ಬ್ರೇಕಿಂಗ್ ನ್ಯೂಸ್
30-05-22 10:11 am HK News Desk ಕರ್ನಾಟಕ
ಕಲಬುರ್ಗಿ, ಮೇ 30 : ಪಿಎಸ್ಐ ನೇಮಕಾತಿ ಲಿಖಿತ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಬಗ್ಗೆ ತನಿಖೆ ನಡೆಯುತ್ತಿರುವಾಗಲೇ ದೈಹಿಕ ಪರೀಕ್ಷೆಯಲ್ಲೂ ಅಕ್ರಮ ನಡೆದಿರುವ ಅನುಮಾನ ಕೇಳಿಬಂದಿದ್ದು, ಸಿಐಡಿ ಅಧಿಕಾರಿಗಳು ಈ ನಿಟ್ಟಿನಲ್ಲಿ ತನಿಖೆ ಆರಂಭಿಸಿದ್ದಾರೆ.
ಪಿಎಸ್ಐ ನೇಮಕಾತಿ ಹಗರಣದ ಎರಡನೇ ಹಂತದ ತನಿಖೆಯನ್ನು ಸಿಐಡಿ ಅಧಿಕಾರಿಗಳು ತೀವ್ರಗೊಳಿಸಿದ್ದು, ಹಗರಣದ ಕಿಂಗ್ಪಿನ್ ಆರ್.ಡಿ.ಪಾಟೀಲ್ ಮನೆ ಕೆಲಸದಾತ ಪ್ರಕಾಶ ಕಲ್ಲೂರ ಎಂಬಾತನನ್ನು ಬಂಧಿಸಲಾಗಿದೆ. ಈ ಮೂಲಕ ಬಂಧಿತರ ಸಂಖ್ಯೆ 33ಕ್ಕೆ ಏರಿದಂತಾಗಿದೆ.

ಲಿಖಿತ ಪರೀಕ್ಷೆಯಲ್ಲಿ ಬ್ಲೂಟೂತ್ ಹಾಗೂ ಒಎಂಆರ್ ಶೀಟ್ ತಿದ್ದುಪಡಿ ಮೂಲಕ ಅಕ್ರಮ ಎಸಗಿದ್ದರೆ, ಕೆಲವು ಅಭ್ಯರ್ಥಿಗಳನ್ನು ಶಾರೀರಿಕ ಅರ್ಹತೆ ಇಲ್ಲದಿದ್ದರೂ ದೈಹಿಕ ಪರೀಕ್ಷೆಯಲ್ಲಿ ಅಕ್ರಮ ನಡೆಸಿ ಪಾಸ್ ಮಾಡಿರುವ ಕುರಿತಾಗಿ ಆರೋಪ ಕೇಳಿಬಂದಿದೆ.
ಈ ಬಗ್ಗೆ ತನಿಖೆ ಕೈಗೊಂಡಲ್ಲಿ ಅಕ್ರಮ ಬಯಲಿಗೆ ಬರುವ ಸಾಧ್ಯತೆಯಿದೆ. ಅಕ್ರಮದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳೇ ನೇರವಾಗಿ ಭಾಗಿಯಾಗಿರುವ ಶಂಕೆಯಿದೆ. ಕಳೆದ ನಾಲ್ಕು ದಿನಗಳಿಂದ ಸಿಐಡಿ ಪೊಲೀಸರು ಈ ಬಗ್ಗೆ ವಿವಿಧ ಆಯಾಮಗಳಿಂದ ತನಿಖೆ ಕೈಗೊಂಡಿದ್ದು, ಎಲ್ಲ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ಬಂಧನಕ್ಕೆ ಮುಂದಾಗಲಿದ್ದಾರೆ ಎನ್ನಲಾಗುತ್ತಿದೆ. ಪರೀಕ್ಷಾ ಅಕ್ರಮ ಸಂಬಂಧಿಸಿ ಈವರೆಗೆ 33 ಜನರ ಬಂಧನವಾಗಿದ್ದರೆ ದೈಹಿಕ ಪರೀಕ್ಷೆಯಲ್ಲಿ ಇನ್ನೂ 20 ಜನರ ಬಂಧನವಾಗುವ ಸಾಧ್ಯತೆಗಳಿವೆ ಎಂದು ಮೂಲಗಳಿಂದ ತಿಳಿದು ಬರುತ್ತಿದೆ.
Kalaburgi PSI Exam Scam, Fraud physical test, higher police officer involved. CID officials are now investigating the case.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm