ಬ್ರೇಕಿಂಗ್ ನ್ಯೂಸ್
25-04-23 10:34 pm Source: news18 ಉದ್ಯೋಗ
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
| ಕಂಪನಿ | ಪೂರ್ವಿಕಾ ಮೊಬೈಲ್ ಪ್ರೈವೇಟ್ ಲಿಮಿಟೆಡ್ |
| ಹುದ್ದೆ | ಕಸ್ಟಮರ್ ಕೇರ್ ಎಕ್ಸಿಕ್ಯೂಟಿವ್ |
| ವಿದ್ಯಾರ್ಹತೆ | ಪಿಯುಸಿ/ ಪದವಿ |
| ವೇತನ | ಮಾಸಿಕ ₹ 15,000-25,000 |
| ಉದ್ಯೋಗದ ಸ್ಥಳ | ಬೆಂಗಳೂರು |
| ಸಂದರ್ಶನ ನಡೆಯುವ ದಿನ | ಏಪ್ರಿಲ್ 24ರಿಂದ ಮೇ 3 |
ವಿದ್ಯಾರ್ಹತೆ:
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪಿಯುಸಿ/ ಪದವಿ ಪೂರ್ಣಗೊಳಿಸಿರಬೇಕು. ಯಾವುದೇ ಬ್ಯಾಚ್ನ ಅಭ್ಯರ್ಥಿಗಳು ಈ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ಅನುಭವ:
ಅಭ್ಯರ್ಥಿಗಳು ಸಂಬಂಧಿತ ಕ್ಷೇತ್ರದಲ್ಲಿ ಕನಿಷ್ಠ 2 ವರ್ಷ ಕೆಲಸ ಮಾಡಿದ ಅನುಭವ ಹೊಂದಿರಬೇಕು.
ವೇತನ:
ಮಾಸಿಕ ₹ 15,000-25,000
ಉದ್ಯೋಗದ ಸ್ಥಳ:
ಬೆಂಗಳೂರು
ಸಂದರ್ಶನ ನಡೆಯುವ ದಿನಾಂಕ:
ಏಪ್ರಿಲ್ 24ರಿಂದ ಮೇ 3
ಸಂದರ್ಶನ ನಡೆಯುವ ಸಮಯ:
ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ
ಸಂದರ್ಶನ ನಡೆಯುವ ಸ್ಥಳ:
ನಂ. 186/2-1, ಲ್ಯಾಮ್ಸಿ ಸ್ಕ್ವೇರ್
ಹೊಸೂರ್ ಮುಖ್ಯ ರಸ್ತೆ
ಮಾರುತಿ ಟವರ್ಸ್ ಸಿಲ್ಕ್ ಬೋರ್ಡ್ ಫ್ಲೈಓವರ್
ಮಡಿವಾಳ ಪೊಲೀಸ್ ಸ್ಟೇಷನ್ ಎದುರು
ಬೆಂಗಳೂರು
ಕರ್ನಾಟಕ- 560068
Purvika Mobiles has a job for PU pass outs, with a salary of Rs 25,000 per month May 3 Last Date.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am