ಬ್ರೇಕಿಂಗ್ ನ್ಯೂಸ್
02-06-22 02:37 pm HK News Desk ಕರ್ನಾಟಕ
ಮಂಡ್ಯ, ಜೂನ್ 2: ರಾಜ್ಯದಲ್ಲಿ ಏಳು ಕೋಟಿ ಜನರಿದ್ದಾರೆ, 70 ಜನರು ಕೂಗಿದ್ರೆ ಅದು ಜನಾಕ್ರೋಶ ಆಗಲ್ಲ. ಇದು ಕಾಂಗ್ರೆಸ್ ಟೂಲ್ ಕಿಟ್ ರಾಜಕಾರಣದ ಭಾಗ. ಕೆಲವರು ಅರಿವಿಲ್ಲದೆ ಮತ್ತೆ ಕೆಲವರು ದುರುದ್ದೇಶದಿಂದ ಟೂಲ್ ಕಿಟ್ ಭಾಗವಾಗಿ ವಿವಾದ ಹುಟ್ಟುಹಾಕುತ್ತಿದ್ದಾರೆ. ಟೂಲ್ ಕಿಟ್ ರಾಜಕಾರಣಕ್ಕೆ ಮೆಡಿಷನ್ ಇಲ್ಲ. ಹೊಟ್ಟೆಕಿಚ್ಚಿಗೆ ಮೆಡಿಸಿನ್ ಕೊಡೋಕಾಗುತ್ತಾ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಟಾಂಗ್ ನೀಡಿದ್ದಾರೆ.
ಪಠ್ಯಪುಸ್ತಕದ ಬಗ್ಗೆ ಅರಿವಿಲ್ಲದವರಿಗೆ ಮನವರಿಕೆ ಮಾಡಿಕೊಡುತ್ತೇವೆ. ಉದಾಹರಣೆಗೆ ಆದಿಚುಂಚನಗಿರಿ ಶ್ರಿಗಳು ಹೇಳಿಕೆ ಕೊಟ್ಟಿದ್ರು. ಅನಂತರ ಶಿಕ್ಷಣ ಸಚಿವರೇ ಖುದ್ದಾಗಿ ತೆರಳಿ ಮನವರಿಕೆ ಮಾಡಿದರು. ಹಿಂದೆ ಕುವೆಂಪು ಬಗ್ಗೆ ಏಳು ಪಠ್ಯ ಇತ್ತು, ಇವಾಗ ಅದನ್ನು 10 ಮಾಡಿದ್ದೇವೆ ಎಂದು ಹೇಳಿದ ಮೇಲೆ ಇದು ಗೊತ್ತಿರಲಿಲ್ಲ ಅಂತ ಹೇಳಿದ್ದಾರೆ.
ಟೂಲ್ ಕಿಟ್ ರಾಜಕಾರಣ ಇವತ್ತು ನಿನ್ನೆಯದಲ್ಲ. ಮೋದಿ ಪ್ರಧಾನಿಯಾದ ದಿನ ಅಸಹಿಷ್ಣು ವಾತಾವರಣ ಇದೆ ಎಂದು ಕೆಲವರು ಪ್ರಶಸ್ತಿ ವಾಪಸ್ ಕೊಟ್ಟಿದ್ದರು. ಅದು ಕೂಡ ಟೂಲ್ ಕಿಟ್ ರಾಜಕಾರಣದ ಒಂದು ಭಾಗ. ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ಕೆಲವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ತಪ್ಪುಗಳನ್ನ ಸರಿಪಡಿಕೊಳ್ಳಲು ಸಿದ್ಧರಿದ್ದೇವೆ. ಹಾಗೆಂದು ನಮಗೆ ಅಹಂಭಾವ ಇಲ್ಲ. ಆದ್ರೆ ಇವರ ಅಪಪ್ರಚಾರಗಳನ್ನ ವಾಸ್ತವಿಕ ನೆಲೆಯಲ್ಲಿ ಜನರ ಮುಂದೆ ಇಡುತ್ತೇವೆ. ಪೂರ್ವಗ್ರಹ ಪೀಡಿತ ಜನರನ್ನ ನಾವು ಎದುರಿಸುತ್ತೇವೆ.
ಕೆಲವರು ಈ ರೀತಿ ಚಟುವಟಿಕೆ ಮೂಲಕ ನಾವು ಬದುಕಿದ್ದೇವೆ ಎಂದು ತೋರಿಸ್ತಾರೆ. ಇದನ್ನೇ ಜನಕ್ರೋಶ ಅನ್ನೋದಕ್ಕೆ ಆಗೋದಿಲ್ಲ. ನಮ್ಮ ರಾಜ್ಯದ ಜನ ಸಂಖ್ಯೆ 7 ಕೋಟಿ, 70 ಜನರು ಕೂಗಿದ್ದನ್ನ ಜನಾಕ್ರೋಶ ಎನ್ನುತ್ತೀರಾ ಎಂದು ಸಿಟಿ ರವ ಪ್ರಶ್ನೆ ಮಾಡಿದರು.
Former Minister and BJP national general secretary C.T. Ravi has criticised the writers who had written to the State Government withdrawing their permission to use their poems, essays in the textbooks in Mandya.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm