ಬ್ರೇಕಿಂಗ್ ನ್ಯೂಸ್
18-07-23 08:29 pm Source: Vijayakarnataka ಉದ್ಯೋಗ
ಯಾವುದೇ ವಿದ್ಯಾರ್ಹತೆ ಇರಲಿ.. ನೀವು ಉದ್ಯೋಗ ಹುಡುಕುತ್ತಿದ್ದಲ್ಲಿ ಜುಲೈ 21 ರಂದು ಉದ್ಯೋಗ ವಿನಿಮಯ ಕಚೇರಿಗೆ ಭೇಟಿ ನೀಡಿ ಸಂದರ್ಶನದಲ್ಲಿ ಪಾಲ್ಗೊಳ್ಳಿ. ಸಂದರ್ಶನಕ್ಕೆ ಹಾಜರಾಗುವಾಗ ಕನಿಷ್ಠ 5 ಪ್ರತಿ ರೆಸ್ಯೂಮ್ ಪ್ರಿಂಟ್ ತೆಗೆದುಕೊಂಡು ಹೋಗಲು ಮರೆಯದಿರಿ.
ನಿರುದ್ಯೋಗಿಗಳಿಗೆ ಗುಡ್ ನ್ಯೂಸ್.. ! ಎಸ್ಎಸ್ಎಲ್ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ.. ಹೀಗೆ ಯಾವುದೇ ಶೈಕ್ಷಣಿಕ ಅರ್ಹತೆ ಪಡೆದು ಉದ್ಯೋಗ ಹುಡುಕುತ್ತಿದ್ದೀರಾ? ಹಾಗಿದ್ರೆ ನಿಮಗಿದೋ ಸದಾವಕಾಶ.
ಜುಲೈ 21 ರಂದು ಬೆಂಗಳೂರು ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿಯು ನಿರುದ್ಯೋಗಿ ಪ್ರಜೆಗಳನ್ನು ನೇರ ಸಂದರ್ಶನಕ್ಕೆ ಆಹ್ವಾನಿಸಿದೆ. ಇಲ್ಲಿ ವಿವಿಧ ಕಂಪನಿಗಳು ಭಾಗವಹಿಸುತ್ತಿದ್ದು, ಉದ್ಯೋಗ ಮೇಳದ ಸದುಪಯೋಗವನ್ನು ಪಡೆದುಕೊಳ್ಳಲು ಸೂಚಿಸಲಾಗಿದೆ. ಈ ಕಂಪನಿಗಳು ತಮಗೆ ಬೇಕಾದ ಸೂಕ್ತ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿವೆ.
ಉದ್ಯೋಗ ಮೇಳದ ಸ್ಥಳ: ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿ, ಕೆ.ಜಿ.ರಸ್ತೆ, ಬೆಂಗಳೂರು.
ಉದ್ಯೋಗ ಮೇಳ ದಿನಾಂಕ : 21-07-2023
ಸಮಯ : 10-30 ರಿಂದ ಆರಂಭ.
ವಿದ್ಯಾರ್ಹತೆ : ಎಸ್ಎಸ್ಎಲ್ಸಿ / ಪಿಯುಸಿ / ಪದವಿ / ಸ್ನಾತಕೋತ್ತರ ಪದವಿ / ಡಿಪ್ಲೊಮ, ಇತರೆ.
ಸೂಚನೆ
ಉದ್ಯೋಗ ಮೇಳಕ್ಕೆ ಸಂದರ್ಶನಕ್ಕೆ ಹಾಜರಾಗುವವರು ಕನಿಷ್ಠ 3-5 ಪ್ರತಿ ತಮ್ಮ ಲೇಟೆಸ್ಟ್ ಬಯೋಡಾಟಾಗಳನ್ನು ತಪ್ಪದೇ ತೆಗೆದುಕೊಂಡು ಹೋಗುವುದು.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ : 83109 60536.
Walk in interview for job fair at Bengaluru sub regional employment exchange office.
07-08-26 10:42 pm
HK News Desk
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
08-08-26 12:17 pm
HK News Staffer
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
08-08-26 06:04 pm
HK News Staffer
ಧರ್ಮಸ್ಥಳಕ್ಕೆ ತೆರಳುತ್ತಿದ್ದ ಪ್ರವಾಸಿಗರ ಕಾರು ರಸ್ತ...
08-08-26 12:10 pm
Udupi David Dsouza Murder, Arrest: ಉಡುಪಿ ಡೇವಿ...
08-08-26 11:39 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಎನ್ ಟಿಎ ಸಂಸ್ಥೆಯ...
07-08-26 10:37 pm
ಮುಡಿಪು ಬಳಿ ಹಾಡಹಗಲೇ ಒಂಟಿ ವೃದ್ಧೆಯ ಮೇಲೆ ಹಲ್ಲೆ ನಡ...
07-08-26 09:23 pm