ಬ್ರೇಕಿಂಗ್ ನ್ಯೂಸ್
27-05-22 10:16 am Bengalore Correspondent ಕರ್ನಾಟಕ
ಬೆಂಗಳೂರು, ಮೆ 27: ಜಾರಿ ನಿರ್ದೇಶನಾಲಯ (Enforcement directorate) ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ವಿರುದ್ಧ ಗುರುವಾರ ಆರೋಪಪಟ್ಟಿ ದಾಖಲಿಸಿದೆ. ಈ ಮೂಲಕ ಇಡಿ ಮತ್ತೊಮ್ಮೆ ಡಿ ಕೆ ಶಿವಕುಮಾರ್ ಗೆ ಶಾಕ್ ಕೊಟ್ಟಿದೆ.
ಅಕ್ರಮ ಹಣ ವರ್ಗಾವಣೆ ಕೇಸಿನಲ್ಲಿ ಡಿ ಕೆ ಶಿವಕುಮಾರ್ ಮತ್ತು ಇತರರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಆದಾಯ ತೆರಿಗೆ ಇಲಾಖೆ ನೀಡಿದ ದೂರಿನ ಆಧಾರದ ಮೇಲೆ ಇಡಿ ದಾಖಲಿಸಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಶಿವಕುಮಾರ್ ಸದ್ಯ ಜಾಮೀನಿನ ಮೇಲೆ ಇದ್ದಾರೆ.
2019ರಲ್ಲಿ ಅಕ್ರಮ ಹಣ ವರ್ಗಾವಣೆ ಕೇಸಿಗೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ದೆಹಲಿಯಲ್ಲಿ ಡಿ ಕೆ ಶಿವಕುಮಾರ್ ಅವರನ್ನು ಬಂಧಿಸಿದ್ದರು. 50 ದಿನಗಳ ಕಾಲ ದೆಹಲಿಯ ತಿಹಾರ್ ಜೈಲಿನಲ್ಲಿದ್ದು ನಂತರ ದೆಹಲಿ ಹೈಕೋರ್ಟ್ ನಿಂದ ಜಾಮೀನು ಮೇಲೆ ಹೊರಬಂದಿದ್ದರು.

ಈ ಬಾರಿ ಜಾರಿ ನಿರ್ದೇಶನಾಲಯದಿಂದ ಡಿ ಕೆ ಶಿವಕುಮಾರ್ ಗೆ ಶಿಕ್ಷೆಯಾಗುತ್ತದೆಯೇ, ಆದರೆ ಎಷ್ಟು ವರ್ಷ ಆಗುತ್ತದೆ, ಅವರ ರಾಜಕೀಯ ಜೀವನಕ್ಕೆ ಮುಳುವಾಗುತ್ತದೆಯೇ ಎಂಬುದು ಸದ್ಯಕ್ಕಿರುವ ಕುತೂಹಲ.
ಬಿಜೆಪಿಗೆ ಸೇರುವಂತೆ ನನ್ನ ಮೇಲೆ ಒತ್ತಡ, ಒಪ್ಪದಿದ್ದಕ್ಕೆ ಸಂಚು: ಡಿಕೆ ಶಿವಕುಮಾರ್ ನೇರ ಆರೋಪ
ಬಿಜೆಪಿಗೆ ಸೇರುವಂತೆ ನನ್ನ ಮೇಲೆ ಒತ್ತಡ ಹೇರಲಾಗುತ್ತಿದೆ. ಅದಕ್ಕೆ ಒಪ್ಪದಿದ್ದಕ್ಕೆ ನನ್ನ ವಿರುದ್ಧ ಸಂಚು ರೂಪಿಸಲಾಗುತ್ತಿದೆ. ಇದಕ್ಕೆ ಸರ್ಕಾರಿ ಸಂಸ್ಥೆಗಳನ್ನು ಬಳಸಿಕೊಳ್ಳಲಾಗುತ್ತಿದೆ. ಈ ರಾಜಕೀಯ ಸೇಡಿಗೆ ಸರಿಯಾದ ಉತ್ತರ ಸಿಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ.
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಿದ ಬೆನ್ನಲ್ಲೇ ಟ್ವೀಟ್ ಮಾಡಿರುವ ಡಿಕೆ ಶಿವಕುಮಾರ್, ಬಿಜೆಪಿಗೆ ಸೇರುವಂತೆ ನನ್ನ ಮೇಲೆ ಒತ್ತಡ ಹೇರಲಾಗುತ್ತಿದೆ. ಅದಕ್ಕೆ ಒಪ್ಪದಿದ್ದಕ್ಕೆ ನನ್ನ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ. ಸರ್ಕಾರಿ ಸಂಸ್ಥೆಗಳು ನನ್ನ ವಿರುದ್ಧ ಪ್ರಕರಣ ದಾಖಲಿಸುತ್ತಿವೆ. ನನ್ನನ್ನು ಹೆದರಿಸುವುದು ಅಷ್ಟು ಸುಲಭವಲ್ಲ. ಬಿಜೆಪಿಯ 40% ಕಮಿಷನ್ ಸರ್ಕಾರದಿಂದ ನಾಡಿನ ಜನ ಬೇಸತ್ತಿದ್ದಾರೆ. ಈ ರಾಜಕೀಯ ಸೇಡಿಗೆ ಸರಿಯಾದ ಉತ್ತರ ಸಿಗಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
BJP ಪಕ್ಷಕ್ಕೆ ಸೇರುವಂತೆ ನನ್ನ ಮೇಲೆ ಒತ್ತಡ ಹೇರಲಾಗುತ್ತಿದೆ. ಅದಕ್ಕೆ ಒಪ್ಪದಿದ್ದಕ್ಕೆ ಸಂಚು ರೂಪಿಸಲಾಗಿದೆ. ಸರ್ಕಾರಿ ಸಂಸ್ಥೆಗಳು ನನ್ನ ವಿರುದ್ಧ ಪ್ರಕರಣ ದಾಖಲಿಸುತ್ತಿವೆ. ನನ್ನನ್ನು ಹೆದರಿಸುವುದು ಅಷ್ಟು ಸುಲಭವಲ್ಲ. ಬಿಜೆಪಿಯ 40% ಕಮಿಷನ್ ಸರ್ಕಾರದಿಂದ ನಾಡಿನ ಜನ ಬೇಸತ್ತಿದ್ದಾರೆ. ಈ ರಾಜಕೀಯ ಸೇಡಿಗೆ ಸರಿಯಾದ ಉತ್ತರ ಸಿಗಲಿದೆ.
— DK Shivakumar (@DKShivakumar) May 26, 2022
The Enforcement Directorate (ED) has filed a chargesheet under the Prevention of Money-Laundering Act against Congress's Karnataka unit president DK shivakumar before a special court here this week. The agency has, however, not shared details of the charges framed against the former minister.
Shivakumar was arrested in September 2019 after being grilled on huge investments flowing into his entities which owned properties in Karnataka and Delhi.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm