ಬ್ರೇಕಿಂಗ್ ನ್ಯೂಸ್
18-07-23 08:29 pm Source: Vijayakarnataka ಉದ್ಯೋಗ
ಯಾವುದೇ ವಿದ್ಯಾರ್ಹತೆ ಇರಲಿ.. ನೀವು ಉದ್ಯೋಗ ಹುಡುಕುತ್ತಿದ್ದಲ್ಲಿ ಜುಲೈ 21 ರಂದು ಉದ್ಯೋಗ ವಿನಿಮಯ ಕಚೇರಿಗೆ ಭೇಟಿ ನೀಡಿ ಸಂದರ್ಶನದಲ್ಲಿ ಪಾಲ್ಗೊಳ್ಳಿ. ಸಂದರ್ಶನಕ್ಕೆ ಹಾಜರಾಗುವಾಗ ಕನಿಷ್ಠ 5 ಪ್ರತಿ ರೆಸ್ಯೂಮ್ ಪ್ರಿಂಟ್ ತೆಗೆದುಕೊಂಡು ಹೋಗಲು ಮರೆಯದಿರಿ.
ನಿರುದ್ಯೋಗಿಗಳಿಗೆ ಗುಡ್ ನ್ಯೂಸ್.. ! ಎಸ್ಎಸ್ಎಲ್ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ.. ಹೀಗೆ ಯಾವುದೇ ಶೈಕ್ಷಣಿಕ ಅರ್ಹತೆ ಪಡೆದು ಉದ್ಯೋಗ ಹುಡುಕುತ್ತಿದ್ದೀರಾ? ಹಾಗಿದ್ರೆ ನಿಮಗಿದೋ ಸದಾವಕಾಶ.
ಜುಲೈ 21 ರಂದು ಬೆಂಗಳೂರು ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿಯು ನಿರುದ್ಯೋಗಿ ಪ್ರಜೆಗಳನ್ನು ನೇರ ಸಂದರ್ಶನಕ್ಕೆ ಆಹ್ವಾನಿಸಿದೆ. ಇಲ್ಲಿ ವಿವಿಧ ಕಂಪನಿಗಳು ಭಾಗವಹಿಸುತ್ತಿದ್ದು, ಉದ್ಯೋಗ ಮೇಳದ ಸದುಪಯೋಗವನ್ನು ಪಡೆದುಕೊಳ್ಳಲು ಸೂಚಿಸಲಾಗಿದೆ. ಈ ಕಂಪನಿಗಳು ತಮಗೆ ಬೇಕಾದ ಸೂಕ್ತ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿವೆ.
ಉದ್ಯೋಗ ಮೇಳದ ಸ್ಥಳ: ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿ, ಕೆ.ಜಿ.ರಸ್ತೆ, ಬೆಂಗಳೂರು.
ಉದ್ಯೋಗ ಮೇಳ ದಿನಾಂಕ : 21-07-2023
ಸಮಯ : 10-30 ರಿಂದ ಆರಂಭ.
ವಿದ್ಯಾರ್ಹತೆ : ಎಸ್ಎಸ್ಎಲ್ಸಿ / ಪಿಯುಸಿ / ಪದವಿ / ಸ್ನಾತಕೋತ್ತರ ಪದವಿ / ಡಿಪ್ಲೊಮ, ಇತರೆ.
ಸೂಚನೆ
ಉದ್ಯೋಗ ಮೇಳಕ್ಕೆ ಸಂದರ್ಶನಕ್ಕೆ ಹಾಜರಾಗುವವರು ಕನಿಷ್ಠ 3-5 ಪ್ರತಿ ತಮ್ಮ ಲೇಟೆಸ್ಟ್ ಬಯೋಡಾಟಾಗಳನ್ನು ತಪ್ಪದೇ ತೆಗೆದುಕೊಂಡು ಹೋಗುವುದು.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ : 83109 60536.
Walk in interview for job fair at Bengaluru sub regional employment exchange office.
09-12-25 08:56 pm
Bangalore Correspondent
ಶಾಲಾ ಬಸ್ಸಿನಡಿಗೆ ಬಿದ್ದು ಎಂಟು ವರ್ಷದ ಬಾಲಕಿ ದುರಂತ...
09-12-25 08:53 pm
ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ಸುಪ್ರೀಂ ಕೋರ್ಟಿಗೆ ಅ...
08-12-25 10:39 pm
DK Shivakumar, Yathindras: ಡಿಸಿಎಂ ಡಿಕೆಶಿ ತಮಗೊ...
08-12-25 06:58 pm
ಮಾಜಿ ಕ್ರಿಕೆಟಿಗ ವೆಂಕಟೇಶ ಪ್ರಸಾದ್ ಕೆಎಸ್ ಸಿಎ ನೂತನ...
08-12-25 11:26 am
09-12-25 11:03 pm
HK News Desk
Goa Fire Accident, 23 dead: ಗೋವಾದ ನೈಟ್ಕ್ಲಬ್...
07-12-25 02:04 pm
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
09-12-25 07:30 pm
HK News Desk
ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ ದೈವ ! ಹರಕೆ ನೇಮದ...
09-12-25 05:21 pm
ಎರಡೂವರೆ ಗಂಟೆ ಕಾದರೂ ಸಿಗದ ಆಂಬುಲೆನ್ಸ್ ; ಗೂಡ್ಸ್ ಟ...
09-12-25 11:55 am
ಭಗವದ್ಗೀತೆ ಮತ್ತು ಮಹಿಳೆ ಬಗ್ಗೆ ಅವಹೇಳನ ಪೋಸ್ಟ್ ; ವ...
08-12-25 10:11 pm
Mangalore, Puttur, Mahesh Shetty Timarodi: ಪ್...
08-12-25 04:52 pm
09-12-25 04:33 pm
Mangalore Correspondent
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm