ಬ್ರೇಕಿಂಗ್ ನ್ಯೂಸ್
01-06-22 07:42 pm HK News Desk ಕರ್ನಾಟಕ
ದಾವಣಗೆರೆ, ಜೂ 1: ದಾವಣಗೆರೆ ನಗರದ ಚಿಗಟೇರಿ ಜಿಲ್ಲಾ ಆಸ್ಪತ್ರೆಯ ವೈದ್ಯರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎಸ್ಎಸ್ ಲೇ ಔಟ್ನಲ್ಲಿನ ಎ ಬ್ಲಾಕ್ನಲ್ಲಿನ ಮನೆಯಲ್ಲಿ ಶವ ಪತ್ತೆಯಾಗಿದೆ.
ಡಾ. ಅರುಣ್ ಚಂದ್ರ ಆತ್ಮಹತ್ಯೆಗೆ ಶರಣಾದ ವೈದ್ಯ ಎಂದು ಗುರುತಿಸಲಾಗಿದೆ. ಕಳೆದ ಮೂರು ವರ್ಷಗಳ ಹಿಂದೆ ಸಿಜೆ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆಗೆ ಸೇರಿಕೊಂಡಿದ್ದರು. ಗೌರವಧನ ರೂಪದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು.
ಎಲ್ಲರೊಂದಿಗೂ ಅನೋನ್ಯವಾಗಿದ್ದರು. ಆಸ್ಪತ್ರೆಗೆ ಬರುವ ರೋಗಿಗಳನ್ನ ಪ್ರೀತಿಯಿಂದಲೇ ಮಾತನಾಡಿಸಿ ಚಿಕಿತ್ಸೆ ನೀಡುತ್ತಿದ್ದರು. ಅವರು ಎಲ್ಲರಿಗೂ ಅಚ್ಚುಮೆಚ್ಚು, ಕಷ್ಟಪಟ್ಟು ಓದಿ ಎಂಬಿಬಿಎಸ್ ಮಾಡಿ ವೈದ್ಯರಾಗಿದ್ದರು.
ಚಂದ್ರಶೇಖರ ಎಂಬುವವರ ಪುತ್ರರಾದ ಅರುಣ್ ಚಂದ್ರ ತಮ್ಮ ಮನೆಯ ಬಾತ್ ರೂಮ್ನಲ್ಲಿ ಜೀನ್ಸ್ ಪ್ಯಾಂಟ್ ಅನ್ನು ಕುತ್ತಿಗೆಗೆ ಬಿಗಿದುಕೊಂಡು ನೇಣು ಹಾಕಿಕೊಂಡಿದ್ದಾರೆ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಡಾ. ಅರುಣ್ ಚಂದ್ರ ಆತ್ಮಹತ್ಯೆ ಮಾಡಿಕೊಂಡಿರಬಹುದು ಶಂಕಿಸಲಾಗಿದೆ. ವಿದ್ಯಾನಗರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ. ಬಿ. ರಿಷ್ಯಂತ್, ಎಫ್ಎಸ್ಎಲ್ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಇನ್ನು ವೈದ್ಯ ಡಾ. ಅರುಣ್ ಚಂದ್ರ ಆತ್ಮಹತ್ಯೆ ಮಾಡಿಕೊಂಡಿರುವುದರಿಂದ ಚಿಗಟೇರಿ ಜಿಲ್ಲಾಸ್ಪತ್ರೆಯ ವೈದ್ಯರು, ಸಿಬ್ಬಂದಿ ಸಂತಾಪ ಸೂಚಿಸಿದ್ದಾರೆ.
Davanagere Government hospital doctor commits suicide. The deceased has been identified as Dr Arun. It is said that family problem is responsible for his death.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm