ಬ್ರೇಕಿಂಗ್ ನ್ಯೂಸ್
11-11-22 07:38 pm Source: one india ಉದ್ಯೋಗ
ಶಿವಮೊಗ್ಗ, ನವೆಂಬರ್ 11; ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ನವೆಂಬರ್ 15ರಂದು ಉದ್ಯೋಗ ಮೇಳವನ್ನು ಆಯೋಜನೆ ಮಾಡಿದೆ. 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ.
ಜಿಲ್ಲಾ ಉದ್ಯೋಗ ವಿನಿಮಯಲ್ಲಿ ನವೆಂಬರ್ 15ರ ಮಂಗಳವಾರ ಬೆಳಗ್ಗೆ 10ಕ್ಕೆ ರಾಷ್ಟ್ರೀಯ ವೃತ್ತಿ ಸೇವೆ (ಎನ್ಸಿಎಸ್) ಯೋಜನೆಯಡಿ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ.
ಇದು ಅತಿಯಾಯ್ತು ಅನ್ನಿಸಲಿಲ್ವಾ..?
ಉದ್ಯೋಗ ಮೇಳದಲ್ಲಿ ಪ್ರತಿಷ್ಟಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಮೇಳದಲ್ಲಿ ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಯಾವುದೇ ಪದವಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಪಾಲ್ಗೊಳ್ಳಬಹುದು.
ಅಭ್ಯರ್ಥಿಗಳು ತಮ್ಮ ರೆಸ್ಯೂಮ್ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು. ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲು ಪ್ರವೇಶ ಉಚಿತ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆಗಳು 08182-255293, 9380663606/ 9482023412.
ಉದ್ಯೋಗ ಮೇಳ ನಡೆಯುವ ವಿಳಾಸ; ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾನಗರ, 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ.
ನವೆಂಬರ್ 14ರಂದು ಅಪ್ರೆಂಟಿಶಿಪ್ ಮೇಳ; ವಿಜನಗರ ಜಿಲ್ಲೆಯ ಹೊಸಪೇಟೆ ಜಂಬುನಾಥಹಳ್ಳಿಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಆವರಣದಲ್ಲಿ ವಿಜಯನಗರ ಜಿಲ್ಲಾ ಮಟ್ಟದ ಅಪ್ರೆಂಟಿಶಿಪ್ ಮೇಳವನ್ನು ನವೆಂಬರ್ 14ರಂದು ಆಯೋಜನೆ ಮಾಡಲಾಗಿದೆ. ಬೆಳಗ್ಗೆ 10 ಗಂಟೆಗೆ ಅಪ್ರೆಂಟಿಶಿಪ್ ಮೇಳ ಆರಂಭವಾಗಲಿದೆ ಎಂದು ಜಿಲ್ಲಾ ನೋಡಲ್ ಅಧಿಕಾರಿ ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಎಂ. ಡಿ. ಜಾಕೀರ್ ಹುಸೇನ್ ತಿಳಿಸಿದ್ದಾರೆ.
ಬೆಳಗ್ಗೆ 10 ಗಂಟೆಗೆ ಅಪ್ರೆಂಟಿಶಿಪ್ ಮೇಳ ಆರಂಭವಾಗಲಿದೆ ಎಂದು ಜಿಲ್ಲಾ ನೋಡಲ್ ಅಧಿಕಾರಿ ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಎಂ. ಡಿ. ಜಾಕೀರ್ ಹುಸೇನ್ ತಿಳಿಸಿದ್ದಾರೆ.
ಮೇಳದಲ್ಲಿ NMDC Ltd, BMM, JSW, MSPL Group of Companies, RBSSN, MUNER GROUPS, TOYOTA KIRLOSKAR Banglore, SMIORE, KFIL, BEVINAHALLI MNC ಕಂಪನಿಗಳು ಸೇರಿದಂತೆ ಬೆಂಗಳೂರಿನ ಇನ್ನಿತರ ಉದ್ದಿಮೆದಾರರು ಪಾಲ್ಗೊಳ್ಳಲಿದ್ದಾರೆ.
ಶಿಶಿಕ್ಷು ತರಬೇತಿಗೆ ಐಟಿಐ ಪಾಸಾದ ಆಸಕ್ತ ಅಭ್ಯರ್ಥಿಗಳು ತಮ್ಮ ಮೂಲ ದಾಖಲಾತಿಗಳೊಂದಿಗೆ ತಪ್ಪದೇ ಹಾಜರಾಗಬೇಕು ಎಂದು ಪ್ರಕಟಣೆ ತಿಳಿಸಿದೆ.
job fair in shivamogga on november 15.
28-12-25 09:03 pm
Bangalore Correspondent
Seabird Bus, Drink and Drive: ಮೆಜೆಸ್ಟಿಕ್ ನಲ್ಲ...
27-12-25 02:40 pm
ಚಿತ್ರದುರ್ಗ ಬಸ್ ದುರಂತ ; ಗಾಯಗೊಂಡಿದ್ದ ಸೀಬರ್ಡ್...
26-12-25 09:38 pm
ಬೈಕ್ ಗೆ ಟಿಪ್ಪರ್ ಡಿಕ್ಕಿ ; ಚರ್ಚ್ ನಲ್ಲಿ ಕ್ರಿಸ್ ಮ...
26-12-25 01:35 pm
ಸದ್ಯಕ್ಕಿಲ್ಲ ಸಿಎಂ ಬದಲಾವಣೆ ! ರಾಜ್ಯದಿಂದ ಕೇಂದ್ರ ನ...
25-12-25 08:00 pm
27-12-25 04:29 pm
HK News Desk
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
28-12-25 09:37 pm
Mangalore Correspondent
ಮನೆ ಕಂಪೌಂಡ್ ಹೊರಗೆ ನಿಲ್ಲಿಸಿದ್ದ ಆಟೋ ರಿಕ್ಷಾ ಕಳವು...
28-12-25 09:12 pm
ಸಂಸದ ಬ್ರಿಜೇಶ್ ಚೌಟರ 'ಬ್ಯಾಕ್ ಟು ಊರು' ಪರಿಕಲ್ಪನೆ...
28-12-25 03:44 pm
Mangalore, Pandeshwar ASI : ಪಾಂಡೇಶ್ವರ ಠಾಣೆ ಎಎ...
28-12-25 11:50 am
ನವ ವಿಧ - ನವ ವರ್ಷ ಮಂಗಳೂರು ಕಂಬಳ ; ಒಂಬತ್ತು ಮಂದಿ...
26-12-25 10:34 pm
28-12-25 05:19 pm
HK News Desk
ಬೈಕಿನಲ್ಲಿ 19 ಕೇಜಿ ಗೋಮಾಂಸ ಸಾಗಣೆ ; ಬಜ್ಪೆ ಮಳಲಿಯಲ...
27-12-25 07:42 pm
ಧನದಾಹಕ್ಕೆ ನವ ವಿವಾಹಿತೆ ಗಾನವಿ ಬಲಿ ಪ್ರಕರಣ ; ತಲೆಮ...
27-12-25 02:28 pm
ಪ್ಯಾಲೆಸ್ ಗ್ರೌಂಡ್ನಲ್ಲಿ ಅದ್ದೂರಿ ರಿಸೆಪ್ಷನ್, ಶ್...
26-12-25 11:21 pm
ಪಡುಬಿದ್ರೆ ; ನೇಮೊತ್ಸದಲ್ಲಿ ವೃದ್ಧೆಯ ಸರ ಕಳ್ಳತನ, ಮ...
26-12-25 11:06 pm