ಬ್ರೇಕಿಂಗ್ ನ್ಯೂಸ್
05-06-22 11:43 am Bengalore Correspondent ಕರ್ನಾಟಕ
ಬೆಂಗಳೂರು, ಜೂ 05: ನಾಲ್ಕು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ಮಹಿಳಾ ಎಂಜಿನಿಯರ್ ಒಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಸಿಲಿಕಾನ್ ಸಿಟಿಯ ಸುಬ್ರಹ್ಮನಗರದಲ್ಲಿ ನಡೆದಿದೆ.
ಅಂಜು ಆತ್ಮಹತ್ಯೆಗೆ ಶರಣಾದ ನವವಿವಾಹಿತೆ. ಮೂಲತಃ ಚಿಕ್ಕಮಗಳೂರು ಜಿಲ್ಲೆ ಬೋಳನಹಳ್ಳಿ ನಿವಾಸಿಯಾಗಿರುವ ಈಕೆ ಖಾಸಗಿ ಕಂಪನಿಯಲ್ಲಿ ಎಂಜಿನಿಯರ್ ಅಗಿ ಕೆಲಸ ನಿರ್ವಹಿಸುತ್ತಿದ್ದರು. ಅಂಜು ಅಂಜನ್ ಕಣಿಯಾರ್ (28) ನನ್ನು ಪ್ರೀತಿಸಿ 4 ತಿಂಗಳ ಹಿಂದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಆದರೆ ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಆತ್ಮಹತ್ಯೆಗೆ ಶರಣಾಗಿರೋದಾಗಿ ಅಂಜು ಪತಿ ಮನೆಯವರು ತಿಳಿಸಿದ್ದಾರೆ.

ಇತ್ತ ಗಂಡನ ಮನೆಯಲ್ಲಿ ಕಿರುಕುಳ ನೀಡುತ್ತಿದ್ದರು. ತನಗೆ ಪತಿ ಮನೆಯಲ್ಲಿ ಕಿರುಕುಳ ನೀಡುತ್ತಿದ್ದಾರೆ ಎಂದು ಅಂಜು 15 ದಿನಗಳ ಹಿಂದೆ ಹೇಳಿದ್ದಳು. ಹೀಗಾಗಿ ಇದು ಅತ್ಮಹತ್ಯೆಯಲ್ಲ ಕೊಲೆ ಎಂದು ಅಂಜು ಕುಟುಂಬಸ್ಥರು ಆರೋಪಿಸುತ್ತಿದ್ದಾರೆ.
ನಾಲ್ಕು ತಿಂಗಳ ಹಿಂದೆ ಮದುವೆ ಆಗಿತ್ತು. ಅವರಿಬ್ಬರು ಲವ್ ಮಾಡಿ ಮದುವೆ ಆಗಿದ್ದರು. ಮನೆಯಲ್ಲಿ ಅವರ ಅತ್ತೆ, ಗಂಡ ಕಿರುಕುಳ ನೀಡುತ್ತಿದ್ದರು. ಹಿಂದೆ ನಮ್ಮ ಮಗಳು ಕೂಡ ಈ ಬಗ್ಗೆ ನಮಗೆ ಹೇಳಿದ್ದಳು. ಮೊನ್ನೆ ರಾತ್ರಿ ಕಾಲ್ ಮಾಡಿ ಚೆನ್ನಾಗಿ ಇದ್ದೇನೆ ಅಂತಾ ಹೇಳಿದ್ದಳು. ನಿನ್ನೆ ಕಾಲ್ ಮಾಡಿದ್ರೆ ರಿಸೀವ್ ಮಾಡಲಿಲ್ಲ. ರಾತ್ರಿ 7 ಗಂಟೆಗೆ ಕಾಲ್ ಮಾಡಿ ಅಂಜು ನೇಣು ಹಾಕಿಕೊಂಡಿದ್ದಾಳೆ ಅಂತಾ ಹೇಳಿದ್ರು. ನನ್ನ ಮಗಳು ನೇಣು ಹಾಕಿಕೊಂಡಿಲ್ಲ. ಕಿರುಕುಳ ನೀಡಿ ಸಾಯಿಸಿದ್ದಾರೆ ಎಂದು ಅಂಜು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ.
28 year old engineer girl commits suicide in Bengaluru, parents allege torture from husbands family. Their marriage was held 4 months ago.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm