ಬ್ರೇಕಿಂಗ್ ನ್ಯೂಸ್
05-01-23 09:29 pm Source: One India ಉದ್ಯೋಗ
ಬೆಂಗಳೂರು, ಡಿಸೆಂಬರ್ 03: 'ಬೆಂಗಳೂರು ಉದ್ಯೋಗ ಮೇಳ' ವನ್ನು ಬಿಟಿಎಂ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಆಯೋಜಿಸಲಾಗಿದೆ. ಈ ಮೇಳವು ಜನವರಿ 07(ಶನಿವಾರ) 2023 ರಂದು ನಡೆಯಲಿದೆ.
ಈ ಕುರಿತು ಟ್ವೀಟ್ ಮಾಡಿರುವ ಬಿಟಿಎಂ ಶಾಸಕ ರಾಮಲಿಂಗಾ ರೆಡ್ಡಿ, 'ಆತ್ಮೀಯರೇ, ಬೆಂಗಳೂರು ಉದ್ಯೋಗ ಮೇಳವನ್ನು ನೆಕ್ಸ್ಪ್ಲೇಸ್ ಇನ್ಫೋ ಪ್ರೈ.ಲಿ ಸಹಯೋಗದಲ್ಲಿ ಬಿಟಿಎಂ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಆಯೋಜಿಸಲಾಗುತ್ತಿದ್ದು, ವಿವಿಧ ಖಾಸಗಿ ಕಂಪನಿಗಳು ಭಾಗವಹಿಸಿ ಖಾಲಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿವೆ' ಎಂದು ತಿಳಿಸಿದ್ದಾರೆ.
'ಎಲ್ಲಾ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ಪಡೆಯಲು ಇದೊಂದು ಸುವರ್ಣಾವಕಾಶವಾಗಲಿದ್ದು ಪ್ರತಿಯೊಬ್ಬರೂ ಸದುಪಯೋಗ ಪಡೆಸಿಕೊಳ್ಳಬೇಕೆಂದು ಈ ಮೂಲಕ ಕೋರುತ್ತೇನೆ.

ಜನವರಿ 7, 2023 (ಶನಿವಾರ) ಬೆಳಿಗ್ಗೆ 09:30 ರಿಂದ ಸಂಜೆ 06:30 ಗಂಟೆ ವೇಮನ ತಾಂತ್ರಿಕ ವಿದ್ಯಾಲಯ, 3ನೇ ಬ್ಲಾಕ್, ಕೋರಮಂಗಲ ಸಂಪರ್ಕಿಸಿ : 9743 66 6666' ಎಂದು ರಾಮಲಿಂಗಾ ರೆಡ್ಡಿ ಟ್ವೀಟ್ ಮಾಡಿದ್ದಾರೆ.
ಉದ್ಯೋಗಗಳನ್ನು ಭರ್ತಿ ಮಾಡಿಕೊಳ್ಳುವ ವಿಭಾಗಗಳು (Job Domains) ಹೋಟೆಲ್ ಉದ್ಯಮ (Hotel Business) ಫೈನಾನ್ಸ್ (Finance) ಶಿಕ್ಷಣ (Education) ಬಿಪಿಒ (BPO) ರಿಯಲ್ ಎಸ್ಟೇಟ್ (Real Estate) ಆಟೋಮೊಬೈಲ್ (Auto Mobile) ಐಟಿ (IT) ಫೀಲ್ಡ್ ಸೇಲ್ಸ್ (Field Sales)
ವಿದ್ಯಾರ್ಹತೆ ಎಸ್ಎಸ್ಎಲ್ಸಿ (Qualification) ಪಿಯುಸಿ (PUC) ಬಿಎ (BA) ಬಿ.ಕಾಂ (B.com ಬಿ.ಎಸ್ಸಿ (B.Sc) ಬಿಬಿಎ (BBA) ಎಂಬಿಎ (MBA) ಡಿಪ್ಲೊಮಾ (Diploma) ಐಟಿಐ (ITI) ಬಿಇ (BE) ಕಂಪ್ಯೂಟರ್ ಕೋರ್ಸ್ಗಳು (Computer Courses) ಕಂಪನಿಗಳು ಟೆಕ್ ಮಹೀಂದ್ರಾ (Tech Mahindra) ಇಂಪೋಸಿಸ್ (Infosys) ದೀಕ್ಷಾ (DEEKSHA) ಗೋ - ಡಿಜಿಟ್ (Go Digit) ಐಬಿಇ ಫೊರ್ (IBE Four) ಮಂತಾದವುಗಳು...
ಸ್ಥಳ (Location) ವೇಮನ ತಾಂತ್ರಿಕ ವಿದ್ಯಾಲಯ 5ನೇ ಅಡ್ಡ ರಸ್ತೆ, 3ನೇ ಬ್ಲಾಕ್ ಕೋರಮಂಗಲ, ಬೆಂಗಳೂರು- 560034
Bangalore job fair know venue date category qualification companies.
17-02-26 02:53 pm
HK News Desk
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
17-02-26 12:42 pm
Mangaluru Staffer
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Manjunath Bhandary MLC: ಕೆಪಿಸಿಸಿ ಕಾರ್ಯಾಧ್ಯಕ್ಷ...
16-02-26 01:48 pm
17-02-26 03:03 pm
HK News Desk
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm