ಬ್ರೇಕಿಂಗ್ ನ್ಯೂಸ್
30-05-22 03:01 pm Bengalore Correspondent ಕರ್ನಾಟಕ
ಬೆಂಗಳೂರು, ಮೇ 30: ರೈತ ಸಂಘದ ಸಭೆಯಲ್ಲಿ ರಾಷ್ಟ್ರೀಯ ಕಿಸಾನ್ ಮೋರ್ಚಾ ಅಧ್ಯಕ್ಷ, ಉತ್ತರ ಪ್ರದೇಶ ಮೂಲದ ರಾಕೇಶ್ ಸಿಂಗ್ ಟಿಕಾಯತ್ ಮೇಲೆ ಮಸಿ ಬಳಿದು ಹಲ್ಲೆಗೈದ ಘಟನೆ ನಗರದ ಗಾಂಧಿ ಭವನದಲ್ಲಿ ನಡೆದಿದೆ.
ಸಭೆ ನಡೆಸುತ್ತಿದ್ದಾಗಲೇ ಏಕಾಏಕಿ ವ್ಯಕ್ತಿಯೊಬ್ಬ ಮೋದಿ ಮೋದಿ ಘೋಷಣೆ ಕೂಗುತ್ತಾ ವೇದಿಕೆಗೆ ನುಗ್ಗಿದ್ದು ರಾಕೇಶ್ ಟಿಕಾಯತ್ ಮೇಲೆ ಮಸಿ ಬಳಿದು ಹಲ್ಲೆಗೆ ಯತ್ನಿಸಿದ್ದಾನೆ. ಕೂಡಲೇ ಅಲ್ಲಿದ್ದ ರೈತ ಸಂಘದ ಇತರ ಮುಖಂಡರು ವ್ಯಕ್ತಿಯನ್ನು ಹಿಗ್ಗಾಮುಗ್ಗಾ ಥಳಿಸಿದ್ದು, ಪೊಲೀಸರಿಗೆ ಒಪ್ಪಿಸಿದ್ದಾರೆ.


ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧದ ಭ್ರಷ್ಟಾಚಾರ ಆರೋಪದ ಬಗ್ಗೆ ರೈತ ಮುಖಂಡರು ಸಭೆ ಕರೆದಿದ್ದು, ರಾಕೇಶ್ ಸಿಂಗ್ ಟಿಕಾಯತ್, ಯುದ್ಧವೀರ ಸಿಂಗ್, ಪ್ರೊಫೆಸರ್ ರವಿವರ್ಮ ಕುಮಾರ್, ಚುಕ್ಕಿ ನಂಜುಂಡಸ್ವಾಮಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು. ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಲು ರೆಡಿಯಾಗುತ್ತಿದ್ದಂತೆ ಮಾಧ್ಯಮಗಳ ಕ್ಯಾಮರಾ ಮುಂದೆಯೇ ವ್ಯಕ್ತಿಯೊಬ್ಬ ವೈದಿಕೆಗೆ ನುಗ್ಗಿ ಹೈಡ್ರಾಮಾ ನಡೆಸಿದ್ದಾನೆ. ಅಲ್ಲಿದ್ದ ಇತರರು ವ್ಯಕ್ತಿಯ ಮೇಲೆ ಕುರ್ಚಿಯನ್ನು ತೂರಿದ್ದಲ್ಲದೆ, ಹಿಡಿದು ಹಿಗ್ಗಾಮುಗ್ಗಾ ಥಳಿಸಿದ್ದಾರೆ.


ಸಭೆ ನಡೆಯುತ್ತಿದ್ದ ಹಾಲ್ ಹೊರಗಡೆ ಮೋದಿ ಮೋದಿ ಕೂಗುತ್ತಿದ್ದ ಕಾರ್ಯಕರ್ತರು ಸೇರಿದ್ದರು. ಕಾರ್ಯಕರ್ತರು ವಾಹನದಲ್ಲಿ ಬಂದಿದ್ದು ಅದರಲ್ಲೊಬ್ಬಾತ ಒಳಗೆ ನುಗ್ಗಿದ್ದು ಆನಂತರ ರೈತ ಮುಖಂಡರು ಮತ್ತು ತಂಡದ ಮಧ್ಯೆ ಹೊಡೆದಾಟ ನಡೆದಿದೆ. ಬಿಜೆಪಿಯವರೇ ಈ ಕುತಂತ್ರ ನಡೆಸಿ, ಹಲ್ಲೆ ನಡೆಸಿದ್ದಾರೆ ಎಂದು ರೈತ ಮುಖಂಡರು ಆರೋಪ ಮಾಡಿದ್ದಾರೆ. ನಾವು ಪೊಲೀಸರಿಗೆ ಮಾಹಿತಿ ನೀಡಿದ್ದೆವು. ಆದರೆ ಸ್ಥಳೀಯ ಪೊಲೀಸರು ಸೆಕ್ಯುರಿಟಿ ನೀಡಿಲ್ಲ. ನಮ್ಮ ರಾಷ್ಟ್ರೀಯ ನಾಯಕರಿಗೆ ಮಸಿ ಬಳಿದಿದ್ದಾರೆ. ಬಿಜೆಪಿ ಸರಕಾರವೇ ಈ ಕೆಲಸ ಮಾಡಿದೆ ಎಂದು ಆರೋಪ ಮಾಡಿದ್ದಾರೆ.
About a dozen people barged into a press meet and threw ink at farmer leader Rakesh Tikait in Bengaluru today. Mr Tikait, a leader of Bharatiya Kisan Union, was addressing the media when a group of people approached him and threw ink. What followed was chaos at the venue with visuals showing chairs being flung around.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm