ಬ್ರೇಕಿಂಗ್ ನ್ಯೂಸ್
08-11-22 05:54 pm Source: news18 ಉದ್ಯೋಗ
ರಾಷ್ಟ್ರೀಯ ಪಶು ಪೋಷಣೆ ಮತ್ತು ಶರೀರ ಕ್ರಿಯ ವಿಜ್ಞಾನ ಸಂಸ್ಥೆ ಯಲ್ಲಿ 1 ಸೀನಿಯರ್ ರಿಸರ್ಚ್ ಫೆಲೋ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಆಯ್ಕೆಯಾಗುವ ಅಭ್ಯರ್ಥಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ನೀ ಡಲಾಗುತ್ತದೆ. ಈ ಕೂಡಲೇ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ. ಇದೇ ನವೆಂಬರ್ 11ರಂದು ಬೆಳಗ್ಗೆ 11 ಗಂಟೆಗೆ ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಿ.
ಸಂದರ್ಶನದಲ್ಲಿ ಭಾಗಿಯಾಗುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
| ಸಂಸ್ಥೆ | ರಾಷ್ಟ್ರೀಯ ಪಶು ಪೋಷಣೆ ಮತ್ತು ಶರೀರ ಕ್ರಿಯ ವಿಜ್ಞಾನ ಸಂಸ್ಥೆ |
| ಹುದ್ದೆ | ಸೀನಿಯರ್ ರಿಸರ್ಚ್ ಫೆಲೋ |
| ಒಟ್ಟು ಹುದ್ದೆ | 1 |
| ವಿದ್ಯಾರ್ಹತೆ | M.V.Sc, M.Sc |
| ವೇತನ | ಮಾಸಿಕ ₹ 31,000 |
| ಸ್ಥಳ | ಬೆಂಗಳೂರು |
| ಸಂದರ್ಶನ ನಡೆಯುವ ದಿನಾಂಕ | 11/11/2022 |
| ನೋಟಿಫಿಕೇಶನ್ ಬಿಡುಗಡೆ ದಿನಾಂಕ | 06/11/2022 |
| ಸಂದರ್ಶನ ನಡೆಯುವ ಸ್ಥಳ | ಬೆಂಗಳೂರು |
ವಿದ್ಯಾರ್ಹತೆ:
ರಾಷ್ಟ್ರೀಯ ಪಶು ಪೋಷಣೆ ಮತ್ತು ಶರೀರ ಕ್ರಿಯ ವಿಜ್ಞಾನ ಸಂಸ್ಥೆಯ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಅನಿಮಲ್ ಫಿಸಿಯಾಲಜಿ/ಜೆನೆಟಿಕ್ಸ್ ಮತ್ತು ಬ್ರೀಡಿಂಗ್/ನ್ಯೂಟ್ರಿಷನ್/ಲೈವ್ಸ್ಟಾಕ್ ಪ್ರೊಡಕ್ಷನ್ ಮತ್ತು ಮ್ಯಾನೇಜ್ಮೆಂಟ್ ವಿಭಾಗದಲ್ಲಿ M.V.Sc, M.Sc ಪೂರ್ಣಗೊಳಿಸಿರಬೇಕು.
ವಯೋಮಿತಿ:
ರಾಷ್ಟ್ರೀಯ ಪಶು ಪೋಷಣೆ ಮತ್ತು ಶರೀರ ಕ್ರಿಯ ವಿಜ್ಞಾನ ಸಂಸ್ಥೆಯ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನವೆಂಬರ್ 11, 2022ಕ್ಕೆ 35 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಮಹಿಳಾ ಅಭ್ಯರ್ಥಿಗಳು-5 ವರ್ಷ
ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇಲ್ಲ
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಸಂದರ್ಶನ ನಡೆಯುವ ಸ್ಥಳ:
ಕರ್ನಾಟಕದಲ್ಲಿ ಉದ್ಯೋಗ ಹುಡುಕುತ್ತಿರುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಕೆಳಗಿನ ಸ್ಥಳದಲ್ಲಿ ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ನವೆಂಬರ್ 11, 2022ರಂದು ಬೆಳಗ್ಗೆ 11 ಗಂಟೆಗೆ ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬಹುದು.
ಆಡುಗೋಡಿ
ಬೆಂಗಳೂರು-560030
ಕರ್ನಾಟಕ
ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆ ದಿನಾಂಕ: 06/11/2022
ಸಂದರ್ಶನ ನಡೆಯುವ ದಿನ 11/11/2022
Jobs nianp recruitment 2022 apply for srf post in bengaluru.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am