ಬ್ರೇಕಿಂಗ್ ನ್ಯೂಸ್
18-07-23 08:29 pm Source: Vijayakarnataka ಉದ್ಯೋಗ
ಯಾವುದೇ ವಿದ್ಯಾರ್ಹತೆ ಇರಲಿ.. ನೀವು ಉದ್ಯೋಗ ಹುಡುಕುತ್ತಿದ್ದಲ್ಲಿ ಜುಲೈ 21 ರಂದು ಉದ್ಯೋಗ ವಿನಿಮಯ ಕಚೇರಿಗೆ ಭೇಟಿ ನೀಡಿ ಸಂದರ್ಶನದಲ್ಲಿ ಪಾಲ್ಗೊಳ್ಳಿ. ಸಂದರ್ಶನಕ್ಕೆ ಹಾಜರಾಗುವಾಗ ಕನಿಷ್ಠ 5 ಪ್ರತಿ ರೆಸ್ಯೂಮ್ ಪ್ರಿಂಟ್ ತೆಗೆದುಕೊಂಡು ಹೋಗಲು ಮರೆಯದಿರಿ.
ನಿರುದ್ಯೋಗಿಗಳಿಗೆ ಗುಡ್ ನ್ಯೂಸ್.. ! ಎಸ್ಎಸ್ಎಲ್ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ.. ಹೀಗೆ ಯಾವುದೇ ಶೈಕ್ಷಣಿಕ ಅರ್ಹತೆ ಪಡೆದು ಉದ್ಯೋಗ ಹುಡುಕುತ್ತಿದ್ದೀರಾ? ಹಾಗಿದ್ರೆ ನಿಮಗಿದೋ ಸದಾವಕಾಶ.
ಜುಲೈ 21 ರಂದು ಬೆಂಗಳೂರು ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿಯು ನಿರುದ್ಯೋಗಿ ಪ್ರಜೆಗಳನ್ನು ನೇರ ಸಂದರ್ಶನಕ್ಕೆ ಆಹ್ವಾನಿಸಿದೆ. ಇಲ್ಲಿ ವಿವಿಧ ಕಂಪನಿಗಳು ಭಾಗವಹಿಸುತ್ತಿದ್ದು, ಉದ್ಯೋಗ ಮೇಳದ ಸದುಪಯೋಗವನ್ನು ಪಡೆದುಕೊಳ್ಳಲು ಸೂಚಿಸಲಾಗಿದೆ. ಈ ಕಂಪನಿಗಳು ತಮಗೆ ಬೇಕಾದ ಸೂಕ್ತ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿವೆ.
ಉದ್ಯೋಗ ಮೇಳದ ಸ್ಥಳ: ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿ, ಕೆ.ಜಿ.ರಸ್ತೆ, ಬೆಂಗಳೂರು.
ಉದ್ಯೋಗ ಮೇಳ ದಿನಾಂಕ : 21-07-2023
ಸಮಯ : 10-30 ರಿಂದ ಆರಂಭ.
ವಿದ್ಯಾರ್ಹತೆ : ಎಸ್ಎಸ್ಎಲ್ಸಿ / ಪಿಯುಸಿ / ಪದವಿ / ಸ್ನಾತಕೋತ್ತರ ಪದವಿ / ಡಿಪ್ಲೊಮ, ಇತರೆ.
ಸೂಚನೆ
ಉದ್ಯೋಗ ಮೇಳಕ್ಕೆ ಸಂದರ್ಶನಕ್ಕೆ ಹಾಜರಾಗುವವರು ಕನಿಷ್ಠ 3-5 ಪ್ರತಿ ತಮ್ಮ ಲೇಟೆಸ್ಟ್ ಬಯೋಡಾಟಾಗಳನ್ನು ತಪ್ಪದೇ ತೆಗೆದುಕೊಂಡು ಹೋಗುವುದು.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ : 83109 60536.
Walk in interview for job fair at Bengaluru sub regional employment exchange office.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
26-06-26 07:35 pm
HK News Staffer
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm