ಬ್ರೇಕಿಂಗ್ ನ್ಯೂಸ್
18-07-23 08:29 pm Source: Vijayakarnataka ಉದ್ಯೋಗ
ಯಾವುದೇ ವಿದ್ಯಾರ್ಹತೆ ಇರಲಿ.. ನೀವು ಉದ್ಯೋಗ ಹುಡುಕುತ್ತಿದ್ದಲ್ಲಿ ಜುಲೈ 21 ರಂದು ಉದ್ಯೋಗ ವಿನಿಮಯ ಕಚೇರಿಗೆ ಭೇಟಿ ನೀಡಿ ಸಂದರ್ಶನದಲ್ಲಿ ಪಾಲ್ಗೊಳ್ಳಿ. ಸಂದರ್ಶನಕ್ಕೆ ಹಾಜರಾಗುವಾಗ ಕನಿಷ್ಠ 5 ಪ್ರತಿ ರೆಸ್ಯೂಮ್ ಪ್ರಿಂಟ್ ತೆಗೆದುಕೊಂಡು ಹೋಗಲು ಮರೆಯದಿರಿ.
ನಿರುದ್ಯೋಗಿಗಳಿಗೆ ಗುಡ್ ನ್ಯೂಸ್.. ! ಎಸ್ಎಸ್ಎಲ್ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ.. ಹೀಗೆ ಯಾವುದೇ ಶೈಕ್ಷಣಿಕ ಅರ್ಹತೆ ಪಡೆದು ಉದ್ಯೋಗ ಹುಡುಕುತ್ತಿದ್ದೀರಾ? ಹಾಗಿದ್ರೆ ನಿಮಗಿದೋ ಸದಾವಕಾಶ.
ಜುಲೈ 21 ರಂದು ಬೆಂಗಳೂರು ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿಯು ನಿರುದ್ಯೋಗಿ ಪ್ರಜೆಗಳನ್ನು ನೇರ ಸಂದರ್ಶನಕ್ಕೆ ಆಹ್ವಾನಿಸಿದೆ. ಇಲ್ಲಿ ವಿವಿಧ ಕಂಪನಿಗಳು ಭಾಗವಹಿಸುತ್ತಿದ್ದು, ಉದ್ಯೋಗ ಮೇಳದ ಸದುಪಯೋಗವನ್ನು ಪಡೆದುಕೊಳ್ಳಲು ಸೂಚಿಸಲಾಗಿದೆ. ಈ ಕಂಪನಿಗಳು ತಮಗೆ ಬೇಕಾದ ಸೂಕ್ತ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿವೆ.
ಉದ್ಯೋಗ ಮೇಳದ ಸ್ಥಳ: ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿ, ಕೆ.ಜಿ.ರಸ್ತೆ, ಬೆಂಗಳೂರು.
ಉದ್ಯೋಗ ಮೇಳ ದಿನಾಂಕ : 21-07-2023
ಸಮಯ : 10-30 ರಿಂದ ಆರಂಭ.
ವಿದ್ಯಾರ್ಹತೆ : ಎಸ್ಎಸ್ಎಲ್ಸಿ / ಪಿಯುಸಿ / ಪದವಿ / ಸ್ನಾತಕೋತ್ತರ ಪದವಿ / ಡಿಪ್ಲೊಮ, ಇತರೆ.
ಸೂಚನೆ
ಉದ್ಯೋಗ ಮೇಳಕ್ಕೆ ಸಂದರ್ಶನಕ್ಕೆ ಹಾಜರಾಗುವವರು ಕನಿಷ್ಠ 3-5 ಪ್ರತಿ ತಮ್ಮ ಲೇಟೆಸ್ಟ್ ಬಯೋಡಾಟಾಗಳನ್ನು ತಪ್ಪದೇ ತೆಗೆದುಕೊಂಡು ಹೋಗುವುದು.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ : 83109 60536.
Walk in interview for job fair at Bengaluru sub regional employment exchange office.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm