ಬ್ರೇಕಿಂಗ್ ನ್ಯೂಸ್
05-06-22 11:43 am Bengalore Correspondent ಕರ್ನಾಟಕ
ಬೆಂಗಳೂರು, ಜೂ 05: ನಾಲ್ಕು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ಮಹಿಳಾ ಎಂಜಿನಿಯರ್ ಒಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಸಿಲಿಕಾನ್ ಸಿಟಿಯ ಸುಬ್ರಹ್ಮನಗರದಲ್ಲಿ ನಡೆದಿದೆ.
ಅಂಜು ಆತ್ಮಹತ್ಯೆಗೆ ಶರಣಾದ ನವವಿವಾಹಿತೆ. ಮೂಲತಃ ಚಿಕ್ಕಮಗಳೂರು ಜಿಲ್ಲೆ ಬೋಳನಹಳ್ಳಿ ನಿವಾಸಿಯಾಗಿರುವ ಈಕೆ ಖಾಸಗಿ ಕಂಪನಿಯಲ್ಲಿ ಎಂಜಿನಿಯರ್ ಅಗಿ ಕೆಲಸ ನಿರ್ವಹಿಸುತ್ತಿದ್ದರು. ಅಂಜು ಅಂಜನ್ ಕಣಿಯಾರ್ (28) ನನ್ನು ಪ್ರೀತಿಸಿ 4 ತಿಂಗಳ ಹಿಂದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಆದರೆ ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಆತ್ಮಹತ್ಯೆಗೆ ಶರಣಾಗಿರೋದಾಗಿ ಅಂಜು ಪತಿ ಮನೆಯವರು ತಿಳಿಸಿದ್ದಾರೆ.

ಇತ್ತ ಗಂಡನ ಮನೆಯಲ್ಲಿ ಕಿರುಕುಳ ನೀಡುತ್ತಿದ್ದರು. ತನಗೆ ಪತಿ ಮನೆಯಲ್ಲಿ ಕಿರುಕುಳ ನೀಡುತ್ತಿದ್ದಾರೆ ಎಂದು ಅಂಜು 15 ದಿನಗಳ ಹಿಂದೆ ಹೇಳಿದ್ದಳು. ಹೀಗಾಗಿ ಇದು ಅತ್ಮಹತ್ಯೆಯಲ್ಲ ಕೊಲೆ ಎಂದು ಅಂಜು ಕುಟುಂಬಸ್ಥರು ಆರೋಪಿಸುತ್ತಿದ್ದಾರೆ.
ನಾಲ್ಕು ತಿಂಗಳ ಹಿಂದೆ ಮದುವೆ ಆಗಿತ್ತು. ಅವರಿಬ್ಬರು ಲವ್ ಮಾಡಿ ಮದುವೆ ಆಗಿದ್ದರು. ಮನೆಯಲ್ಲಿ ಅವರ ಅತ್ತೆ, ಗಂಡ ಕಿರುಕುಳ ನೀಡುತ್ತಿದ್ದರು. ಹಿಂದೆ ನಮ್ಮ ಮಗಳು ಕೂಡ ಈ ಬಗ್ಗೆ ನಮಗೆ ಹೇಳಿದ್ದಳು. ಮೊನ್ನೆ ರಾತ್ರಿ ಕಾಲ್ ಮಾಡಿ ಚೆನ್ನಾಗಿ ಇದ್ದೇನೆ ಅಂತಾ ಹೇಳಿದ್ದಳು. ನಿನ್ನೆ ಕಾಲ್ ಮಾಡಿದ್ರೆ ರಿಸೀವ್ ಮಾಡಲಿಲ್ಲ. ರಾತ್ರಿ 7 ಗಂಟೆಗೆ ಕಾಲ್ ಮಾಡಿ ಅಂಜು ನೇಣು ಹಾಕಿಕೊಂಡಿದ್ದಾಳೆ ಅಂತಾ ಹೇಳಿದ್ರು. ನನ್ನ ಮಗಳು ನೇಣು ಹಾಕಿಕೊಂಡಿಲ್ಲ. ಕಿರುಕುಳ ನೀಡಿ ಸಾಯಿಸಿದ್ದಾರೆ ಎಂದು ಅಂಜು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ.
28 year old engineer girl commits suicide in Bengaluru, parents allege torture from husbands family. Their marriage was held 4 months ago.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm