ಬ್ರೇಕಿಂಗ್ ನ್ಯೂಸ್
08-12-24 10:59 pm HK News Desk ಉದ್ಯೋಗ
ನವದೆಹಲಿ, ಡಿ.8: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ದೇಶಾದ್ಯಂತ ಹೆದ್ದಾರಿ ಕಾಮಗಾರಿ ನಿರ್ವಹಿಸಲು ಮ್ಯಾನೇಜರ್ ಹುದ್ದೆಗಳನ್ನು ಭರ್ತಿಗೊಳಿಸಲು ಅರ್ಜಿ ಆಹ್ವಾನಿಸಿದೆ. ಹೆದ್ದಾರಿ ಪ್ರಾಧಿಕಾರದ nhai.gov.in ವೆಬ್ ಸೈಟ್ ನಲ್ಲಿ ಡಿ.6ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿದೆ. ಜನವರಿ 6ರ ವರೆಗೂ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಭಾರತ ಸರಕಾರದ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಅಧೀನದಲ್ಲಿ ನಡೆಸಲ್ಪಡುತ್ತಿದ್ದು, ಎ ದರ್ಜೆಯ ಹುದ್ದೆಗಳನ್ನು ಭರ್ತಿಗೊಳಿಸಲು ಮುಂದಾಗಿದೆ. ಹುದ್ದೆಗಳ ಬಗ್ಗೆ ಅಧಿಕೃತ ಮಾಹಿತಿಯನ್ನು ವೆಬ್ ಸೈಟ್ ನಲ್ಲಿ ಕೊಡಲಾಗಿದೆ.
ಅಭ್ಯರ್ಥಿಗಳು ಕಾಮರ್ಸ್ ಪದವಿ, ಚಾರ್ಟರ್ಡ್ ಅಕೌಂಟೆಂಟ್, ಸರ್ಟಿಫೈಡ್ ಮ್ಯಾನೇಜ್ಮೆಂಟ್ ಅಕೌಂಟೆಂಟ್ (ಸಿಎಂಎ) ಅಥವಾ ಎಂಬಿಎ (ಫೈನಾನ್ಸ್) ಪದವಿಯನ್ನು ಅಧಿಕೃತ ವಿಶ್ವವಿದ್ಯಾನಿಲಯದಿಂದ ಪಡೆದಿರಬೇಕು. ಕನಿಷ್ಠ ನಾಲ್ಕು ವರ್ಷ ಅನುಭವ ಅಪೇಕ್ಷಣೀಯ. ಡೆಪ್ಯುಟೇಶನ್ ಮೇಲೆ ಹುದ್ದೆಗಳನ್ನು ಭರ್ತಿಗೊಳಿಸಲಾಗುವುದು. ವಯಸ್ಸಿನ ಮಿತಿ ಗರಿಷ್ಠ 56 ಆಗಿರುತ್ತದೆ. ಆಯ್ಕೆಯಾದ ಅಭ್ಯರ್ಥಿಗಳು ಭಾರತ ಸರಕಾರದ 11ನೇ ದರ್ಜೆಯಡಿ 67,700 ರಿಂದ 2,08,700 ವೇತನ ಪಡೆಯಲಿದ್ದಾರೆ.
ಆಯ್ಕೆ ಪ್ರಕ್ರಿಯೆ ವೇಳೆ ಲಿಖಿತ ಪರೀಕ್ಷೆ ಇರುವುದಿಲ್ಲ. ಸಂದರ್ಶನ ಮೂಲಕ ನೇರವಾಗಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಅಭ್ಯರ್ಥಿಗಳು ಸಾರ್ವಜನಿಕ ರಂಗದ ಸಂಸ್ಥೆಗಳಲ್ಲಿ ಅಥವಾ ಸಾರ್ವಜನಿಕ ರಂಗದ ಬ್ಯಾಂಕು ಅಥವಾ ತತ್ಸಮಾನ ಇಲಾಖೆಗಳಲ್ಲಿ ಕೆಲಸ ಮಾಡುತ್ತಿರಬೇಕು ಎಂದು ಹೆದ್ದಾರಿ ಪ್ರಾಥಿಕಾರದ ವೆಬ್ ಸೈಟ್ ನಲ್ಲಿ ಮಾಹಿತಿ ಪ್ರಕಟಿಸಲಾಗಿದೆ.
NHAI Highway manager work Job vacancy, direct interview with 2 lakh salary package. Those interested with age below 56 can attend the interview.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am