ಬ್ರೇಕಿಂಗ್ ನ್ಯೂಸ್
27-05-22 01:22 pm HK News Desk ಕರ್ನಾಟಕ
ತುಮಕೂರು, ಮೇ 27 : ತುಮಕೂರಿನಲ್ಲಿ ಆಯೋಜಿಸಿದ ಕುರುಬರ ಸಮಾವೇಶದ ನೆಪದಲ್ಲಿ ಸಿದ್ದರಾಮಯ್ಯ ಬಣ ಹಾಗೂ ಈಶ್ವರಪ್ಪ ಬಣಗಳ ಬೆಂಬಲಿಗರು ನಡುರಸ್ತೆಯಲ್ಲೇ ಕಿತ್ತಾಡಿಕೊಂಡಿದ್ದಾರೆ.
ಮೇ 28 ರಂದು ತುಮಕೂರಿನಲ್ಲಿ ನಡೆಯುವ ಕುರುಬರ ಸಮಾವೇಶಕ್ಕೆ ಸಂಬಂಧಿಸಿ ಕರೆದಿದ್ದ ಸುದ್ದಿಗೋಷ್ಟಿಯ ಸಂದರ್ಭದಲ್ಲಿ ಎರಡು ಬಣಗಳ ಸದಸ್ಯರು ಕಾದಾಟ ನಡೆಸಿದ್ದಾರೆ. ಈಶ್ವರಪ್ಪ ಅವರನ್ನು ಸಮಾವೇಶಕ್ಕೆ ಆಹ್ವಾನಿಸದೇ ಕೇವಲ ಸಿದ್ದರಾಮಯ್ಯರನ್ನು ಮಾತ್ರ ಆಹ್ವಾನಿಸದಕ್ಕೆ ಕೆಲವರು ಆಕ್ಷೇಪ ವ್ಯಕ್ತಪಡಿಸಿ ಕೈ ಮಿಲಾಯಿಸಿದ್ದಾರೆ.

ಸುದ್ದಿಗೋಷ್ಠಿ ಬಳಿಕ ಎರಡೂ ಬಣಗಳ ಸದಸ್ಯರು ಪರಸ್ಪರ ಕೈ ಕೈ ಮಿಲಾಯಿಸಿಕೊಂಡಿದ್ದು ಈಶ್ವರಪ್ಪ ಬಗ್ಗೆ ಹೀನಾಯವಾಗಿ ಜರೆದಿದ್ದಾರೆ. ಈಶ್ವರಪ್ಪ ಯಾವತ್ತೂ ಹಿಂದುಳಿದವರ ಪರ ಧ್ವನಿ ಎತ್ತಿಲ್ಲ. ಕೇವಲ ಸಿದ್ದರಾಮಯ್ಯ ಮಾತ್ರ ಕುರುಬರ ಪರ ನಿಲ್ಲುತ್ತಾರೆ. ಈಶ್ವರಪ್ಪ ಮೊದಲು ತಾನು ಕುರುಬ ಎಂದು ಹೇಳಲಿ, ಆಮೇಲೆ ಅವರನ್ನು ಸಮಾವೇಶಕ್ಕೆ ಕರಿತೀವಿ ಎಂದು ಕುರುಬರ ರಾಜ್ಯ ಸಂಘದ ನಿರ್ದೇಶಕ ರಾಮಚಂದ್ರಪ್ಪ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡು ರಾಮಚಂದ್ರಪ್ಪ ಈ ರೀತಿ ಹೇಳಿಕೆ ಕೊಟ್ಟಿದ್ದು ಇದರ ಬೆನ್ನಲ್ಲೇ ಒಂದು ಬಣದ ಸದಸ್ಯರು ಇನ್ನಷ್ಟು ಕೆರಳಿದ್ದು ಜಗಳ ಶುರು ಮಾಡಿದ್ದಾರೆ. ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಟಿ ನಡೆದಿದ್ದು ಒಳಗಿನಿಂದ ತಳ್ಳಾಡಿಕೊಂಡು ಬಂದು ಹೊರಗಡೆಯೂ ಮುಂಭಾಗ ನಡುರಸ್ತೆಯಲ್ಲಿ ಎರಡೂ ಬಣಗಳ ಮಂದಿ ಕಿತ್ತಾಟ ನಡೆಸಿದ್ದಾರೆ.
Tumakuru Kurubara Samavesha no entry for K S Eshwarappa, members fight in the middle of road.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm