೊಟ್ಟೆಗೆ ತಿವಿದಿದ್ದಾನೆ, ನೆಲಕ್ಕೆ...
17-05-24 05:38 pm
Bangalore crime, Police: ಇವ್ನು ಬೆಸ್ಕಾಂ ಸಹಾಯಕ...
17-05-24 05:17 pm
Bangalore crime, Fraud, Parameshwara ministe...
17-05-24 02:09 pm