ಬ್ರೇಕಿಂಗ್ ನ್ಯೂಸ್
07-08-25 12:10 pm HK News Desk ಉದ್ಯೋಗ
ಬೆಂಗಳೂರು, ಆ.7 : ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆ (ಐಬಿಪಿಎಸ್) 10 ಸಾವಿರಕ್ಕೂ ಹೆಚ್ಚು ಕ್ಲರಿಕಲ್ ಕೇಡರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಿದ ಬೆನ್ನಲ್ಲೇ 'ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ' (ಎಸ್ಬಿಐ) ಕ್ಲರಿಕಲ್ ಕೇಡರ್ ಜೂನಿಯರ್ ಅಸೋಸಿಯೇಟ್ ಹುದ್ದೆಗಳ ನೇಮಕಕ್ಕೆ ಅರ್ಜಿಗಳನ್ನು ಆಹ್ವಾನಿಸಿದೆ.
ಆ.6ರಿಂದಲೇ ಆನ್ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆಗೆ ಚಾಲನೆ ನೀಡಲಾಗಿದ್ದು, ಆಗಸ್ಟ್ 26 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಬ್ಯಾಂಕ್ನ ಗ್ರಾಹಕರ ಸಹಾಯ ಮತ್ತು ಮಾರಾಟ ವಿಭಾಗದಲ್ಲಿ ಒಟ್ಟು 6,589 ಹುದ್ದೆಗಳಿಗೆ ನೇಮಕ ನಡೆಯಲಿದೆ. ಇದರಲ್ಲಿ ಕರ್ನಾಟಕದಲ್ಲಿ 198 ಬ್ಯಾಕ್ಲ್ಯಾಗ್ ಹುದ್ದೆಗಳು ಸೇರಿದಂತೆ ಒಟ್ಟು 468 ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುತ್ತದೆ. ರಾಜ್ಯದ ಅಭ್ಯರ್ಥಿಗಳು ಕನ್ನಡದಲ್ಲಿಯೇ ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆ ಬರೆಯುವ ಅವಕಾಶವೂ ಇದೆ. ನೇಮಕ ಪ್ರಕ್ರಿಯೆಯ ಭಾಗವಾಗಿ ಸ್ಥಳೀಯ ಭಾಷಾ ಪರೀಕ್ಷೆಯೂ ನಡೆಯಲಿದೆ. ಈ ವರ್ಷದ ಸೆಪ್ಟೆಂಬರ್ ಮತ್ತು ನವೆಂಬರ್ನಲ್ಲಿ ಕ್ರಮವಾಗಿ ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಕಳೆದ ವರ್ಷ 14,735 ಜೂನಿಯರ್ ಅಸೋಸಿಯೇಟ್ ಹುದ್ದೆಗಳಿಗೆ ಎಸ್.ಬಿಐ ನೇಮಕಾತಿ ನಡೆಸಿತ್ತು.
ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. ಇಂಟಗ್ರೇಟೆಡ್ ಡ್ಯೂಯಲ್ ಡಿಗ್ರಿ ಪಡೆದವರೂ ಅರ್ಜಿ ಸಲ್ಲಿಸಲು ಅರ್ಹರು. ರಾಜ್ಯದಲ್ಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನ್ನಡದಲ್ಲಿ ಸ್ಪಷ್ಟವಾಗಿ ಮಾತನಾಡಲು ಮತ್ತು ಬರೆಯಲು ತಿಳಿದಿರಬೇಕು. ಅಭ್ಯರ್ಥಿಗಳ ಕನಿಷ್ಠ ವಯಸ್ಸು 20 ವರ್ಷ ಹಾಗೂ ಗರಿಷ್ಠ ವಯೋಮಿತಿ 28 ವರ್ಷ ಆಗಿರುತ್ತದೆ.
The State Bank of India (SBI) has invited online applications for the recruitment of 6,589 Clerical Cadre (Junior Associate - Customer Support & Sales) posts across the country. The application process began on August 6 and will remain open until August 26.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm