ಬ್ರೇಕಿಂಗ್ ನ್ಯೂಸ್
03-01-23 04:31 pm Source: One India ಉದ್ಯೋಗ
ಬೆಂಗಳೂರು, ಜನವರಿ 2: ರೈಲ್ವೇ ನೇಮಕಾತಿ ವಿಭಾಗವು 2022-23ನೇ ಸಾಲಿಗೆ ಆಗ್ನೇಯ ರೈಲ್ವೆಯ ವ್ಯಾಪ್ತಿಯ ಅಡಿಯಲ್ಲಿ 1,758 ಅಪ್ರೆಂಟಿಸ್ ಹುದ್ದೆಗಳಿಗೆ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸುತ್ತಿದೆ.
ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ rrcser.co.in ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಫೆಬ್ರವರಿ 2 ಆಗಿರುತ್ತದೆ. ಈ ನೇಮಕಾತಿ ಅಡಿಯಲ್ಲಿ ಅಭ್ಯರ್ಥಿಯ ಅರ್ಹತೆಯು ಮಾನ್ಯತೆ ಪಡೆದ ಮಂಡಳಿಯಿಂದ ಕನಿಷ್ಠ 50% ಅಂಕಗಳೊಂದಿಗೆ (ಹೆಚ್ಚುವರಿ ವಿಷಯಗಳನ್ನು ಹೊರತುಪಡಿಸಿ) ಮತ್ತು ಐಟಿಐ ಪಾಸ್ ಪ್ರಮಾಣಪತ್ರ (ಅಪ್ರೆಂಟಿಸ್ಶಿಪ್ ಮಾಡಬೇಕಾದ ಟ್ರೇಡ್ನಲ್ಲಿ) ಪಡೆದಿರಬೇಕು ಎಂದು ತಿಳಿಸಿದೆ.

ಆಯಾ ವಿಭಾಗಗಳಲ್ಲಿ ಅಧಿಸೂಚನೆಯಂತೆ ಅರ್ಜಿ ಸಲ್ಲಿಸುವ ಎಲ್ಲಾ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ (ಟ್ರೇಡ್-ವಾರು) ಸಿದ್ಧಪಡಿಸಿದ ಮೆರಿಟ್ ಪಟ್ಟಿಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ರೈಲ್ವೆ ನೇಮಕಾತಿ 2023: ಅರ್ಜಿ ಸಲ್ಲಿಸುವುದು ಈ ಮುಂದಿನಂತಿದೆ. ಆಗ್ನೇಯ ರೈಲ್ವೆಯ ಅಧಿಕೃತ ವೆಬ್ಸೈಟ್ rrcser.co.in ಗೆ ಭೇಟಿ ನೀಡಿ ಅಲ್ಲಿ ಅರ್ಜಿ ಸಲ್ಲಿಸುವ ಮೊದಲು ಉದ್ಯೋಗ ಸೂಚನೆಯಲ್ಲಿ ನೀಡಲಾದ ಎಲ್ಲಾ ಸೂಚನೆಗಳನ್ನು ಓದಿಕೊಳ್ಳಬೇಕು. ಆನ್ಲೈನ್ ಅರ್ಜಿ ನಮೂನೆಯನ್ನು ಎಚ್ಚರಿಕೆಯಿಂದ ಭರ್ತಿ ಮಾಡಬೇಕು. ಅಭ್ಯರ್ಥಿಗಳು ತಮ್ಮ ಸ್ಕ್ಯಾನ್ ಮಾಡಿದ ಭಾವಚಿತ್ರ ಮತ್ತು ಸಹಿಯನ್ನು ಅಪ್ಲೋಡ್ ಮಾಡಬೇಕು.
ಇದಲ್ಲದೆ ಕೇಂದ್ರ ರೈಲ್ವೇ 2422 ಅಪ್ರೆಂಟಿಸ್ ಹುದ್ದೆಗಳಿಗೆ ಶೀಘ್ರವೇ ನೇಮಕಾತಿ ಪ್ರಕ್ರಿಯೆಯನ್ನು ಶೀಘ್ರವೇ ಮುಕ್ತಾಯಗೊಳಿಸಲಿದೆ. ಆಸಕ್ತ ಅಭ್ಯರ್ಥಿಗಳು RRC CR ನ ಅಧಿಕೃತ ವೆಬ್ಸೈಟ್ rrccr.com ಮೂಲಕ ಅರ್ಜಿ ಸಲ್ಲಿಸಬಹುದು. ನೋಂದಣಿ ಪ್ರಕ್ರಿಯೆಯು ಡಿಸೆಂಬರ್ 15, 2022 ರಂದು ಪ್ರಾರಂಭವಾಗಿದ್ದು, ಮತ್ತು ಜನವರಿ 15, 2023 ರಂದು ಕೊನೆಗೊಳ್ಳುತ್ತದೆ. ಈ ನೇಮಕಾತಿ ಅಡಿಯಲ್ಲಿ ಭಾರತೀಯ ರೈಲ್ವೆಯು 2,422 ಹುದ್ದೆಗಳನ್ನು ಭರ್ತಿ ಮಾಡುತ್ತದೆ.
Indian railways recruitment 2023 application invitation for 1785 posts.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am