ಬ್ರೇಕಿಂಗ್ ನ್ಯೂಸ್
24-05-22 10:31 am HK News Desk ಕರ್ನಾಟಕ
ಹುಬ್ಬಳ್ಳಿ, ಮೇ 24 : ಹುಬ್ಬಳ್ಳಿ ನಗರ ಹೊರವಲಯದ ತಾರಿಹಾಳ ಬೈಪಾಸ್ ಬಳಿ ಭೀಕರ ರಸ್ತೆ ಅಪಘಾತ ನಡೆದಿದ್ದು ಎಂಟು ಜನರು ದಾರುಣ ಸಾವಿಗೀಡಾಗಿದ್ದಾರೆ.
ಕೊಲ್ಹಾಪುರದಿಂದ ಬೆಂಗಳೂರು ತೆರಳುತ್ತಿದ್ದ ನ್ಯಾಶನಲ್ ಟ್ರಾವೆಲ್ಸ್ ಖಾಸಗಿ ಬಸ್ಸಿನ ಧಾವಂತಕ್ಕೆ ಎದುರಿನಿಂದ ಬರುತ್ತಿದ್ದ ಲಾರಿಗೆ ಮುಖಾಮುಖಿ ಡಿಕ್ಕಿಯಾಗಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಬಸ್ ಮತ್ತು ಲಾರಿ ಗುರುತು ಸಿಗದಂತೆ ಅಪ್ಪಚ್ಚಿಯಾಗಿದ್ದು ಎರಡೂ ವಾಹನಗಳ ಚಾಲಕರು ಸೇರಿ 7 ಮಂದಿ ಸ್ಥಳದಲ್ಲೇ ಸಾವು ಕಂಡಿದ್ದಾರೆ. ಲಾರಿಯಲ್ಲಿದ್ದ ಚಾಲಕ, ಕ್ಲೀನರ್ ಸೇರಿ ಮೂವರು ಹಾಗೂ ಬಸ್ಸಿನಲ್ಲಿದ್ದ ಚಾಲಕ ಸೇರಿ ಐದು ಮಂದಿ ಸಾವನ್ನಪ್ಪಿದ್ದಾರೆ. ಬಸ್ಸಿನಲ್ಲಿದ್ದ ಬೆಳಗಾವಿ ಮೂಲದ ಗಾಯಾಳು ಬೆಳಗ್ಗೆ ಆಸ್ಪತ್ರೆಯಲ್ಲಿ ಸಾವು ಕಂಡಿದ್ದಾರೆ.



ಸೋಮವಾರ ಮಧ್ಯರಾತ್ರಿ 1.30ರ ಸುಮಾರಿಗೆ ಪುನಾ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-4 ರಲ್ಲಿ ಘಟನೆ ನಡೆದಿದ್ದು ಖಾಸಗಿ ಬಸ್ ಮೊದಲಿಗೆ ಟ್ರಾಕ್ಟರ್ ಒಂದಕ್ಕೆ ಡಿಕ್ಕಿಯಾಗಿ ಬಳಿಕ ಎದುರಿನಿಂದ ಬರುತ್ತಿದ್ದ ಅಕ್ಕಿ ಲಾರಿಗೆ ಡಿಕ್ಕಿಯಾಗಿದೆ ಎನ್ನುವ ಮಾಹಿತಿಗಳಿವೆ. 26 ಜನರು ಗಂಭೀರ ಗಾಯಗೊಂಡಿದ್ದು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.



ನಾಲ್ಕು ದಿನಗಳ ಹಿಂದೆ ಧಾರವಾಡದ ನಿಗದಿ ಬಳಿ ಭೀಕರ ಅಪಘಾತ ನಡೆದು ಎಂಟು ಮಂದಿ ಸಾವಿಗೀಡಾಗಿದ್ದರು. ಅಪಘಾತ ಮಾಸುವ ಮುನ್ನವೇ ಇನ್ನೊಂದು ದೊಡ್ಡ ದುರಂತ ನಡೆದುಹೋಗಿದೆ.
At least eight people were killed and 24 injured in a road accident at Tarihal bypass here on Tuesday wee hours. The mishap occurred when a lorry loaded with rice collided with a private bus travelling from Kolhapur to Bengaluru
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm