ಬ್ರೇಕಿಂಗ್ ನ್ಯೂಸ್
03-05-24 06:42 pm Bangalore Correspondent ಉದ್ಯೋಗ
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಮಿಕ್ಕುಳಿದ ವೃಂದದಲ್ಲಿ 2286 ನಿರ್ವಾಹಕ ಹುದ್ದೆ, ಸ್ಥಳೀಯ ವೃಂದದಲ್ಲಿ 214 ( ಹಿಂಬಾಕಿ 15 ಹುದ್ದೆ ಸೇರಿ) ನಿರ್ವಾಹಕ ಹುದ್ದೆಗಳ ಭರ್ತಿಗೆ ನೇರ ನೇಮಕಾತಿ ಮಾಡಿಕೊಳ್ಳುತ್ತಿದೆ. ಈ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಯನ್ನು ಕೆಇಎ ನಡೆಸುತ್ತಿದೆ.
ಉದ್ಯೋಗ ಸಂಸ್ಥೆ : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ
ಹುದ್ದೆ ಹೆಸರು : ಕಂಡಕ್ಟರ್
ಒಟ್ಟು ಹುದ್ದೆಗಳ ಸಂಖ್ಯೆ : 2500
ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು Apply Online ವೆಬ್ ವಿಳಾಸಕ್ಕೆ ಭೇಟಿ ನೀಡಿ https://cetonline.karnataka.gov.in/kea/kbknrk2023
ಅಪ್ಲಿಕೇಶನ್ ಸ್ವೀಕರಿಸಲು ನಿಗದಿಪಡಿಸಿದ ಕೊನೆ ದಿನಾಂಕಕ್ಕೆ 18-05-2024 ಕ್ಕೆ ಕನಿಷ್ಠ 18 ವರ್ಷ ಆಗಿರಬೇಕು.
ಬಿಎಂಟಿಸಿ ಕಂಡಕ್ಟರ್ ಪರೀಕ್ಷಾ ವಿಧಾನ ;
ಸಾಮಾನ್ಯ ಸಾಮರ್ಥ್ಯ ಪರೀಕ್ಷೆಯನ್ನು ಎರಡು ಪತ್ರಿಕೆಗಳಿಗೆ ತಲಾ 100 ಗಳಿಗೆ ನಡೆಸಿ, ನಂತರ ಇದರಲ್ಲಿನ ಶೇಕಡ.75 ಅಂಕಗಳು ಹಾಗೂ ಶೈಕ್ಷಣಿಕ ಅರ್ಹತೆಯ ಶೇಕಡ.25 ಅಂಕಗಳನ್ನು ಸೇರಿಸಿ ಮೆರಿಟ್ ಆಧಾರದ ಮೇಲೆ 1:5 ಅನುಪಾತದ ಅಭ್ಯರ್ಥಿಗಳಿಗೆ ಮೂಲ ದಾಖಲೆಗಳ ಪರಿಶೀಲನೆ ನಡೆಸಿ ಆಯ್ಕೆ ಮಾಡಲಾಗುತ್ತದೆ.
Apply Now: https://cetonline.karnataka.gov.in/kea/kbknrk2023
Notification for recruitment of Manager (Grade-III Non-Supervisory) in BMTC is released officially by the Karnataka Examination Authority and now application forms are going to be filled from 19 April 2024 to 18 May 2024. Candidates are required to stay tuned in order to get the detailed information.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am