ಬ್ರೇಕಿಂಗ್ ನ್ಯೂಸ್
11-10-21 08:10 pm source: Oneindia Kannada ಉದ್ಯೋಗ
ಮಂಗಳೂರು, ಅಕ್ಟೋಬರ್ 11: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಲಾಗಿದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ವಿವರಗಳನ್ನು ತಿಳಿದು ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಯ ಹೆಸರು : ಪೌರ ಕಾರ್ಮಿಕರುಹುದ್ದೆಗಳ ಸಂಖ್ಯೆ: 190
ಅರ್ಹತೆಗಳು ಯಾವುದೇ ಕನಿಷ್ಠ ವಿದ್ಯಾರ್ಹತೆ ನಿಗದಿಪಡಿಸಿಲ್ಲ. ಕನ್ನಡ ಮಾತನಾಡಲು ಗೊತ್ತಿರಬೇಕು. ಪೌರಕಾರ್ಮಿಕ ಹುದ್ದೆಯಲ್ಲಿ ಕೆಲಸ ಮಾಡುತ್ತಿರುವ ಕ್ಷೇಮಾಭಿವೃದ್ಧಿ, ದಿನಗೂಲಿ, ಗುತ್ತಿಗೆ, ಹೊರಗುತ್ತಿಗೆ, ಸಮಾನ ಕೆಲಸಕ್ಕೆ ಸಮಾನ ವೇತನ ನೌಕರರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ವಯೋಮಿತಿ ಅರ್ಹತೆಗಳುಅರ್ಜಿ ಸಲ್ಲಿಸುವ ಕೊನೆಯ ದಿನಾಂಕದಂದು 18 ವರ್ಷ ಪೂರ್ಣಗೊಂಡಿದ್ದು, ಗರಿಷ್ಠ ವಯೋಮಿತಿ 45 ವರ್ಷ ನಿಗದಿಪಡಿಸಲಾಗಿದೆ.
ವೇತನ ಶ್ರೇಣಿ : 17000 ರೂ. - 28950 ರೂ.
ಅರ್ಜಿ ಶುಲ್ಕ ವಿವರSC / ST / ಪ್ರವರ್ಗ-1, ಅಂಗವಿಕಲ ಅಭ್ಯರ್ಥಿಗಳಿಗೆ 100 ರೂ.ಸಾಮಾನ್ಯ, ಒಬಿಸಿ, EWS ಅಭ್ಯರ್ಥಿಗಳಿಗೆ 200 ರೂ.
ಅರ್ಜಿ ಸಲ್ಲಿಸುವುದು ಹೇಗೆ?ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ವೆಬ್ಸೈಟ್ನಲ್ಲಿ ಲಭ್ಯವಿರುವ ಪಿಡಿಎಫ್ ಚಲನ್ ಅನ್ನು ಡೌನ್ಲೋಡ್ ಮಾಡಿಕೊಂಡು ಕೆನರಾ ಬ್ಯಾಂಕ್ನ ಯಾವುದೇ ಶಾಖೆಯಲ್ಲಿ ನಿಗದಿತ ಶುಲ್ಕವನ್ನು ಪಾವತಿ ಮಾಡತಕ್ಕದ್ದು. ಶುಲ್ಕ ಪಾವತಿಸಿದ ನಂತರ ಚಲನ್ನ ಪ್ರತಿಯನ್ನು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸುವ ವೇಳೆ ಇತರ ದಾಖಲೆಗಳೊಂದಿಗೆ ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.
ಅರ್ಜಿಗಳನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯ ಜಿಲ್ಲಾ ನಗರಾಭಿವೃದ್ಧಿ ಕೋಶ ವೆಬ್ಸೈಟ್ http://dakshinakannadadudc.mrc.gov.in ಅಥವಾ https://de.nic.inಹಾಗೂ ಮಂಗಳೂರು ಮಹಾನಗರ ಪಾಲಿಕೆಯ ವೆಬ್ಸೈಟ್ http://mangaurucity.mrc.gov.in ಮೂಲಕ ಸಲ್ಲಿಸಬಹುದಾಗಿದೆ.ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 07-10-2021ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 23-11-2021
ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಮಂಗಳೂರು ಮಹಾನಗರ ಪಾಲಿಕೆಯಲ್ಲಿ ತೆರೆದಿರುವ ಸಹಾಯ ಕೇಂದ್ರ ಅಥವಾ ಜಿಲ್ಲೆಯ ನಾಗರಿಕ ಸೇವಾ ಕೇಂದ್ರಗಳನ್ವಯ ಸೇವೆಗಳನ್ನು ಉಪಯೋಗಿಸಬಹುದು.
mangaluru city corporation recruitment 2021 application invited for civic labours posts
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
26-06-26 07:35 pm
HK News Staffer
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm