ಬ್ರೇಕಿಂಗ್ ನ್ಯೂಸ್
27-09-20 04:04 pm Bangalore Correspondant ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 27: ಒಬ್ಬರಿಗೆ ಒಂದೇ ಹುದ್ದೆ ಎಂಬ ನೆಲೆಯಲ್ಲಿ ಸಚಿವ ಸ್ಥಾನ ತ್ಯಜಿಸಲು ಪಕ್ಷ ಸೂಚಿಸಿದರೆ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡುತ್ತೇನೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ನೇಮಕಗೊಂಡಿರುವ ಸಚಿವ ಸಿ.ಟಿ. ರವಿ ಪ್ರತಿಕ್ರಿಯಿಸಿದ್ದಾರೆ.
ಮುಖ್ಯಮಂತ್ರಿಗಳ ಗೃಹಕಚೇರಿ ಬಳಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಸಿ.ಟಿ.ರವಿ, ನಾನು ಪಕ್ಷದ ಶಿಸ್ತಿನ ಸಿಪಾಯಿ. ಪಕ್ಷ ಯಾವ ಸೂಚನೆ ನೀಡುತ್ತದೆಯೋ ಅದರ ಹಾಗೆ ನಡೆದುಕೊಳ್ಳುತ್ತೇನೆ. ರಾಜಿನಾಮೆಗೆ ಸೂಚನೆ ನೀಡಿದರೆ ಅದನ್ನು ಪಾಲಿಸುತ್ತೇನೆ ಎಂದಿದ್ದಾರೆ.
ಚುನಾವಣೆಗೆ ಸ್ಪರ್ಧಿಸಲು ಸೂಚಿಸಿದ್ದಕ್ಕೆ ಹಾಗೇ ನಡೆದುಕೊಂಡಿದ್ದೇನೆ. ಸಚಿವ ಸ್ಥಾನಕ್ಕಾಗಿ ಲಾಬಿ ಮಾಡಿದವನಲ್ಲ. ಈಗ ಪಕ್ಷ ನನ್ನ ಮೇಲೆ ನಂಬಿಕೆ ಇರಿಸಿ ಜವಾಬ್ದಾರಿ ಕೊಟ್ಟಿದೆ. ವರಿಷ್ಠರು ನನ್ನ ಮೇಲೆ ಇಟ್ಟಿರುವ ನಂಬಿಕೆಗೆ ತಕ್ಕಂತೆ ಕೆಲಸ ಮಾಡುವುದು ಕರ್ತವ್ಯ ಎಂದವರು ಹೇಳಿದರು.
ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿಯೇ ಮುಂದುವರಿಯುತ್ತೇನೆ. ವರಿಷ್ಠರು ಸೂಚಿಸಿದ ಕೆಲಸವನ್ನು ಮಾಡುತ್ತೇನೆ. ಸಚಿವ ಸ್ಥಾನ ಎಂದಿಗೂ ಶಾಶ್ವತವಲ್ಲ. ರಾಷ್ಟ್ರ ರಾಜಕಾರಣಕ್ಕೆ ಹೋದರೂ ನನಗೆ ಕರ್ನಾಟಕವೇ ಕರ್ಮಭೂಮಿ. ಪಕ್ಷ ಸಂಘಟನೆಯನ್ನು ರಾಜ್ಯದಿಂದಲೇ ಮಾಡುತ್ತೇನೆ ಎಂದರು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm