ಬ್ರೇಕಿಂಗ್ ನ್ಯೂಸ್
31-05-22 12:33 pm Bengalore Correspondent ಕರ್ನಾಟಕ
ಬೆಂಗಳೂರು, ಮೇ 31 : ರೈತ ಮುಖಂಡ ರಾಕೇಶ್ ಟಿಕಾಯತ್ ಮೇಲೆ ಮಸಿ ಬಳಿದು ಹಲ್ಲೆ ನಡೆಸಿದ ಪ್ರಕರಣದಲ್ಲಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಭರತ್ ಶೆಟ್ಟಿ, ಪ್ರದೀಪ್ ನಾಯ್ಕ್, ಸುರೇಶ್ ಬಂಧಿತರು.
ಹೈ ಗ್ರೌಂಡ್ಸ್ ಪೊಲೀಸರು ಮೂವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಕೇಂದ್ರ ವಿಭಾಗ ಪ್ರಭಾರ ಡಿಸಿಪಿ ಡಾ.ಶರಣಪ್ಪ ಹೆಚ್ಚಿನ ವಿಚಾರಣೆ ಕೈಗೊಂಡಿದ್ದಾರೆ.

ಕೇಂದ್ರ ವಿಭಾಗ ಪ್ರಭಾರ ಡಿಸಿಪಿ ಶರಣಪ್ಪ ಈ ಬಗ್ಗೆ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದು ಹೈಗ್ರೌಂಡ್ ಠಾಣಾ ವ್ಯಾಪ್ತಿಯ ಗಾಂಧಿಭವನದಲ್ಲಿ ರೈತರ ಆತ್ಮಾವಲೋಕನ ಹಾಗೂ ಸ್ಪಷ್ಟೀಕರಣ ಸಭೆ ಇತ್ತು. ಅಲ್ಲಿ ಕನ್ನಡ ಬಿಟ್ಟು ಬೇರೆ ಭಾಷೆ ಮಾತನಾಡ್ತಿದ್ದಾರೆ ಎಂಬ ಕಾರಣಕ್ಕೆ ಹಲ್ಲೆ ಮಾಡಿ ಮಸಿ ಬಳಿಯಲಾಗಿದೆ ಎಂದು ದೂರು ನೀಡಿದ್ದಾರೆ. ಈಗಾಗ್ಲೇ ಮೂವರನ್ನ ವಶಕ್ಕೆ ಪಡೆದು, ವಿಚಾರಣೆ ಮಾಡಲಾಗ್ತಿದೆ. ಪ್ರಾಥಮಿಕ ತನಿಖೆಯಲ್ಲಿ ಪತ್ರಿಕಾಗೋಷ್ಠಿಗೆ ಅಡ್ಡಿಪಡಿಸೋದು ಅವರ ಉದ್ದೇಶವಾಗಿತ್ತು ಎನ್ನೋದು ತಿಳಿದುಬಂದಿದೆ. ಆದ್ರೆ ನಿಖರ ಕಾರಣವೇನೆಂದು ವಿಚಾರಣೆ ಬಳಿಕ ತಿಳಿಯಲಿದೆ. ಅಲ್ಲಿ ಸೇರಿದ್ದವರು ಮತ್ತು ಮಸಿ ಬಳಿದವರ ಮಧ್ಯೆ ಗಲಾಟೆ ಆಗಿದೆ.
ಐಪಿಸಿ ಸೆಕ್ಷನ್ 355, 354, 324 ,504 , 506,323,134 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ರೈತರ ಸಭೆಗೆ ಆಹ್ವಾನಿತರಾಗಿ ಈ ಮೂವರು ಬಂದಿದ್ರು ಎನ್ನುವ ಮಾಹಿತಿಯಿದ್ದು ಸಿಸಿಟಿವಿ ಹಾಗೂ ಮೊಬೈಲ್ ವಿಶ್ಯೂವಲ್ಸ್ ಗಳನ್ನು ವಶಕ್ಕೆ ತೆಗೆದು ಪರಿಶೀಲನೆ ಮಾಡಲಾಗ್ತಿದೆ ಎಂದಿದ್ದಾರೆ.
Three people were arrested following an ink attack on Bharatiya Kisan Union (BKU) leader Rakesh Tikait and subsequent clashes at an event in Bengaluru on Monday, police said.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm