ಬ್ರೇಕಿಂಗ್ ನ್ಯೂಸ್
29-05-22 02:34 pm HK News Desk ಕರ್ನಾಟಕ
ಕಲಬುರ್ಗಿ, ಮೇ 29 : ತಂದೆಯ ಕುಡಿತದ ಚಟ ಬಿಡಿಸಲು ಬಜ್ಜಿಯೊಂದಿಗೆ ಬೆರೆಸಿಟ್ಟಿದ್ದ ಔಷಧಿಯನ್ನು ಸೇವಿಸಿದ ಬಾಲಕ ದುರಂತ ಸಾವನ್ನಪ್ಪಿದ ಘಟನೆ ಕಲಬುರಗಿಯ ವಾಡಿ ಪಟ್ಟಣದಲ್ಲಿ ನಡೆದಿದೆ.
ಬಸವನಕಣಿ ಏರಿಯಾ ನಿವಾಸಿ 8 ವರ್ಷದ ವಿಷ್ಣು ಸಾವನ್ನಪ್ಪಿದ ಬಾಲಕ. ಔಷಧ ಮಿಕ್ಸ್ ಮಾಡಿ ತಂದೆಗೆ ನೀಡಲೆಂದು ಇಟ್ಟಿದ್ದ ಮಿರ್ಚಿ ಬಜ್ಜಿಯನ್ನು ಬಾಲಕ ಅಚಾನಕ್ಕಾಗಿ ಸೇವಿಸಿದ್ದಾನೆ ಎನ್ನಲಾಗುತ್ತಿದ್ದು ದುರಂತ ಸಾವು ಕಂಡಿದ್ದಾನೆ.
ಬಾಲಕನ ತಂದೆ ವಿಪರೀತ ಕುಡಿತದ ಚಟಕ್ಕೆ ಬಿದ್ದಿದ್ದರಿಂದ ಚಟ ಬಿಡಿಸಲು ಔಷಧ ಮಿಶ್ರಿತ ಬಜ್ಜಿಯನ್ನು ತಯಾರಿಸಲಾಗಿತ್ತು. ಔಷಧ ಮಿಕ್ಸ್ ಮಾಡಿ ಇಡಲಾಗಿದ್ದ ಬಜ್ಜಿಯನ್ನು ಬಾಲಕ ತಿಳಿಯದೇ ಸೇವಿಸಿದ್ದ. ಬಜ್ಜಿ ಸೇವಿಸಿದ ನಂತರ ಬಾಲಕನಿಗೆ ತೀವ್ರ ವಾಂತಿ ಬೇಧಿಯಾಗಿತ್ತು. ವಾಂತಿ ಬೇಧಿ ನಂತರ ಅಸ್ವಸ್ಥನಾಗಿ ಸಾವನ್ನಪ್ಪಿದ್ದಾನೆ. ವಾಡಿ ಪೋಲಿಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
Kalaburgi Eight year old boy consumes anti alcohol medicine of father and dies. After severe vomit and lose motion he breathed his last.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm