ಬ್ರೇಕಿಂಗ್ ನ್ಯೂಸ್
08-09-20 06:46 pm Udupi Reporter ಕರಾವಳಿ
ಉಡುಪಿ, ಸೆಪ್ಟಂಬರ್ 8: ಡ್ರಗ್ಸ್ ವಿಚಾರದಲ್ಲಿ ನಮ್ಮದು ಜೀರೋ ಟಾಲರೆನ್ಸ್. ಡ್ರಗ್ಸ್ ಸಮುದ್ರಮಾರ್ಗ, ಆಕಾಶಮಾರ್ಗ, ಭೂ ಮಾರ್ಗ ಎಲ್ಲಿಂದ ಬಂದರೂ ಮಟ್ಟ ಹಾಕುತ್ತೇವೆ ಎಂದು ಡಿಜಿಪಿ ಪ್ರವೀಣ ಸೂದ್ ಎಚ್ಚರಿಕೆ ನೀಡಿದ್ದಾರೆ.
ಈ ಸಂಬಂಧ ಉಡುಪಿ ಎಸ್ಪಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಪ್ರವೀಣ್ ಸೂದ್, ಡ್ರಗ್ಸ್ ನಿಯಂತ್ರಣದ ಬಗ್ಗೆ ಚರ್ಚೆ ಮಾಡಿದ್ದೇವೆ. ಬೆಂಗಳೂರಲ್ಲಿ ಕಳೆದ ಹತ್ತು ದಿನಗಳಿಂದ ಅನೇಕ ಪ್ರಕರಣ ಬೆಳಕಿಗೆ ಬಂದಿದೆ. ನಮ್ಮ ಕಾರ್ಯಚರಣೆ ಕೇವಲ ಬೆಂಗಳೂರಿಗೆ ಸೀಮಿತವಾಗಿಲ್ಲ. ಜತೆಗೆ ಬೆಳಗಾಂ, ಹುಬ್ಬಳ್ಳಿ, ಚಿತ್ರದುರ್ಗ, ಕರಾವಳಿ ಭಾಗದಲ್ಲೂ ಕಾರ್ಯಚರಣೆ ನಡೆಸಿದ್ದೇವೆ ಎಂದರು.
ಇನ್ನು, ಸದ್ಯ ಆಗಿರುವ ಕಾರ್ಯಾಚರಣೆಗಳಿಂದ ನಮಗೆ ಸಮಾಧಾನವಾಗಿಲ್ಲ. ಸಾಫ್ಟ್ ಡ್ರಗ್ಸ್, ನ್ಯಾಚುರಲ್ ಡ್ರಗ್ಸ್, ಗಾಂಜಾ, ಸಿಂಥೆಟಿಕ್ ಡ್ರಗ್ಸ್ ಎಲ್ಲವನ್ನೂ ನಿಯಂತ್ರಣ ಮಾಡ್ತೇವೆ. ಚಾಕಲೇಟ್ ಡ್ರಿಂಕ್ಸ್ಗಳಲ್ಲೂ ಡ್ರಗ್ಸ್ ಮಿಕ್ಸ್ ಮಾಡಿ ಕೊಡ್ತಾರೆ. ಎಲ್ಲಾ ಬಗೆಯ ಡ್ರಗ್ಸ್ ಬಗೆಗೂ ಕ್ರಮ ತೆಗೆದುಕೊಳ್ಳಲು ಐಜಿ- ಎಪ್ಪಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.
ಸೆಲೆಬ್ರಿಟಿಗಳ ಬಂಧನ ಇತ್ಯಾದಿ ವಿಚಾರ ಬೆಂಗಳೂರು ಕಮಿಷನರ್ ಮಾತಾಡ್ತಾರೆ. ತನಿಖೆ ನಡೆಯುತ್ತಿರುವಾಗ ಪೊಲೀಸ್ ಅಧಿಕಾರಿಯಾಗಿ ಮಾತನಾಡುವುದು ಸರಿಯಲ್ಲ. ರಾಜ್ಯ ಸರ್ಕಾರ ಮುಕ್ತ ಅವಕಾಶ ನೀಡಿದೆ. ಅಷ್ಟು ಮಾತ್ರವಲ್ಲ ಕಠಿಣ ಸೂಚನೆಯನ್ನು ನೀಡಿದ್ದಾರೆ. ರಾಜ್ಯವನ್ನು ಡ್ರಕ್ಸ್ ಮುಕ್ತ ಮಾಡುವ ಸೂಚನೆ ನೀಡಿದ್ದಾರೆ. ಇದೀಗ ಬೆಂಗಳೂರು-ಮಂಗಳೂರು ದೊಡ್ಡ ಡ್ರಕ್ಸ್ ಹಬ್ ಆಗಿದೆ ಎಂದು ಹೇಳಿದ್ರು.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 04:04 pm
HK News Staffer
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am