ಬ್ರೇಕಿಂಗ್ ನ್ಯೂಸ್
31-05-22 12:33 pm Bengalore Correspondent ಕರ್ನಾಟಕ
ಬೆಂಗಳೂರು, ಮೇ 31 : ರೈತ ಮುಖಂಡ ರಾಕೇಶ್ ಟಿಕಾಯತ್ ಮೇಲೆ ಮಸಿ ಬಳಿದು ಹಲ್ಲೆ ನಡೆಸಿದ ಪ್ರಕರಣದಲ್ಲಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಭರತ್ ಶೆಟ್ಟಿ, ಪ್ರದೀಪ್ ನಾಯ್ಕ್, ಸುರೇಶ್ ಬಂಧಿತರು.
ಹೈ ಗ್ರೌಂಡ್ಸ್ ಪೊಲೀಸರು ಮೂವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಕೇಂದ್ರ ವಿಭಾಗ ಪ್ರಭಾರ ಡಿಸಿಪಿ ಡಾ.ಶರಣಪ್ಪ ಹೆಚ್ಚಿನ ವಿಚಾರಣೆ ಕೈಗೊಂಡಿದ್ದಾರೆ.

ಕೇಂದ್ರ ವಿಭಾಗ ಪ್ರಭಾರ ಡಿಸಿಪಿ ಶರಣಪ್ಪ ಈ ಬಗ್ಗೆ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದು ಹೈಗ್ರೌಂಡ್ ಠಾಣಾ ವ್ಯಾಪ್ತಿಯ ಗಾಂಧಿಭವನದಲ್ಲಿ ರೈತರ ಆತ್ಮಾವಲೋಕನ ಹಾಗೂ ಸ್ಪಷ್ಟೀಕರಣ ಸಭೆ ಇತ್ತು. ಅಲ್ಲಿ ಕನ್ನಡ ಬಿಟ್ಟು ಬೇರೆ ಭಾಷೆ ಮಾತನಾಡ್ತಿದ್ದಾರೆ ಎಂಬ ಕಾರಣಕ್ಕೆ ಹಲ್ಲೆ ಮಾಡಿ ಮಸಿ ಬಳಿಯಲಾಗಿದೆ ಎಂದು ದೂರು ನೀಡಿದ್ದಾರೆ. ಈಗಾಗ್ಲೇ ಮೂವರನ್ನ ವಶಕ್ಕೆ ಪಡೆದು, ವಿಚಾರಣೆ ಮಾಡಲಾಗ್ತಿದೆ. ಪ್ರಾಥಮಿಕ ತನಿಖೆಯಲ್ಲಿ ಪತ್ರಿಕಾಗೋಷ್ಠಿಗೆ ಅಡ್ಡಿಪಡಿಸೋದು ಅವರ ಉದ್ದೇಶವಾಗಿತ್ತು ಎನ್ನೋದು ತಿಳಿದುಬಂದಿದೆ. ಆದ್ರೆ ನಿಖರ ಕಾರಣವೇನೆಂದು ವಿಚಾರಣೆ ಬಳಿಕ ತಿಳಿಯಲಿದೆ. ಅಲ್ಲಿ ಸೇರಿದ್ದವರು ಮತ್ತು ಮಸಿ ಬಳಿದವರ ಮಧ್ಯೆ ಗಲಾಟೆ ಆಗಿದೆ.
ಐಪಿಸಿ ಸೆಕ್ಷನ್ 355, 354, 324 ,504 , 506,323,134 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ರೈತರ ಸಭೆಗೆ ಆಹ್ವಾನಿತರಾಗಿ ಈ ಮೂವರು ಬಂದಿದ್ರು ಎನ್ನುವ ಮಾಹಿತಿಯಿದ್ದು ಸಿಸಿಟಿವಿ ಹಾಗೂ ಮೊಬೈಲ್ ವಿಶ್ಯೂವಲ್ಸ್ ಗಳನ್ನು ವಶಕ್ಕೆ ತೆಗೆದು ಪರಿಶೀಲನೆ ಮಾಡಲಾಗ್ತಿದೆ ಎಂದಿದ್ದಾರೆ.
Three people were arrested following an ink attack on Bharatiya Kisan Union (BKU) leader Rakesh Tikait and subsequent clashes at an event in Bengaluru on Monday, police said.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm