ಬ್ರೇಕಿಂಗ್ ನ್ಯೂಸ್
22-01-25 02:21 pm Mangalore Correspondent ಉದ್ಯೋಗ
ಮಂಗಳೂರು, ಜ.21: ಆಧುನಿಕ ತಂತ್ರಜ್ಞಾನ, ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಕ್ಷೇತ್ರದ ಸಂಶೋಧನೆ ಮತ್ತು ಅಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿರುವ ಯತಿಕಾರ್ಪ್ ಇಂಡಿಯಾ ಪ್ರೈ.ಲಿ. ಕಂಪನಿಯು ಕರ್ನಾಟಕದಾದ್ಯಂತ ಪದವೀಧರರಿಗೆ ಉದ್ಯೋಗ ಅವಕಾಶವನ್ನು ಘೋಷಿಸಿದೆ. ಕಂಪನಿಯು ತನ್ನ ಹೊಸ ಎಐ ಸಾಕ್ಷರತಾ ಅಭಿಯಾನವನ್ನು ಮುನ್ನಡೆಸಲು ರಾಜ್ಯದ ಪ್ರತಿ ತಾಲೂಕು ಕೇಂದ್ರಗಳಿಗೂ ಪ್ರಾದೇಶಿಕ ಪ್ರತಿನಿಧಿಗಳನ್ನು ನೇಮಿಸುತ್ತಿದ್ದು, ಆಕರ್ಷಕ ವೇತನ ಪ್ಯಾಕೇಜ್ಗಳನ್ನು ನೀಡುತ್ತಿದೆ.
ಹುದ್ದೆ ಹೆಸರು - ಎಐ ರೀಜನಲ್ ರೆಪ್ರೆಸೆಂಟೇಟಿವ್, ವೇತನ ಶ್ರೇಣಿಯು ತಿಂಗಳಿಗೆ ರೂ. 25,000 ದಿಂದ ರೂ.30,000ದ ವರೆಗೆ ಇರುತ್ತದೆ. ಸಂಸ್ಥೆಯು ಅಭಿವೃದ್ಧಿ ಪಡಿಸಿದ ಎಐ ಶಿಕ್ಷಕ್ನ ಮೂಲಕ ಎಐ ಕುರಿತು ಸಾಕ್ಷರತಾ ಅಭಿಯಾನ ನಡೆಸುವುದು ಕೆಲಸದ ಸ್ವರೂಪವಾಗಿರುತ್ತದೆ.

ಎಐ ಪ್ರಾದೇಶಿಕ ಪ್ರತಿನಿಧಿಯಾಗಿ ನೇಮಕಗೊಂಡ ಅಭ್ಯರ್ಥಿಗಳು ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಶಿಕ್ಷಣ ಕ್ಷೇತ್ರದಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತಾರೆ. ಈ ಸ್ಥಾನವು ಹೊಸ ಪದವೀಧರರಿಗೆ ಕೃತಕ ಬುದ್ಧಿಮತ್ತೆ ಕ್ಷೇತ್ರದಲ್ಲಿ ಪ್ರವೇಶಿಸಲು ಹಾಗೂ ಶಿಕ್ಷಕ ಕ್ಷೇತ್ರದಲ್ಲಿ ಸಕಾರಾತ್ಮಕ ಕ್ರಾಂತಿಯನ್ನು ಮೂಡಿಸಲು ಉತ್ತಮ ಅವಕಾಶವನ್ನು ಒದಗಿಸುತ್ತದೆ.
ಪ್ರಾದೇಶಿಕ ಪ್ರತಿನಿಧಿ ಹುದ್ದೆಯ ಆದ್ಯತೆಗಳು
• ಎಐ ಕಾರ್ಡ್ಗಳನ್ನು ಪರಿಚಯಿಸುವ ಮೂಲಕ ಎಐ ಸಾಕ್ಷರತೆಯನ್ನು ಪ್ರತಿಯೊಬ್ಬರಿಗೂ ತಲುಪುವಂತೆ ಮಾಡುವುದು.
ಹುದ್ದೆಗೆ ಬೇಕಾದ ಅರ್ಹತೆ
• ಪದವೀಧರನಾಗಿರಬೇಕು
• ಭಾಷಾ ನಿಪುಣತೆ (Kannada & English)
• ಉತ್ತಮ ಸಂವಹನ ಹಾಗೂ ಸಮುದಾಯದೊಂದಿಗೆ ತೊಡಗಿಕೊಳ್ಳುವ ಕೌಶಲ್ಯವಿರಬೇಕು.
ಆಸಕ್ತ ಅಭ್ಯರ್ಥಿಗಳು ತಮ್ಮ ರೆಸ್ಯೂಮ್ಗಳನ್ನು career@yaticorp.com ಗೆ ಕಳುಹಿಸಬಹುದು. ಅಭಿಯಾನ ಮತ್ತು ಅರ್ಜಿ ಪ್ರಕ್ರಿಯೆ ಕುರಿತ ಹೆಚ್ಚಿನ ಮಾಹಿತಿಗಾಗಿ www.yaticorp.com ಗೆ ಭೇಟಿ ನೀಡಿ. Contact number: 7349740777
Job News Kannada, Mangalore Yaticorp company job offer, AI Regional representative wanted, apply now. Those intrested candidates can call or send your resume to the posted details.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am