ಬ್ರೇಕಿಂಗ್ ನ್ಯೂಸ್
11-11-22 07:38 pm Source: one india ಉದ್ಯೋಗ
ಶಿವಮೊಗ್ಗ, ನವೆಂಬರ್ 11; ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ನವೆಂಬರ್ 15ರಂದು ಉದ್ಯೋಗ ಮೇಳವನ್ನು ಆಯೋಜನೆ ಮಾಡಿದೆ. 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ.
ಜಿಲ್ಲಾ ಉದ್ಯೋಗ ವಿನಿಮಯಲ್ಲಿ ನವೆಂಬರ್ 15ರ ಮಂಗಳವಾರ ಬೆಳಗ್ಗೆ 10ಕ್ಕೆ ರಾಷ್ಟ್ರೀಯ ವೃತ್ತಿ ಸೇವೆ (ಎನ್ಸಿಎಸ್) ಯೋಜನೆಯಡಿ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ.
ಇದು ಅತಿಯಾಯ್ತು ಅನ್ನಿಸಲಿಲ್ವಾ..?
ಉದ್ಯೋಗ ಮೇಳದಲ್ಲಿ ಪ್ರತಿಷ್ಟಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಮೇಳದಲ್ಲಿ ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಯಾವುದೇ ಪದವಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಪಾಲ್ಗೊಳ್ಳಬಹುದು.
ಅಭ್ಯರ್ಥಿಗಳು ತಮ್ಮ ರೆಸ್ಯೂಮ್ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು. ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲು ಪ್ರವೇಶ ಉಚಿತ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆಗಳು 08182-255293, 9380663606/ 9482023412.
ಉದ್ಯೋಗ ಮೇಳ ನಡೆಯುವ ವಿಳಾಸ; ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾನಗರ, 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ.
ನವೆಂಬರ್ 14ರಂದು ಅಪ್ರೆಂಟಿಶಿಪ್ ಮೇಳ; ವಿಜನಗರ ಜಿಲ್ಲೆಯ ಹೊಸಪೇಟೆ ಜಂಬುನಾಥಹಳ್ಳಿಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಆವರಣದಲ್ಲಿ ವಿಜಯನಗರ ಜಿಲ್ಲಾ ಮಟ್ಟದ ಅಪ್ರೆಂಟಿಶಿಪ್ ಮೇಳವನ್ನು ನವೆಂಬರ್ 14ರಂದು ಆಯೋಜನೆ ಮಾಡಲಾಗಿದೆ. ಬೆಳಗ್ಗೆ 10 ಗಂಟೆಗೆ ಅಪ್ರೆಂಟಿಶಿಪ್ ಮೇಳ ಆರಂಭವಾಗಲಿದೆ ಎಂದು ಜಿಲ್ಲಾ ನೋಡಲ್ ಅಧಿಕಾರಿ ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಎಂ. ಡಿ. ಜಾಕೀರ್ ಹುಸೇನ್ ತಿಳಿಸಿದ್ದಾರೆ.
ಬೆಳಗ್ಗೆ 10 ಗಂಟೆಗೆ ಅಪ್ರೆಂಟಿಶಿಪ್ ಮೇಳ ಆರಂಭವಾಗಲಿದೆ ಎಂದು ಜಿಲ್ಲಾ ನೋಡಲ್ ಅಧಿಕಾರಿ ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಎಂ. ಡಿ. ಜಾಕೀರ್ ಹುಸೇನ್ ತಿಳಿಸಿದ್ದಾರೆ.
ಮೇಳದಲ್ಲಿ NMDC Ltd, BMM, JSW, MSPL Group of Companies, RBSSN, MUNER GROUPS, TOYOTA KIRLOSKAR Banglore, SMIORE, KFIL, BEVINAHALLI MNC ಕಂಪನಿಗಳು ಸೇರಿದಂತೆ ಬೆಂಗಳೂರಿನ ಇನ್ನಿತರ ಉದ್ದಿಮೆದಾರರು ಪಾಲ್ಗೊಳ್ಳಲಿದ್ದಾರೆ.
ಶಿಶಿಕ್ಷು ತರಬೇತಿಗೆ ಐಟಿಐ ಪಾಸಾದ ಆಸಕ್ತ ಅಭ್ಯರ್ಥಿಗಳು ತಮ್ಮ ಮೂಲ ದಾಖಲಾತಿಗಳೊಂದಿಗೆ ತಪ್ಪದೇ ಹಾಜರಾಗಬೇಕು ಎಂದು ಪ್ರಕಟಣೆ ತಿಳಿಸಿದೆ.
job fair in shivamogga on november 15.
05-03-26 08:41 pm
HK News Staffer
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
05-03-26 05:02 pm
HK News Staffer
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
05-03-26 07:38 pm
HK News Staffer
ಸಾಕ್ಷಿಗಳು ಬರ್ತಾರೆ, ಹೋಗ್ತಾರೆ.. ಧರ್ಮಸ್ಥಳದಲ್ಲಿ ಹ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm