ಬ್ರೇಕಿಂಗ್ ನ್ಯೂಸ್
 
            
                        08-12-24 10:59 pm HK News Desk ಉದ್ಯೋಗ
 
            ನವದೆಹಲಿ, ಡಿ.8: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ದೇಶಾದ್ಯಂತ ಹೆದ್ದಾರಿ ಕಾಮಗಾರಿ ನಿರ್ವಹಿಸಲು ಮ್ಯಾನೇಜರ್ ಹುದ್ದೆಗಳನ್ನು ಭರ್ತಿಗೊಳಿಸಲು ಅರ್ಜಿ ಆಹ್ವಾನಿಸಿದೆ. ಹೆದ್ದಾರಿ ಪ್ರಾಧಿಕಾರದ nhai.gov.in ವೆಬ್ ಸೈಟ್ ನಲ್ಲಿ ಡಿ.6ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿದೆ. ಜನವರಿ 6ರ ವರೆಗೂ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಭಾರತ ಸರಕಾರದ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಅಧೀನದಲ್ಲಿ ನಡೆಸಲ್ಪಡುತ್ತಿದ್ದು, ಎ ದರ್ಜೆಯ ಹುದ್ದೆಗಳನ್ನು ಭರ್ತಿಗೊಳಿಸಲು ಮುಂದಾಗಿದೆ. ಹುದ್ದೆಗಳ ಬಗ್ಗೆ ಅಧಿಕೃತ ಮಾಹಿತಿಯನ್ನು ವೆಬ್ ಸೈಟ್ ನಲ್ಲಿ ಕೊಡಲಾಗಿದೆ.
ಅಭ್ಯರ್ಥಿಗಳು ಕಾಮರ್ಸ್ ಪದವಿ, ಚಾರ್ಟರ್ಡ್ ಅಕೌಂಟೆಂಟ್, ಸರ್ಟಿಫೈಡ್ ಮ್ಯಾನೇಜ್ಮೆಂಟ್ ಅಕೌಂಟೆಂಟ್ (ಸಿಎಂಎ) ಅಥವಾ ಎಂಬಿಎ (ಫೈನಾನ್ಸ್) ಪದವಿಯನ್ನು ಅಧಿಕೃತ ವಿಶ್ವವಿದ್ಯಾನಿಲಯದಿಂದ ಪಡೆದಿರಬೇಕು. ಕನಿಷ್ಠ ನಾಲ್ಕು ವರ್ಷ ಅನುಭವ ಅಪೇಕ್ಷಣೀಯ. ಡೆಪ್ಯುಟೇಶನ್ ಮೇಲೆ ಹುದ್ದೆಗಳನ್ನು ಭರ್ತಿಗೊಳಿಸಲಾಗುವುದು. ವಯಸ್ಸಿನ ಮಿತಿ ಗರಿಷ್ಠ 56 ಆಗಿರುತ್ತದೆ. ಆಯ್ಕೆಯಾದ ಅಭ್ಯರ್ಥಿಗಳು ಭಾರತ ಸರಕಾರದ 11ನೇ ದರ್ಜೆಯಡಿ 67,700 ರಿಂದ 2,08,700 ವೇತನ ಪಡೆಯಲಿದ್ದಾರೆ.
ಆಯ್ಕೆ ಪ್ರಕ್ರಿಯೆ ವೇಳೆ ಲಿಖಿತ ಪರೀಕ್ಷೆ ಇರುವುದಿಲ್ಲ. ಸಂದರ್ಶನ ಮೂಲಕ ನೇರವಾಗಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಅಭ್ಯರ್ಥಿಗಳು ಸಾರ್ವಜನಿಕ ರಂಗದ ಸಂಸ್ಥೆಗಳಲ್ಲಿ ಅಥವಾ ಸಾರ್ವಜನಿಕ ರಂಗದ ಬ್ಯಾಂಕು ಅಥವಾ ತತ್ಸಮಾನ ಇಲಾಖೆಗಳಲ್ಲಿ ಕೆಲಸ ಮಾಡುತ್ತಿರಬೇಕು ಎಂದು ಹೆದ್ದಾರಿ ಪ್ರಾಥಿಕಾರದ ವೆಬ್ ಸೈಟ್ ನಲ್ಲಿ ಮಾಹಿತಿ ಪ್ರಕಟಿಸಲಾಗಿದೆ.
 
            
            
            NHAI Highway manager work Job vacancy, direct interview with 2 lakh salary package. Those interested with age below 56 can attend the interview.
 
    
            
             31-10-25 08:10 pm
                        
            
                  
                HK News Desk    
            
                    
 
    'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
 
    ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             31-10-25 09:23 pm
                        
            
                  
                Mangalore Correspondent    
            
                    
 
    ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
 
    78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
 
    ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    
            
             31-10-25 12:55 pm
                        
            
                  
                HK News Desk    
            
                    
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm