ಬ್ರೇಕಿಂಗ್ ನ್ಯೂಸ್
23-07-25 01:04 pm HK News Desk ಉದ್ಯೋಗ
ಬೆಂಗಳೂರು, ಜುಲೈ 23 : ರೈಲ್ವೇ ಇಲಾಖೆಯಲ್ಲಿ ಒಟ್ಟು 37,307 ಹುದ್ದೆಗಳ ನೇಮಕಕ್ಕೆ ಭಾರತೀಯ ರೈಲ್ವೆ ಅಧಿಸೂಚನೆ ಹೊರಡಿಸಿದೆ. ವಿವಿಧ ವಿಷಯಗಳಲ್ಲಿ ಪದವಿ ಪೂರ್ಣಗೊಳಿಸಿರುವ ಅರ್ಹ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳುವುದಾಗಿ ಪ್ರಕಟಣೆ ತಿಳಿಸಿದೆ.
ನಾನ್ ಟೆಕ್ನಿಕಲ್ ಪಾಪ್ಯುಲರ್ ಕೆಟಗರಿಯಲ್ಲಿ ಕಳೆದ ವರ್ಷ 8113 ಹುದ್ದೆಗಳನ್ನು ಪದವೀಧರರಿಗೆ ಹಾಗೂ 3445 ಹುದ್ದೆಗಳನ್ನು ಪದವಿಗಿಂತ ಕಡಿಮೆ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಮೀಸಲಿಡಲಾಗಿತ್ತು. ಆದರೆ, ಈ ವರ್ಷ ಪದವೀಧರ ಕೆಟಗರಿಯಲ್ಲಿಯೇ ಬರೋಬ್ಬರಿ 30,307 ಹುದ್ದೆಗಳಿಗೆ ನೇಮಕಾತಿ ನಡೆಸುವುದಾಗಿ ರೈಲ್ವೆ ತಿಳಿಸಿದೆ. ಇದು ಈ ವರ್ಷದ ಬೃಹತ್ ನೇಮಕಾತಿ ಆಗಿರಲಿದೆ. ಆನ್ಲೈನ್ ಅರ್ಜಿ ಸಲ್ಲಿಕೆ ಆಗಸ್ಟ್ 30ರಿಂದ ಆರಂಭವಾಗಿ ಸೆಪ್ಟೆಂಬರ್ 29ಕ್ಕೆ ಕೊನೆಗೊಳ್ಳಲಿದೆ. ಟಿಕೆಟ್ ಸೂಪರ್ ವೈಸರ್, ಸ್ಟೇಷನ್ ಮಾಸ್ಟರ್, ಗೂಡ್ಸ್ ಟ್ರೇನ್ ಮ್ಯಾನೇಜರ್, ಜೂನಿಯರ್ ಅಕೌಂಟೆಂಟ್, ಅಸಿಸ್ಟೆಂಟ್ ಕಮ್ ಟೈಪಿಸ್ಟ್ ಹಾಗೂ ಸೀನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಹೆಚ್ಚಿನ ವಿವರಗಳಿಗೆ ರೈಲ್ವೇ ವೆಬ್ ಸೈಟ್ ನೋಡಬಹುದು.
ನೇಮಕಾತಿ ಪ್ರಕ್ರಿಯೆಯನ್ನು ಪಾರದರ್ಶಕವಾಗಿಸುವ ನಿಟ್ಟಿನಲ್ಲಿ ಆಧಾರ್ ಆಧರಿತ ಇ-ಕೆವೈಸಿ, ಪರೀಕ್ಷಾ ಕೇಂದ್ರಗಳಲ್ಲಿ ಜಾಮರ್ ಅಳವಡಿಕೆ ಸೇರಿದಂತೆ ಅನೇಕ ಕ್ರಮಗಳಿಗೆ ಮುಂದಾಗಿರುವ ಭಾರತೀಯ ರೈಲ್ವೆ ಇಲಾಖೆಯು ಈ ವರ್ಷ 50 ಸಾವಿರಕ್ಕೂ ಹೆಚ್ಚು ಹುದ್ದೆಗಳ ಭರ್ತಿಗೆ ಚಾಲನೆ ನೀಡುವುದಾಗಿ ಜುಲೈ ಎರಡನೇ ವಾರದಲ್ಲಿ ಪ್ರಕಟಣೆ ಹೊರಡಿಸಿತ್ತು.
The Indian Railways has released a massive recruitment notification for 37,307 posts, inviting applications from graduates across various disciplines for direct appointments to multiple non-technical positions.
20-02-26 09:20 pm
HK News Desk
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm