ಬ್ರೇಕಿಂಗ್ ನ್ಯೂಸ್
29-05-22 02:34 pm HK News Desk ಕರ್ನಾಟಕ
ಕಲಬುರ್ಗಿ, ಮೇ 29 : ತಂದೆಯ ಕುಡಿತದ ಚಟ ಬಿಡಿಸಲು ಬಜ್ಜಿಯೊಂದಿಗೆ ಬೆರೆಸಿಟ್ಟಿದ್ದ ಔಷಧಿಯನ್ನು ಸೇವಿಸಿದ ಬಾಲಕ ದುರಂತ ಸಾವನ್ನಪ್ಪಿದ ಘಟನೆ ಕಲಬುರಗಿಯ ವಾಡಿ ಪಟ್ಟಣದಲ್ಲಿ ನಡೆದಿದೆ.
ಬಸವನಕಣಿ ಏರಿಯಾ ನಿವಾಸಿ 8 ವರ್ಷದ ವಿಷ್ಣು ಸಾವನ್ನಪ್ಪಿದ ಬಾಲಕ. ಔಷಧ ಮಿಕ್ಸ್ ಮಾಡಿ ತಂದೆಗೆ ನೀಡಲೆಂದು ಇಟ್ಟಿದ್ದ ಮಿರ್ಚಿ ಬಜ್ಜಿಯನ್ನು ಬಾಲಕ ಅಚಾನಕ್ಕಾಗಿ ಸೇವಿಸಿದ್ದಾನೆ ಎನ್ನಲಾಗುತ್ತಿದ್ದು ದುರಂತ ಸಾವು ಕಂಡಿದ್ದಾನೆ.
ಬಾಲಕನ ತಂದೆ ವಿಪರೀತ ಕುಡಿತದ ಚಟಕ್ಕೆ ಬಿದ್ದಿದ್ದರಿಂದ ಚಟ ಬಿಡಿಸಲು ಔಷಧ ಮಿಶ್ರಿತ ಬಜ್ಜಿಯನ್ನು ತಯಾರಿಸಲಾಗಿತ್ತು. ಔಷಧ ಮಿಕ್ಸ್ ಮಾಡಿ ಇಡಲಾಗಿದ್ದ ಬಜ್ಜಿಯನ್ನು ಬಾಲಕ ತಿಳಿಯದೇ ಸೇವಿಸಿದ್ದ. ಬಜ್ಜಿ ಸೇವಿಸಿದ ನಂತರ ಬಾಲಕನಿಗೆ ತೀವ್ರ ವಾಂತಿ ಬೇಧಿಯಾಗಿತ್ತು. ವಾಂತಿ ಬೇಧಿ ನಂತರ ಅಸ್ವಸ್ಥನಾಗಿ ಸಾವನ್ನಪ್ಪಿದ್ದಾನೆ. ವಾಡಿ ಪೋಲಿಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
Kalaburgi Eight year old boy consumes anti alcohol medicine of father and dies. After severe vomit and lose motion he breathed his last.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm