ಬ್ರೇಕಿಂಗ್ ನ್ಯೂಸ್
18-07-23 08:29 pm Source: Vijayakarnataka ಉದ್ಯೋಗ
ಯಾವುದೇ ವಿದ್ಯಾರ್ಹತೆ ಇರಲಿ.. ನೀವು ಉದ್ಯೋಗ ಹುಡುಕುತ್ತಿದ್ದಲ್ಲಿ ಜುಲೈ 21 ರಂದು ಉದ್ಯೋಗ ವಿನಿಮಯ ಕಚೇರಿಗೆ ಭೇಟಿ ನೀಡಿ ಸಂದರ್ಶನದಲ್ಲಿ ಪಾಲ್ಗೊಳ್ಳಿ. ಸಂದರ್ಶನಕ್ಕೆ ಹಾಜರಾಗುವಾಗ ಕನಿಷ್ಠ 5 ಪ್ರತಿ ರೆಸ್ಯೂಮ್ ಪ್ರಿಂಟ್ ತೆಗೆದುಕೊಂಡು ಹೋಗಲು ಮರೆಯದಿರಿ.
ನಿರುದ್ಯೋಗಿಗಳಿಗೆ ಗುಡ್ ನ್ಯೂಸ್.. ! ಎಸ್ಎಸ್ಎಲ್ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ.. ಹೀಗೆ ಯಾವುದೇ ಶೈಕ್ಷಣಿಕ ಅರ್ಹತೆ ಪಡೆದು ಉದ್ಯೋಗ ಹುಡುಕುತ್ತಿದ್ದೀರಾ? ಹಾಗಿದ್ರೆ ನಿಮಗಿದೋ ಸದಾವಕಾಶ.
ಜುಲೈ 21 ರಂದು ಬೆಂಗಳೂರು ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿಯು ನಿರುದ್ಯೋಗಿ ಪ್ರಜೆಗಳನ್ನು ನೇರ ಸಂದರ್ಶನಕ್ಕೆ ಆಹ್ವಾನಿಸಿದೆ. ಇಲ್ಲಿ ವಿವಿಧ ಕಂಪನಿಗಳು ಭಾಗವಹಿಸುತ್ತಿದ್ದು, ಉದ್ಯೋಗ ಮೇಳದ ಸದುಪಯೋಗವನ್ನು ಪಡೆದುಕೊಳ್ಳಲು ಸೂಚಿಸಲಾಗಿದೆ. ಈ ಕಂಪನಿಗಳು ತಮಗೆ ಬೇಕಾದ ಸೂಕ್ತ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿವೆ.
ಉದ್ಯೋಗ ಮೇಳದ ಸ್ಥಳ: ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿ, ಕೆ.ಜಿ.ರಸ್ತೆ, ಬೆಂಗಳೂರು.
ಉದ್ಯೋಗ ಮೇಳ ದಿನಾಂಕ : 21-07-2023
ಸಮಯ : 10-30 ರಿಂದ ಆರಂಭ.
ವಿದ್ಯಾರ್ಹತೆ : ಎಸ್ಎಸ್ಎಲ್ಸಿ / ಪಿಯುಸಿ / ಪದವಿ / ಸ್ನಾತಕೋತ್ತರ ಪದವಿ / ಡಿಪ್ಲೊಮ, ಇತರೆ.
ಸೂಚನೆ
ಉದ್ಯೋಗ ಮೇಳಕ್ಕೆ ಸಂದರ್ಶನಕ್ಕೆ ಹಾಜರಾಗುವವರು ಕನಿಷ್ಠ 3-5 ಪ್ರತಿ ತಮ್ಮ ಲೇಟೆಸ್ಟ್ ಬಯೋಡಾಟಾಗಳನ್ನು ತಪ್ಪದೇ ತೆಗೆದುಕೊಂಡು ಹೋಗುವುದು.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ : 83109 60536.
Walk in interview for job fair at Bengaluru sub regional employment exchange office.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm