ಬ್ರೇಕಿಂಗ್ ನ್ಯೂಸ್
05-01-23 09:29 pm Source: One India ಉದ್ಯೋಗ
ಬೆಂಗಳೂರು, ಡಿಸೆಂಬರ್ 03: 'ಬೆಂಗಳೂರು ಉದ್ಯೋಗ ಮೇಳ' ವನ್ನು ಬಿಟಿಎಂ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಆಯೋಜಿಸಲಾಗಿದೆ. ಈ ಮೇಳವು ಜನವರಿ 07(ಶನಿವಾರ) 2023 ರಂದು ನಡೆಯಲಿದೆ.
ಈ ಕುರಿತು ಟ್ವೀಟ್ ಮಾಡಿರುವ ಬಿಟಿಎಂ ಶಾಸಕ ರಾಮಲಿಂಗಾ ರೆಡ್ಡಿ, 'ಆತ್ಮೀಯರೇ, ಬೆಂಗಳೂರು ಉದ್ಯೋಗ ಮೇಳವನ್ನು ನೆಕ್ಸ್ಪ್ಲೇಸ್ ಇನ್ಫೋ ಪ್ರೈ.ಲಿ ಸಹಯೋಗದಲ್ಲಿ ಬಿಟಿಎಂ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಆಯೋಜಿಸಲಾಗುತ್ತಿದ್ದು, ವಿವಿಧ ಖಾಸಗಿ ಕಂಪನಿಗಳು ಭಾಗವಹಿಸಿ ಖಾಲಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿವೆ' ಎಂದು ತಿಳಿಸಿದ್ದಾರೆ.
'ಎಲ್ಲಾ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ಪಡೆಯಲು ಇದೊಂದು ಸುವರ್ಣಾವಕಾಶವಾಗಲಿದ್ದು ಪ್ರತಿಯೊಬ್ಬರೂ ಸದುಪಯೋಗ ಪಡೆಸಿಕೊಳ್ಳಬೇಕೆಂದು ಈ ಮೂಲಕ ಕೋರುತ್ತೇನೆ.

ಜನವರಿ 7, 2023 (ಶನಿವಾರ) ಬೆಳಿಗ್ಗೆ 09:30 ರಿಂದ ಸಂಜೆ 06:30 ಗಂಟೆ ವೇಮನ ತಾಂತ್ರಿಕ ವಿದ್ಯಾಲಯ, 3ನೇ ಬ್ಲಾಕ್, ಕೋರಮಂಗಲ ಸಂಪರ್ಕಿಸಿ : 9743 66 6666' ಎಂದು ರಾಮಲಿಂಗಾ ರೆಡ್ಡಿ ಟ್ವೀಟ್ ಮಾಡಿದ್ದಾರೆ.
ಉದ್ಯೋಗಗಳನ್ನು ಭರ್ತಿ ಮಾಡಿಕೊಳ್ಳುವ ವಿಭಾಗಗಳು (Job Domains) ಹೋಟೆಲ್ ಉದ್ಯಮ (Hotel Business) ಫೈನಾನ್ಸ್ (Finance) ಶಿಕ್ಷಣ (Education) ಬಿಪಿಒ (BPO) ರಿಯಲ್ ಎಸ್ಟೇಟ್ (Real Estate) ಆಟೋಮೊಬೈಲ್ (Auto Mobile) ಐಟಿ (IT) ಫೀಲ್ಡ್ ಸೇಲ್ಸ್ (Field Sales)
ವಿದ್ಯಾರ್ಹತೆ ಎಸ್ಎಸ್ಎಲ್ಸಿ (Qualification) ಪಿಯುಸಿ (PUC) ಬಿಎ (BA) ಬಿ.ಕಾಂ (B.com ಬಿ.ಎಸ್ಸಿ (B.Sc) ಬಿಬಿಎ (BBA) ಎಂಬಿಎ (MBA) ಡಿಪ್ಲೊಮಾ (Diploma) ಐಟಿಐ (ITI) ಬಿಇ (BE) ಕಂಪ್ಯೂಟರ್ ಕೋರ್ಸ್ಗಳು (Computer Courses) ಕಂಪನಿಗಳು ಟೆಕ್ ಮಹೀಂದ್ರಾ (Tech Mahindra) ಇಂಪೋಸಿಸ್ (Infosys) ದೀಕ್ಷಾ (DEEKSHA) ಗೋ - ಡಿಜಿಟ್ (Go Digit) ಐಬಿಇ ಫೊರ್ (IBE Four) ಮಂತಾದವುಗಳು...
ಸ್ಥಳ (Location) ವೇಮನ ತಾಂತ್ರಿಕ ವಿದ್ಯಾಲಯ 5ನೇ ಅಡ್ಡ ರಸ್ತೆ, 3ನೇ ಬ್ಲಾಕ್ ಕೋರಮಂಗಲ, ಬೆಂಗಳೂರು- 560034
Bangalore job fair know venue date category qualification companies.
12-05-26 02:26 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
12-05-26 08:15 pm
HK News Desk
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
ಅಧಿಕಾರಕ್ಕೆ ಬರುತ್ತಿದ್ದಂತೆ ‘ಎಣ್ಣೆ ಸಾಮ್ರಾಜ್ಯ’ ಕ್...
12-05-26 11:34 am
ಒಂದು ವರ್ಷ ಚಿನ್ನ ಖರೀದಿಸ್ಬೇಡಿ...ಇಂಧನ ಉಳಿಸಿ, ವಿದ...
11-05-26 08:05 pm
12-05-26 06:26 pm
HK News Staffer
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
12-05-26 01:54 pm
HK News Staffer
ಧರ್ಮಸ್ಥಳ ಬುರುಡೆ ಅಗೆದಿದ್ದೇ ಬಂತು..! ಹತ್ತು ತಿಂಗಳ...
12-05-26 01:11 pm
ಬೈಕಂಪಾಡಿಯಲ್ಲಿ ಮೊಬೈಲ್ ಅಂಗಡಿಗೆ ಕನ್ನ; 6 ವರ್ಷದಿಂದ...
12-05-26 11:19 am
ಮದುವೆ ನಿಶ್ಚಯವಾಗಿದ್ದ ಯುವಕ ಅಪಘಾತದಲ್ಲಿ ಸಾವು ; ಮನ...
11-05-26 04:58 pm
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm