ಬ್ರೇಕಿಂಗ್ ನ್ಯೂಸ್
06-02-23 08:56 pm Source: news18 ಉದ್ಯೋಗ
ನೀವು ಟೀಚರ್ ಜಾಬ್ (Job) ಹುಡುಕುತ್ತಿದ್ದರೆ ಇಲ್ಲಿದೆ ಅವಕಾಶ. ಬೆಂಗಳೂರಿನಿಂದಲೇ ನೀವು ಈ ಜಾಬ್ ಮಾಡ್ಬಹುದು. ನೀವೇನಾದ್ರು ಈ ಜಾಬ್ ಮಾಡಲು ಆಸಕ್ತಿ ಹೊಂದಿದ್ದರೆ ಇಲ್ಲಿದೆ ಮಾಹಿತಿ. ಅಧಿಕೃತ ಜಾಲತಾಣದ ಮಾಹಿತಿಯನ್ನೂ ಸಹ ನಾವು ನಿಮಗೆ ಇಲ್ಲಿ ನೀಡಿದ್ದೇವೆ. ಈ ಮಾಹಿತಿ (Information) ಅನುಸಾರ ನೀವು ಖಂಡಿತವಾಗಿ ಅಪ್ಲೈ ಮಾಡಬಹುದು. ಕಂಪ್ಯೂಟರ್ ಟೀಚರ್ (Compter Teacher) ಹುದ್ದೆ ಇದಾಗಿದ್ದು, ಬೆಂಗಳೂರು (Bengaluru) ಇಂಟರ್ನ್ಯಾಶನಲ್ ಸ್ಕೂಲ್ ಈ ನೇಮಕಾತಿ ಆರಂಭಿಸಿದೆ.
|
ಹುದ್ದೆ |
ಕಂಪ್ಯೂಟರ್ ಟೀಚರ್ |
|
ಸಂಸ್ಥೆ |
ಬೆಂಗಳೂರು ಇಂಟರ್ನ್ಯಾಶನಲ್ ಸ್ಕೂಲ್ |
|
ಅಧಿಕೃತ ಜಾಲತಾಣ |
ಇಲ್ಲಿ ಕ್ಲಿಕ್ ಮಾಡಿ |
|
ಅನುಭವ |
2 ರಿಂದ 3 ವರ್ಷ |
|
ವಿದ್ಯಾರ್ಹತೆ |
ಸ್ನಾತಕೋತ್ತರ ಪದವಿ |
|
ಸಂಬಳ |
ನಿಗದಿಪಡಿಸಿಲ್ಲ |
|
ಉದ್ಯೋಗ ಸ್ಥಳ |
ಬೆಂಗಳೂರು |
ಈ ಮೇಲೆ ನೀಡಿರುವ ಮಾಹಿತಿ ಅನುಸಾರ ನೀವು ಈ ಹುದ್ದೆಗೆ ಅಪ್ಲೈ ಮಾಡಬಹುದು. ಆದಷ್ಟು ಬೇಗ ಅಪ್ಲೈ ಮಾಡಿ ಇಂದಿನಿಂದ ಅಂದರೆ ಫೆ. 6ರಿಂದ ನೇಮಕಾತಿ ಆರಂಭವಾಗಿದೆ. ನಿಮ್ಮ ಕೌಶಲ್ಯಕ್ಕೆ ತಕ್ಕಂತೆ ಸ್ಯಾಲರಿ ನೀಡಲಾಗುತ್ತದೆ.
ಹುದ್ದೆ: ಕಂಪ್ಯೂಟರ್ ಟೀಚರ್
ಸಂಸ್ಥೆ: ಬೆಂಗಳೂರು ಇಂಟರ್ನ್ಯಾಶನಲ್ ಸ್ಕೂಲ್
ಉದ್ಯೋಗ ಸ್ಥಳ: ಬೆಂಗಳೂರು
ಅಗತ್ಯವಿರುವ ಕೌಶಲ್ಯಗಳು ಮತ್ತು ಅರ್ಹತೆಗಳು
1. ಸಂಬಂಧಿತ ಕ್ಷೇತ್ರದಲ್ಲಿ ಮಾನ್ಯತೆ ಪಡೆದ ಸಂಸ್ಥೆಯಿಂದ ಸ್ನಾತಕೋತ್ತರ ಪದವಿ.
2. IB ಅಥವಾ CIE ಪಠ್ಯಕ್ರಮದ ಪ್ರಕಾರ ಬೋಧನಾ ಅನುಭವ ಹೊಂದಿರಬೇಕು
3. ಕನಿಷ್ಠ 2-3 ವರ್ಷಗಳ ಪೂರ್ಣ ಸಮಯದ ಬೋಧನಾ ಅನುಭವ ಹೊಂದಿರಬೇಕು
ಅಪ್ಲೈ ಮಾಡೋದು ಹೇಗೆ?
ಮೊದಲು ಮೇಲೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ
1. ಅಧಿಕೃತ ಜಾಲತಾಣ ಮೇಲಿದೆ
2. ಮುಖ ಪುಟ ತೆರೆಯುತ್ತದೆ.
3. ಅಗತ್ಯ ದಾಖಲೆ ನೀಡಿ
4. ಸರಿಯಾದ ಮೇಲ್ ಐಡಿ ನೀಡಿ
5. ಮುಂದಿನ ಸಂಪರ್ಕಕ್ಕಾಗಿ ಸರಿಯಾದ ದೂರವಾಣಿ ಸಂಖ್ಯೆ ನೀಡಿ
ನೀವು ಆದಷ್ಟು ಬೇಗ ಅಪ್ಲೈ
ಈಗಾಗಲೇ ಆದಷ್ಟು ಬೇಗ ಅಪ್ಲೈ ಮಾಡಿ ನೇಮಕಾತಿ ಆರಂಭಗೊಂಡು ಕೇವಲ ನಾಲ್ಕು ದಿನ ಮಾತ್ರ ಕಳೆದಿದೆ. ಮಹಿಳೆಯರು ಮಾತ್ರ ಅಪ್ಲೈ ಮಾಡಬಹುದಾಗಿದೆ.
Computer Science Teacher Job in Bengaluru.
12-05-26 02:26 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
12-05-26 08:15 pm
HK News Desk
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
ಅಧಿಕಾರಕ್ಕೆ ಬರುತ್ತಿದ್ದಂತೆ ‘ಎಣ್ಣೆ ಸಾಮ್ರಾಜ್ಯ’ ಕ್...
12-05-26 11:34 am
ಒಂದು ವರ್ಷ ಚಿನ್ನ ಖರೀದಿಸ್ಬೇಡಿ...ಇಂಧನ ಉಳಿಸಿ, ವಿದ...
11-05-26 08:05 pm
12-05-26 06:26 pm
HK News Staffer
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
12-05-26 01:54 pm
HK News Staffer
ಧರ್ಮಸ್ಥಳ ಬುರುಡೆ ಅಗೆದಿದ್ದೇ ಬಂತು..! ಹತ್ತು ತಿಂಗಳ...
12-05-26 01:11 pm
ಬೈಕಂಪಾಡಿಯಲ್ಲಿ ಮೊಬೈಲ್ ಅಂಗಡಿಗೆ ಕನ್ನ; 6 ವರ್ಷದಿಂದ...
12-05-26 11:19 am
ಮದುವೆ ನಿಶ್ಚಯವಾಗಿದ್ದ ಯುವಕ ಅಪಘಾತದಲ್ಲಿ ಸಾವು ; ಮನ...
11-05-26 04:58 pm
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm