ಬ್ರೇಕಿಂಗ್ ನ್ಯೂಸ್
08-11-22 05:54 pm Source: news18 ಉದ್ಯೋಗ
ರಾಷ್ಟ್ರೀಯ ಪಶು ಪೋಷಣೆ ಮತ್ತು ಶರೀರ ಕ್ರಿಯ ವಿಜ್ಞಾನ ಸಂಸ್ಥೆ ಯಲ್ಲಿ 1 ಸೀನಿಯರ್ ರಿಸರ್ಚ್ ಫೆಲೋ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಆಯ್ಕೆಯಾಗುವ ಅಭ್ಯರ್ಥಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ನೀ ಡಲಾಗುತ್ತದೆ. ಈ ಕೂಡಲೇ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ. ಇದೇ ನವೆಂಬರ್ 11ರಂದು ಬೆಳಗ್ಗೆ 11 ಗಂಟೆಗೆ ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಿ.
ಸಂದರ್ಶನದಲ್ಲಿ ಭಾಗಿಯಾಗುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
| ಸಂಸ್ಥೆ | ರಾಷ್ಟ್ರೀಯ ಪಶು ಪೋಷಣೆ ಮತ್ತು ಶರೀರ ಕ್ರಿಯ ವಿಜ್ಞಾನ ಸಂಸ್ಥೆ |
| ಹುದ್ದೆ | ಸೀನಿಯರ್ ರಿಸರ್ಚ್ ಫೆಲೋ |
| ಒಟ್ಟು ಹುದ್ದೆ | 1 |
| ವಿದ್ಯಾರ್ಹತೆ | M.V.Sc, M.Sc |
| ವೇತನ | ಮಾಸಿಕ ₹ 31,000 |
| ಸ್ಥಳ | ಬೆಂಗಳೂರು |
| ಸಂದರ್ಶನ ನಡೆಯುವ ದಿನಾಂಕ | 11/11/2022 |
| ನೋಟಿಫಿಕೇಶನ್ ಬಿಡುಗಡೆ ದಿನಾಂಕ | 06/11/2022 |
| ಸಂದರ್ಶನ ನಡೆಯುವ ಸ್ಥಳ | ಬೆಂಗಳೂರು |
ವಿದ್ಯಾರ್ಹತೆ:
ರಾಷ್ಟ್ರೀಯ ಪಶು ಪೋಷಣೆ ಮತ್ತು ಶರೀರ ಕ್ರಿಯ ವಿಜ್ಞಾನ ಸಂಸ್ಥೆಯ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಅನಿಮಲ್ ಫಿಸಿಯಾಲಜಿ/ಜೆನೆಟಿಕ್ಸ್ ಮತ್ತು ಬ್ರೀಡಿಂಗ್/ನ್ಯೂಟ್ರಿಷನ್/ಲೈವ್ಸ್ಟಾಕ್ ಪ್ರೊಡಕ್ಷನ್ ಮತ್ತು ಮ್ಯಾನೇಜ್ಮೆಂಟ್ ವಿಭಾಗದಲ್ಲಿ M.V.Sc, M.Sc ಪೂರ್ಣಗೊಳಿಸಿರಬೇಕು.
ವಯೋಮಿತಿ:
ರಾಷ್ಟ್ರೀಯ ಪಶು ಪೋಷಣೆ ಮತ್ತು ಶರೀರ ಕ್ರಿಯ ವಿಜ್ಞಾನ ಸಂಸ್ಥೆಯ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನವೆಂಬರ್ 11, 2022ಕ್ಕೆ 35 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಮಹಿಳಾ ಅಭ್ಯರ್ಥಿಗಳು-5 ವರ್ಷ
ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇಲ್ಲ
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಸಂದರ್ಶನ ನಡೆಯುವ ಸ್ಥಳ:
ಕರ್ನಾಟಕದಲ್ಲಿ ಉದ್ಯೋಗ ಹುಡುಕುತ್ತಿರುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಕೆಳಗಿನ ಸ್ಥಳದಲ್ಲಿ ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ನವೆಂಬರ್ 11, 2022ರಂದು ಬೆಳಗ್ಗೆ 11 ಗಂಟೆಗೆ ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬಹುದು.
ಆಡುಗೋಡಿ
ಬೆಂಗಳೂರು-560030
ಕರ್ನಾಟಕ
ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆ ದಿನಾಂಕ: 06/11/2022
ಸಂದರ್ಶನ ನಡೆಯುವ ದಿನ 11/11/2022
Jobs nianp recruitment 2022 apply for srf post in bengaluru.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
27-06-26 10:54 am
HK News Staffer
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm