ಬ್ರೇಕಿಂಗ್ ನ್ಯೂಸ್
05-06-22 11:43 am Bengalore Correspondent ಕರ್ನಾಟಕ
ಬೆಂಗಳೂರು, ಜೂ 05: ನಾಲ್ಕು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ಮಹಿಳಾ ಎಂಜಿನಿಯರ್ ಒಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಸಿಲಿಕಾನ್ ಸಿಟಿಯ ಸುಬ್ರಹ್ಮನಗರದಲ್ಲಿ ನಡೆದಿದೆ.
ಅಂಜು ಆತ್ಮಹತ್ಯೆಗೆ ಶರಣಾದ ನವವಿವಾಹಿತೆ. ಮೂಲತಃ ಚಿಕ್ಕಮಗಳೂರು ಜಿಲ್ಲೆ ಬೋಳನಹಳ್ಳಿ ನಿವಾಸಿಯಾಗಿರುವ ಈಕೆ ಖಾಸಗಿ ಕಂಪನಿಯಲ್ಲಿ ಎಂಜಿನಿಯರ್ ಅಗಿ ಕೆಲಸ ನಿರ್ವಹಿಸುತ್ತಿದ್ದರು. ಅಂಜು ಅಂಜನ್ ಕಣಿಯಾರ್ (28) ನನ್ನು ಪ್ರೀತಿಸಿ 4 ತಿಂಗಳ ಹಿಂದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಆದರೆ ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಆತ್ಮಹತ್ಯೆಗೆ ಶರಣಾಗಿರೋದಾಗಿ ಅಂಜು ಪತಿ ಮನೆಯವರು ತಿಳಿಸಿದ್ದಾರೆ.

ಇತ್ತ ಗಂಡನ ಮನೆಯಲ್ಲಿ ಕಿರುಕುಳ ನೀಡುತ್ತಿದ್ದರು. ತನಗೆ ಪತಿ ಮನೆಯಲ್ಲಿ ಕಿರುಕುಳ ನೀಡುತ್ತಿದ್ದಾರೆ ಎಂದು ಅಂಜು 15 ದಿನಗಳ ಹಿಂದೆ ಹೇಳಿದ್ದಳು. ಹೀಗಾಗಿ ಇದು ಅತ್ಮಹತ್ಯೆಯಲ್ಲ ಕೊಲೆ ಎಂದು ಅಂಜು ಕುಟುಂಬಸ್ಥರು ಆರೋಪಿಸುತ್ತಿದ್ದಾರೆ.
ನಾಲ್ಕು ತಿಂಗಳ ಹಿಂದೆ ಮದುವೆ ಆಗಿತ್ತು. ಅವರಿಬ್ಬರು ಲವ್ ಮಾಡಿ ಮದುವೆ ಆಗಿದ್ದರು. ಮನೆಯಲ್ಲಿ ಅವರ ಅತ್ತೆ, ಗಂಡ ಕಿರುಕುಳ ನೀಡುತ್ತಿದ್ದರು. ಹಿಂದೆ ನಮ್ಮ ಮಗಳು ಕೂಡ ಈ ಬಗ್ಗೆ ನಮಗೆ ಹೇಳಿದ್ದಳು. ಮೊನ್ನೆ ರಾತ್ರಿ ಕಾಲ್ ಮಾಡಿ ಚೆನ್ನಾಗಿ ಇದ್ದೇನೆ ಅಂತಾ ಹೇಳಿದ್ದಳು. ನಿನ್ನೆ ಕಾಲ್ ಮಾಡಿದ್ರೆ ರಿಸೀವ್ ಮಾಡಲಿಲ್ಲ. ರಾತ್ರಿ 7 ಗಂಟೆಗೆ ಕಾಲ್ ಮಾಡಿ ಅಂಜು ನೇಣು ಹಾಕಿಕೊಂಡಿದ್ದಾಳೆ ಅಂತಾ ಹೇಳಿದ್ರು. ನನ್ನ ಮಗಳು ನೇಣು ಹಾಕಿಕೊಂಡಿಲ್ಲ. ಕಿರುಕುಳ ನೀಡಿ ಸಾಯಿಸಿದ್ದಾರೆ ಎಂದು ಅಂಜು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ.
28 year old engineer girl commits suicide in Bengaluru, parents allege torture from husbands family. Their marriage was held 4 months ago.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm