ಬ್ರೇಕಿಂಗ್ ನ್ಯೂಸ್
05-06-22 11:43 am Bengalore Correspondent ಕರ್ನಾಟಕ
ಬೆಂಗಳೂರು, ಜೂ 05: ನಾಲ್ಕು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ಮಹಿಳಾ ಎಂಜಿನಿಯರ್ ಒಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಸಿಲಿಕಾನ್ ಸಿಟಿಯ ಸುಬ್ರಹ್ಮನಗರದಲ್ಲಿ ನಡೆದಿದೆ.
ಅಂಜು ಆತ್ಮಹತ್ಯೆಗೆ ಶರಣಾದ ನವವಿವಾಹಿತೆ. ಮೂಲತಃ ಚಿಕ್ಕಮಗಳೂರು ಜಿಲ್ಲೆ ಬೋಳನಹಳ್ಳಿ ನಿವಾಸಿಯಾಗಿರುವ ಈಕೆ ಖಾಸಗಿ ಕಂಪನಿಯಲ್ಲಿ ಎಂಜಿನಿಯರ್ ಅಗಿ ಕೆಲಸ ನಿರ್ವಹಿಸುತ್ತಿದ್ದರು. ಅಂಜು ಅಂಜನ್ ಕಣಿಯಾರ್ (28) ನನ್ನು ಪ್ರೀತಿಸಿ 4 ತಿಂಗಳ ಹಿಂದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಆದರೆ ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಆತ್ಮಹತ್ಯೆಗೆ ಶರಣಾಗಿರೋದಾಗಿ ಅಂಜು ಪತಿ ಮನೆಯವರು ತಿಳಿಸಿದ್ದಾರೆ.

ಇತ್ತ ಗಂಡನ ಮನೆಯಲ್ಲಿ ಕಿರುಕುಳ ನೀಡುತ್ತಿದ್ದರು. ತನಗೆ ಪತಿ ಮನೆಯಲ್ಲಿ ಕಿರುಕುಳ ನೀಡುತ್ತಿದ್ದಾರೆ ಎಂದು ಅಂಜು 15 ದಿನಗಳ ಹಿಂದೆ ಹೇಳಿದ್ದಳು. ಹೀಗಾಗಿ ಇದು ಅತ್ಮಹತ್ಯೆಯಲ್ಲ ಕೊಲೆ ಎಂದು ಅಂಜು ಕುಟುಂಬಸ್ಥರು ಆರೋಪಿಸುತ್ತಿದ್ದಾರೆ.
ನಾಲ್ಕು ತಿಂಗಳ ಹಿಂದೆ ಮದುವೆ ಆಗಿತ್ತು. ಅವರಿಬ್ಬರು ಲವ್ ಮಾಡಿ ಮದುವೆ ಆಗಿದ್ದರು. ಮನೆಯಲ್ಲಿ ಅವರ ಅತ್ತೆ, ಗಂಡ ಕಿರುಕುಳ ನೀಡುತ್ತಿದ್ದರು. ಹಿಂದೆ ನಮ್ಮ ಮಗಳು ಕೂಡ ಈ ಬಗ್ಗೆ ನಮಗೆ ಹೇಳಿದ್ದಳು. ಮೊನ್ನೆ ರಾತ್ರಿ ಕಾಲ್ ಮಾಡಿ ಚೆನ್ನಾಗಿ ಇದ್ದೇನೆ ಅಂತಾ ಹೇಳಿದ್ದಳು. ನಿನ್ನೆ ಕಾಲ್ ಮಾಡಿದ್ರೆ ರಿಸೀವ್ ಮಾಡಲಿಲ್ಲ. ರಾತ್ರಿ 7 ಗಂಟೆಗೆ ಕಾಲ್ ಮಾಡಿ ಅಂಜು ನೇಣು ಹಾಕಿಕೊಂಡಿದ್ದಾಳೆ ಅಂತಾ ಹೇಳಿದ್ರು. ನನ್ನ ಮಗಳು ನೇಣು ಹಾಕಿಕೊಂಡಿಲ್ಲ. ಕಿರುಕುಳ ನೀಡಿ ಸಾಯಿಸಿದ್ದಾರೆ ಎಂದು ಅಂಜು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ.
28 year old engineer girl commits suicide in Bengaluru, parents allege torture from husbands family. Their marriage was held 4 months ago.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm