ಬ್ರೇಕಿಂಗ್ ನ್ಯೂಸ್
20-11-21 12:13 pm HK News Desk ಉದ್ಯೋಗ
ಸೆಂಟ್ರಲ್ ರೈಲ್ವೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 10 ಟ್ರೈನ್ಡ್ ಗ್ರಾಜುಯೇಟ್ ಟೀಚರ್, ಪೋಸ್ಟ್ ಗ್ರಾಜುಯೇಟ್ ಟೀಚರ್, ಪ್ರೈಮರಿ ಟೀಚರ್ ಹುದ್ದೆಗಳು ಖಾಲಿ ಇವೆ.
PUC, ಬಿ.ಎಡ್, ಬಿಎಸ್ಸಿ, ಬಿಎ, ಎಂಸ್ಸಿ, ಎಂಎ, ಎಂ.ಕಾಂ, CTET, D. Ed ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಇದೇ ನವೆಂಬರ್ 25, 26 ಮತ್ತು 27ರಂದು ಸಂದರ್ಶನ ನಡೆಯಲಿದೆ.
ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ: ಸೆಂಟ್ರಲ್ ರೈಲ್ವೆ
ಹುದ್ದೆಯ ಹೆಸರು: ಟ್ರೈನ್ಡ್ ಗ್ರಾಜುಯೇಟ್ ಟೀಚರ್, ಪೋಸ್ಟ್ ಗ್ರಾಜುಯೇಟ್ ಟೀಚರ್, ಪ್ರೈಮರಿ ಟೀಚರ್
ಒಟ್ಟು ಹುದ್ದೆಗಳು: 10
ವಿದ್ಯಾರ್ಹತೆ: PUC, ಬಿ.ಎಡ್, ಬಿಎಸ್ಸಿ, ಬಿಎ, ಎಂಸ್ಸಿ, ಎಂಎ, ಎಂ.ಕಾಂ, CTET, D. Ed
ವೇತನ ಮಾಸಿಕ : ₹ 21,250 - 27,500
ಉದ್ಯೋಗದ ಸ್ಥಳ: ಮುಂಬೈ
ಆಯ್ಕೆ ವಿಧಾನ: ನೇರ ಸಂದರ್ಶನ
ನೋಟಿಫಿಕೇಶನ್ ಬಿಡುಗಡೆ ದಿನಾಂಕ: 18/11/2021
ಸಂದರ್ಶನ ನಡೆಯುವ ದಿನಾಂಕ: ನವೆಂಬರ್ 25, 26 & 27, 2021
ವಯೋಮಿತಿ:
ಟ್ರೈನ್ಡ್ ಗ್ರಾಜುಯೇಟ್ ಟೀಚರ್, ಪೋಸ್ಟ್ ಗ್ರಾಜುಯೇಟ್ ಟೀಚರ್, ಪ್ರೈಮರಿ ಟೀಚರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 18-65 ವರ್ಷದೊಳಗಿರಬೇಕು.
ಉದ್ಯೋಗದ ಸ್ಥಳ:
ಟ್ರೈನ್ಡ್ ಗ್ರಾಜುಯೇಟ್ ಟೀಚರ್, ಪೋಸ್ಟ್ ಗ್ರಾಜುಯೇಟ್ ಟೀಚರ್, ಪ್ರೈಮರಿ ಟೀಚರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಹಾರಾಷ್ಟ್ರದ ಮುಂಬೈನಲ್ಲಿ ಉದ್ಯೋಗ ನೀಡಲಾಗುತ್ತದೆ.
ವೇತನ:
ಟ್ರೈನ್ಡ್ ಗ್ರಾಜುಯೇಟ್ ಟೀಚರ್, ಪೋಸ್ಟ್ ಗ್ರಾಜುಯೇಟ್ ಟೀಚರ್, ಪ್ರೈಮರಿ ಟೀಚರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 21,250-27,500 ವೇತನ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ
ಸಂದರ್ಶನ ನಡೆಯುವ ಸ್ಥಳ:
ಪ್ರಿನ್ಸಿಪಾಲ್ ಚೇಂಬರ್,
ಸೆಂಟ್ರಲ್ ರೈಲ್ವೆ ಸೆಕ್ಷನ್ & ಸ್ಕೂಲ್ ಜೂನಿಯರ್ ಕಾಲೇಜು, ಕಲ್ಯಾಣ್
Central Railway is inviting applications for 10 PGT, TGT and Primary Teacher Vacancy. The walk-in-Interview is scheduled to be conducted on November 25, 26 and 27, 2021. Candidates can go through the details on cr.indianrailways.gov.in.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am