ಬ್ರೇಕಿಂಗ್ ನ್ಯೂಸ್
30-05-22 10:36 pm Bengalore Correspondent ಕರ್ನಾಟಕ
ಬೆಂಗಳೂರು, ಮೇ 30: 2021ನೇ ಸಾಲಿನ ಅಖಿಲ ಭಾರತ ನಾಗರಿಕ ಸೇವಾ ಪರೀಕ್ಷೆ (ಯುಪಿಎಸ್ಪಿ) ಫಲಿತಾಂಶ ಪ್ರಕಟವಾಗಿದ್ದು, ಉತ್ತರ ಪ್ರದೇಶದ ಬಿಜ್ನೋರ್ ಮೂಲದ ಶ್ರುತಿ ಶರ್ಮಾ ಟಾಪರ್ ಆಗಿದ್ದಾರೆ. ಅಂಕಿತಾ ಅಗರ್ವಾಲ್ ಮತ್ತು ಗಾಮಿನಿ ಸಿಂಗ್ಲಾ ಎರಡು ಮತ್ತು ಮೂರನೇ ರ್ಯಾಂಕ್ ಪಡೆದಿದ್ದಾರೆ. ದಾವಣಗೆರೆಯ ಅವಿನಾಶ್ 31ನೇ ರ್ಯಾಂಕ್ ಪಡೆದಿದ್ದು, ಕರ್ನಾಟಕಕ್ಕೆ ಇವರೇ ಟಾಪರ್.
ಹೊಟೇಲ್ ಉದ್ಯಮಿ ಮಗ ರಾಜ್ಯಕ್ಕೆ ಟಾಪರ್
ದಾವಣಗೆರೆ ಜಿಲ್ಲೆಯ ಅವಿನಾಶ್ ವಿ. ರಾವ್ ಅಖಿಲ ಭಾರತ ಮಟ್ಟದಲ್ಲಿ 31ನೇ, ಕರ್ನಾಟಕಕ್ಕೆ ಪ್ರಥಮ ರ್ಯಾಂಕ್ ಪಡೆದಿದ್ದಾರೆ. ಅವಿನಾಶ್ ದಾವಣಗೆರೆಯಲ್ಲೇ ಪ್ರಾಥಮಿಕ, ಪ್ರೌಢ ಮತ್ತು ಪಿಯುಸಿ ವರೆಗೆ ಶಿಕ್ಷಣ ಪಡೆದಿದ್ದರು. ಬೆಂಗಳೂರಿನ ನ್ಯಾಷನಲ್ ಲಾ ಕಾಲೇಜಿನಲ್ಲಿ ಕಾನೂನು ಪದವಿ ಪಡೆದು ಐಎಎಸ್ ಪರೀಕ್ಷೆ ಬರೆದಿದ್ದರು. ತಂದೆ ವಿಟ್ಠಲ ರಾವ್ ದಾವಣಗೆರೆಯಲ್ಲಿ ಖ್ಯಾತ ಹೋಟೆಲ್ ಉದ್ಯಮಿ.

ಕೊಪ್ಪಳ ಜಿಲ್ಲೆಯ ಗಂಗಾವತಿ ಮೂಲದ ಅಪೂರ್ವ ಬಾಸೂರು 191 ನೇ ರ್ಯಾಂಕ್ ಪಡೆದಿದ್ದಾರೆ. ಆರೋಗ್ಯಾಧಿಕಾರಿ ಡಾ. ಶ್ರೀಕಾಂತ ಬಾಸೂರ ಅವರ ಪುತ್ರಿ. ಮಂಗಳೂರಿನ ಎಕ್ಸಫರ್ಟ್ ಕಾಲೇಜಿನಲ್ಲಿ ಪಿಯುಸಿ, ಬೆಂಗಳೂರಿನ ಆರ್ ವಿ ಡೆಂಟಲ್ ಕಾಲೇಜಿನಲ್ಲಿ ಬಿಡಿಎಸ್ ಓದಿ, ದೆಹಲಿಯಲ್ಲಿ ಐಎಎಸ್ ಕೋಚಿಂಗ್ ಪಡೆದಿದ್ದರು.
ಸತತ ಪರಿಶ್ರಮ, ಪತ್ರಿಕೆ ನ್ಯೂಸ್ ಚಾನೆಲ್ ನೋಡುವುದು, ಜಗತ್ತಿನ ಆಗುಹೋಗುಗಳ ಬಗ್ಗೆ ಗಮನ ಹರಿಸಿದರೆ ಮತ್ತು ಶ್ರದ್ಧೆಯಿಂದ ಗ್ರಂಥಾಲಯವನ್ನು ಬಳಸಿಕೊಂಡರೆ ಐಎಎಸ್ ಪಾಸ್ ಮಾಡುವುದು ಸುಲಭ. ನಾನು ನಿತ್ಯವೂ 12 ತಾಸು ವಿದ್ಯಾಭ್ಯಾಸ ಮಾಡುತ್ತಿದ್ದೆ. ಮುಂದೆ ಅತ್ಯುತ್ತಮ ತರಬೇತಿ ಪಡೆದು ಐಎಎಸ್ ಅಧಿಕಾರಿಯಾಗಿ ಜನರ ಸೇವೆ ಮಾಡುತ್ತೇನೆ ಎಂದು ಅಪೂರ್ವ ಹೇಳಿದ್ದಾರೆ.
In the UPSC Civil Services, 2021 final result declared Monday, Delhi’s Shruti Sharma has secured the All India Rank (AIR 1). Elated by her success, Sharma said she was confident about qualifying the UPSC exam but topping the merit list came as a surprise
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm