ಬ್ರೇಕಿಂಗ್ ನ್ಯೂಸ್
27-05-22 01:22 pm HK News Desk ಕರ್ನಾಟಕ
ತುಮಕೂರು, ಮೇ 27 : ತುಮಕೂರಿನಲ್ಲಿ ಆಯೋಜಿಸಿದ ಕುರುಬರ ಸಮಾವೇಶದ ನೆಪದಲ್ಲಿ ಸಿದ್ದರಾಮಯ್ಯ ಬಣ ಹಾಗೂ ಈಶ್ವರಪ್ಪ ಬಣಗಳ ಬೆಂಬಲಿಗರು ನಡುರಸ್ತೆಯಲ್ಲೇ ಕಿತ್ತಾಡಿಕೊಂಡಿದ್ದಾರೆ.
ಮೇ 28 ರಂದು ತುಮಕೂರಿನಲ್ಲಿ ನಡೆಯುವ ಕುರುಬರ ಸಮಾವೇಶಕ್ಕೆ ಸಂಬಂಧಿಸಿ ಕರೆದಿದ್ದ ಸುದ್ದಿಗೋಷ್ಟಿಯ ಸಂದರ್ಭದಲ್ಲಿ ಎರಡು ಬಣಗಳ ಸದಸ್ಯರು ಕಾದಾಟ ನಡೆಸಿದ್ದಾರೆ. ಈಶ್ವರಪ್ಪ ಅವರನ್ನು ಸಮಾವೇಶಕ್ಕೆ ಆಹ್ವಾನಿಸದೇ ಕೇವಲ ಸಿದ್ದರಾಮಯ್ಯರನ್ನು ಮಾತ್ರ ಆಹ್ವಾನಿಸದಕ್ಕೆ ಕೆಲವರು ಆಕ್ಷೇಪ ವ್ಯಕ್ತಪಡಿಸಿ ಕೈ ಮಿಲಾಯಿಸಿದ್ದಾರೆ.

ಸುದ್ದಿಗೋಷ್ಠಿ ಬಳಿಕ ಎರಡೂ ಬಣಗಳ ಸದಸ್ಯರು ಪರಸ್ಪರ ಕೈ ಕೈ ಮಿಲಾಯಿಸಿಕೊಂಡಿದ್ದು ಈಶ್ವರಪ್ಪ ಬಗ್ಗೆ ಹೀನಾಯವಾಗಿ ಜರೆದಿದ್ದಾರೆ. ಈಶ್ವರಪ್ಪ ಯಾವತ್ತೂ ಹಿಂದುಳಿದವರ ಪರ ಧ್ವನಿ ಎತ್ತಿಲ್ಲ. ಕೇವಲ ಸಿದ್ದರಾಮಯ್ಯ ಮಾತ್ರ ಕುರುಬರ ಪರ ನಿಲ್ಲುತ್ತಾರೆ. ಈಶ್ವರಪ್ಪ ಮೊದಲು ತಾನು ಕುರುಬ ಎಂದು ಹೇಳಲಿ, ಆಮೇಲೆ ಅವರನ್ನು ಸಮಾವೇಶಕ್ಕೆ ಕರಿತೀವಿ ಎಂದು ಕುರುಬರ ರಾಜ್ಯ ಸಂಘದ ನಿರ್ದೇಶಕ ರಾಮಚಂದ್ರಪ್ಪ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡು ರಾಮಚಂದ್ರಪ್ಪ ಈ ರೀತಿ ಹೇಳಿಕೆ ಕೊಟ್ಟಿದ್ದು ಇದರ ಬೆನ್ನಲ್ಲೇ ಒಂದು ಬಣದ ಸದಸ್ಯರು ಇನ್ನಷ್ಟು ಕೆರಳಿದ್ದು ಜಗಳ ಶುರು ಮಾಡಿದ್ದಾರೆ. ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಟಿ ನಡೆದಿದ್ದು ಒಳಗಿನಿಂದ ತಳ್ಳಾಡಿಕೊಂಡು ಬಂದು ಹೊರಗಡೆಯೂ ಮುಂಭಾಗ ನಡುರಸ್ತೆಯಲ್ಲಿ ಎರಡೂ ಬಣಗಳ ಮಂದಿ ಕಿತ್ತಾಟ ನಡೆಸಿದ್ದಾರೆ.
Tumakuru Kurubara Samavesha no entry for K S Eshwarappa, members fight in the middle of road.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm