ಬ್ರೇಕಿಂಗ್ ನ್ಯೂಸ್
30-05-22 10:11 am HK News Desk ಕರ್ನಾಟಕ
ಕಲಬುರ್ಗಿ, ಮೇ 30 : ಪಿಎಸ್ಐ ನೇಮಕಾತಿ ಲಿಖಿತ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಬಗ್ಗೆ ತನಿಖೆ ನಡೆಯುತ್ತಿರುವಾಗಲೇ ದೈಹಿಕ ಪರೀಕ್ಷೆಯಲ್ಲೂ ಅಕ್ರಮ ನಡೆದಿರುವ ಅನುಮಾನ ಕೇಳಿಬಂದಿದ್ದು, ಸಿಐಡಿ ಅಧಿಕಾರಿಗಳು ಈ ನಿಟ್ಟಿನಲ್ಲಿ ತನಿಖೆ ಆರಂಭಿಸಿದ್ದಾರೆ.
ಪಿಎಸ್ಐ ನೇಮಕಾತಿ ಹಗರಣದ ಎರಡನೇ ಹಂತದ ತನಿಖೆಯನ್ನು ಸಿಐಡಿ ಅಧಿಕಾರಿಗಳು ತೀವ್ರಗೊಳಿಸಿದ್ದು, ಹಗರಣದ ಕಿಂಗ್ಪಿನ್ ಆರ್.ಡಿ.ಪಾಟೀಲ್ ಮನೆ ಕೆಲಸದಾತ ಪ್ರಕಾಶ ಕಲ್ಲೂರ ಎಂಬಾತನನ್ನು ಬಂಧಿಸಲಾಗಿದೆ. ಈ ಮೂಲಕ ಬಂಧಿತರ ಸಂಖ್ಯೆ 33ಕ್ಕೆ ಏರಿದಂತಾಗಿದೆ.

ಲಿಖಿತ ಪರೀಕ್ಷೆಯಲ್ಲಿ ಬ್ಲೂಟೂತ್ ಹಾಗೂ ಒಎಂಆರ್ ಶೀಟ್ ತಿದ್ದುಪಡಿ ಮೂಲಕ ಅಕ್ರಮ ಎಸಗಿದ್ದರೆ, ಕೆಲವು ಅಭ್ಯರ್ಥಿಗಳನ್ನು ಶಾರೀರಿಕ ಅರ್ಹತೆ ಇಲ್ಲದಿದ್ದರೂ ದೈಹಿಕ ಪರೀಕ್ಷೆಯಲ್ಲಿ ಅಕ್ರಮ ನಡೆಸಿ ಪಾಸ್ ಮಾಡಿರುವ ಕುರಿತಾಗಿ ಆರೋಪ ಕೇಳಿಬಂದಿದೆ.
ಈ ಬಗ್ಗೆ ತನಿಖೆ ಕೈಗೊಂಡಲ್ಲಿ ಅಕ್ರಮ ಬಯಲಿಗೆ ಬರುವ ಸಾಧ್ಯತೆಯಿದೆ. ಅಕ್ರಮದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳೇ ನೇರವಾಗಿ ಭಾಗಿಯಾಗಿರುವ ಶಂಕೆಯಿದೆ. ಕಳೆದ ನಾಲ್ಕು ದಿನಗಳಿಂದ ಸಿಐಡಿ ಪೊಲೀಸರು ಈ ಬಗ್ಗೆ ವಿವಿಧ ಆಯಾಮಗಳಿಂದ ತನಿಖೆ ಕೈಗೊಂಡಿದ್ದು, ಎಲ್ಲ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ಬಂಧನಕ್ಕೆ ಮುಂದಾಗಲಿದ್ದಾರೆ ಎನ್ನಲಾಗುತ್ತಿದೆ. ಪರೀಕ್ಷಾ ಅಕ್ರಮ ಸಂಬಂಧಿಸಿ ಈವರೆಗೆ 33 ಜನರ ಬಂಧನವಾಗಿದ್ದರೆ ದೈಹಿಕ ಪರೀಕ್ಷೆಯಲ್ಲಿ ಇನ್ನೂ 20 ಜನರ ಬಂಧನವಾಗುವ ಸಾಧ್ಯತೆಗಳಿವೆ ಎಂದು ಮೂಲಗಳಿಂದ ತಿಳಿದು ಬರುತ್ತಿದೆ.
Kalaburgi PSI Exam Scam, Fraud physical test, higher police officer involved. CID officials are now investigating the case.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm