ಬ್ರೇಕಿಂಗ್ ನ್ಯೂಸ್
30-05-22 10:36 pm Bengalore Correspondent ಕರ್ನಾಟಕ
ಬೆಂಗಳೂರು, ಮೇ 30: 2021ನೇ ಸಾಲಿನ ಅಖಿಲ ಭಾರತ ನಾಗರಿಕ ಸೇವಾ ಪರೀಕ್ಷೆ (ಯುಪಿಎಸ್ಪಿ) ಫಲಿತಾಂಶ ಪ್ರಕಟವಾಗಿದ್ದು, ಉತ್ತರ ಪ್ರದೇಶದ ಬಿಜ್ನೋರ್ ಮೂಲದ ಶ್ರುತಿ ಶರ್ಮಾ ಟಾಪರ್ ಆಗಿದ್ದಾರೆ. ಅಂಕಿತಾ ಅಗರ್ವಾಲ್ ಮತ್ತು ಗಾಮಿನಿ ಸಿಂಗ್ಲಾ ಎರಡು ಮತ್ತು ಮೂರನೇ ರ್ಯಾಂಕ್ ಪಡೆದಿದ್ದಾರೆ. ದಾವಣಗೆರೆಯ ಅವಿನಾಶ್ 31ನೇ ರ್ಯಾಂಕ್ ಪಡೆದಿದ್ದು, ಕರ್ನಾಟಕಕ್ಕೆ ಇವರೇ ಟಾಪರ್.
ಹೊಟೇಲ್ ಉದ್ಯಮಿ ಮಗ ರಾಜ್ಯಕ್ಕೆ ಟಾಪರ್
ದಾವಣಗೆರೆ ಜಿಲ್ಲೆಯ ಅವಿನಾಶ್ ವಿ. ರಾವ್ ಅಖಿಲ ಭಾರತ ಮಟ್ಟದಲ್ಲಿ 31ನೇ, ಕರ್ನಾಟಕಕ್ಕೆ ಪ್ರಥಮ ರ್ಯಾಂಕ್ ಪಡೆದಿದ್ದಾರೆ. ಅವಿನಾಶ್ ದಾವಣಗೆರೆಯಲ್ಲೇ ಪ್ರಾಥಮಿಕ, ಪ್ರೌಢ ಮತ್ತು ಪಿಯುಸಿ ವರೆಗೆ ಶಿಕ್ಷಣ ಪಡೆದಿದ್ದರು. ಬೆಂಗಳೂರಿನ ನ್ಯಾಷನಲ್ ಲಾ ಕಾಲೇಜಿನಲ್ಲಿ ಕಾನೂನು ಪದವಿ ಪಡೆದು ಐಎಎಸ್ ಪರೀಕ್ಷೆ ಬರೆದಿದ್ದರು. ತಂದೆ ವಿಟ್ಠಲ ರಾವ್ ದಾವಣಗೆರೆಯಲ್ಲಿ ಖ್ಯಾತ ಹೋಟೆಲ್ ಉದ್ಯಮಿ.
ಕೊಪ್ಪಳ ಜಿಲ್ಲೆಯ ಗಂಗಾವತಿ ಮೂಲದ ಅಪೂರ್ವ ಬಾಸೂರು 191 ನೇ ರ್ಯಾಂಕ್ ಪಡೆದಿದ್ದಾರೆ. ಆರೋಗ್ಯಾಧಿಕಾರಿ ಡಾ. ಶ್ರೀಕಾಂತ ಬಾಸೂರ ಅವರ ಪುತ್ರಿ. ಮಂಗಳೂರಿನ ಎಕ್ಸಫರ್ಟ್ ಕಾಲೇಜಿನಲ್ಲಿ ಪಿಯುಸಿ, ಬೆಂಗಳೂರಿನ ಆರ್ ವಿ ಡೆಂಟಲ್ ಕಾಲೇಜಿನಲ್ಲಿ ಬಿಡಿಎಸ್ ಓದಿ, ದೆಹಲಿಯಲ್ಲಿ ಐಎಎಸ್ ಕೋಚಿಂಗ್ ಪಡೆದಿದ್ದರು.
ಸತತ ಪರಿಶ್ರಮ, ಪತ್ರಿಕೆ ನ್ಯೂಸ್ ಚಾನೆಲ್ ನೋಡುವುದು, ಜಗತ್ತಿನ ಆಗುಹೋಗುಗಳ ಬಗ್ಗೆ ಗಮನ ಹರಿಸಿದರೆ ಮತ್ತು ಶ್ರದ್ಧೆಯಿಂದ ಗ್ರಂಥಾಲಯವನ್ನು ಬಳಸಿಕೊಂಡರೆ ಐಎಎಸ್ ಪಾಸ್ ಮಾಡುವುದು ಸುಲಭ. ನಾನು ನಿತ್ಯವೂ 12 ತಾಸು ವಿದ್ಯಾಭ್ಯಾಸ ಮಾಡುತ್ತಿದ್ದೆ. ಮುಂದೆ ಅತ್ಯುತ್ತಮ ತರಬೇತಿ ಪಡೆದು ಐಎಎಸ್ ಅಧಿಕಾರಿಯಾಗಿ ಜನರ ಸೇವೆ ಮಾಡುತ್ತೇನೆ ಎಂದು ಅಪೂರ್ವ ಹೇಳಿದ್ದಾರೆ.
In the UPSC Civil Services, 2021 final result declared Monday, Delhi’s Shruti Sharma has secured the All India Rank (AIR 1). Elated by her success, Sharma said she was confident about qualifying the UPSC exam but topping the merit list came as a surprise
24-08-25 05:30 pm
Bangalore Correspondent
ಮಾಸ್ಕ್ ಮ್ಯಾನ್ ಇಡೀ ಸರ್ಕಾರಿ ಯಂತ್ರವನ್ನು ಮೋಸಗೊಳಿಸ...
23-08-25 10:40 pm
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
ಆ.23ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ - ಶೈಕ್ಷಣಿಕ...
22-08-25 10:28 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
24-08-25 10:49 pm
Mangalore Correspondent
YouTuber Sameer MD, Beltangady Police Station...
24-08-25 02:48 pm
ಬೇರೆ ಕಡೆ ಇಲ್ಲದ ಕಾನೂನನ್ನು ನಮ್ಮ ಜಿಲ್ಲೆಯಲ್ಲಿ ಹೇರ...
23-08-25 10:22 pm
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
Veerendra Heggade Reacts, Dharmasthala News:...
23-08-25 07:25 pm
24-08-25 10:33 pm
HK News Desk
ಜೈಲು ಸಿಬ್ಬಂದಿಯಿಂದಲೇ ಕೈದಿಗಳಿಗೆ ಗಾಂಜಾ ಪೂರೈಕೆ ;...
24-08-25 06:36 pm
ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿ ಜೊತೆ ಸು...
24-08-25 04:48 pm
ಪತ್ನಿಗೆ ಬೆಂಕಿ ಹಚ್ಚಿ ಕೊಲೆಗೈದ ಪತಿಯ ಕಾಲಿಗೆ ಪೊಲೀಸ...
24-08-25 04:00 pm
MLA Veerendra Puppy, ED Raid: ಬೆಟ್ಟಿಂಗ್ ದಂಧೆ...
24-08-25 12:41 pm