ಬ್ರೇಕಿಂಗ್ ನ್ಯೂಸ್
02-06-22 02:37 pm HK News Desk ಕರ್ನಾಟಕ
ಮಂಡ್ಯ, ಜೂನ್ 2: ರಾಜ್ಯದಲ್ಲಿ ಏಳು ಕೋಟಿ ಜನರಿದ್ದಾರೆ, 70 ಜನರು ಕೂಗಿದ್ರೆ ಅದು ಜನಾಕ್ರೋಶ ಆಗಲ್ಲ. ಇದು ಕಾಂಗ್ರೆಸ್ ಟೂಲ್ ಕಿಟ್ ರಾಜಕಾರಣದ ಭಾಗ. ಕೆಲವರು ಅರಿವಿಲ್ಲದೆ ಮತ್ತೆ ಕೆಲವರು ದುರುದ್ದೇಶದಿಂದ ಟೂಲ್ ಕಿಟ್ ಭಾಗವಾಗಿ ವಿವಾದ ಹುಟ್ಟುಹಾಕುತ್ತಿದ್ದಾರೆ. ಟೂಲ್ ಕಿಟ್ ರಾಜಕಾರಣಕ್ಕೆ ಮೆಡಿಷನ್ ಇಲ್ಲ. ಹೊಟ್ಟೆಕಿಚ್ಚಿಗೆ ಮೆಡಿಸಿನ್ ಕೊಡೋಕಾಗುತ್ತಾ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಟಾಂಗ್ ನೀಡಿದ್ದಾರೆ.
ಪಠ್ಯಪುಸ್ತಕದ ಬಗ್ಗೆ ಅರಿವಿಲ್ಲದವರಿಗೆ ಮನವರಿಕೆ ಮಾಡಿಕೊಡುತ್ತೇವೆ. ಉದಾಹರಣೆಗೆ ಆದಿಚುಂಚನಗಿರಿ ಶ್ರಿಗಳು ಹೇಳಿಕೆ ಕೊಟ್ಟಿದ್ರು. ಅನಂತರ ಶಿಕ್ಷಣ ಸಚಿವರೇ ಖುದ್ದಾಗಿ ತೆರಳಿ ಮನವರಿಕೆ ಮಾಡಿದರು. ಹಿಂದೆ ಕುವೆಂಪು ಬಗ್ಗೆ ಏಳು ಪಠ್ಯ ಇತ್ತು, ಇವಾಗ ಅದನ್ನು 10 ಮಾಡಿದ್ದೇವೆ ಎಂದು ಹೇಳಿದ ಮೇಲೆ ಇದು ಗೊತ್ತಿರಲಿಲ್ಲ ಅಂತ ಹೇಳಿದ್ದಾರೆ.
ಟೂಲ್ ಕಿಟ್ ರಾಜಕಾರಣ ಇವತ್ತು ನಿನ್ನೆಯದಲ್ಲ. ಮೋದಿ ಪ್ರಧಾನಿಯಾದ ದಿನ ಅಸಹಿಷ್ಣು ವಾತಾವರಣ ಇದೆ ಎಂದು ಕೆಲವರು ಪ್ರಶಸ್ತಿ ವಾಪಸ್ ಕೊಟ್ಟಿದ್ದರು. ಅದು ಕೂಡ ಟೂಲ್ ಕಿಟ್ ರಾಜಕಾರಣದ ಒಂದು ಭಾಗ. ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ಕೆಲವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ತಪ್ಪುಗಳನ್ನ ಸರಿಪಡಿಕೊಳ್ಳಲು ಸಿದ್ಧರಿದ್ದೇವೆ. ಹಾಗೆಂದು ನಮಗೆ ಅಹಂಭಾವ ಇಲ್ಲ. ಆದ್ರೆ ಇವರ ಅಪಪ್ರಚಾರಗಳನ್ನ ವಾಸ್ತವಿಕ ನೆಲೆಯಲ್ಲಿ ಜನರ ಮುಂದೆ ಇಡುತ್ತೇವೆ. ಪೂರ್ವಗ್ರಹ ಪೀಡಿತ ಜನರನ್ನ ನಾವು ಎದುರಿಸುತ್ತೇವೆ.
ಕೆಲವರು ಈ ರೀತಿ ಚಟುವಟಿಕೆ ಮೂಲಕ ನಾವು ಬದುಕಿದ್ದೇವೆ ಎಂದು ತೋರಿಸ್ತಾರೆ. ಇದನ್ನೇ ಜನಕ್ರೋಶ ಅನ್ನೋದಕ್ಕೆ ಆಗೋದಿಲ್ಲ. ನಮ್ಮ ರಾಜ್ಯದ ಜನ ಸಂಖ್ಯೆ 7 ಕೋಟಿ, 70 ಜನರು ಕೂಗಿದ್ದನ್ನ ಜನಾಕ್ರೋಶ ಎನ್ನುತ್ತೀರಾ ಎಂದು ಸಿಟಿ ರವ ಪ್ರಶ್ನೆ ಮಾಡಿದರು.
Former Minister and BJP national general secretary C.T. Ravi has criticised the writers who had written to the State Government withdrawing their permission to use their poems, essays in the textbooks in Mandya.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm