ಬ್ರೇಕಿಂಗ್ ನ್ಯೂಸ್
05-06-22 01:59 pm HK News Desk ಕರ್ನಾಟಕ
ಬೆಂಗಳೂರು, ಜೂನ್ 5 : ಬಸವಣ್ಣ ಪಠ್ಯ ವಿವಾದದ ಬಳಿಕ ಇದೀಗ ಅಂಬೇಡ್ಕರ್ ಪಠ್ಯದ ಬಗ್ಗೆ ಆಕ್ಷೇಪ ಕೇಳಿಬಂದಿದೆ. ಅಂಬೇಡ್ಕರ್ ಅವರಿಗೆ ಇದ್ದ ಬಿರುದನ್ನು ರೋಹಿತ್ ಚಕ್ರತಿರ್ಥ ಸಮಿತಿ ಕೈಬಿಟ್ಟಿದೆ ಎನ್ನುವ ಆರೋಪ ಉಂಟಾಗಿದೆ.
ಫಠ್ಯದಲ್ಲಿ ಅಂಬೇಡ್ಕರ್ ಅವರಿಗೆ ನೀಡಿದ್ದ 'ಸಂವಿಧಾನ ಶಿಲ್ಪಿ' ಎಂಬ ಬಿರುದನ್ನು ಪಠ್ಯದಿಂದ ಪರಿಷ್ಕರಣಾ ಸಮಿತಿ ತೆಗೆದುಹಾಕಿದೆ. ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿ ಅಂಬೇಡ್ಕರ್ ಅವರಿಗೆ ಇದ್ದ 'ಸಂವಿಧಾನ ಶಿಲ್ಪಿ' ಬಿರುದನ್ನು ಕೈಬಿಟ್ಟಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ.

9ನೇ ತರಗತಿಯ 'ನಮ್ಮ ಸಂವಿಧಾನ' ಪಠ್ಯವನ್ನು ಪರಿಷ್ಕರಣೆ ಮಾಡಲಾಗಿದೆ. 'ಸಂವಿಧಾನ ಶಿಲ್ಪಿ' ಪಠ್ಯದಲ್ಲಿ ಸಂವಿಧಾನ ಕರಡು ರಚನಾ ಸಮಿತಿ ಬಗ್ಗೆ ಮಾಹಿತಿ ಇದೆ. ಭಾರತದ ಸಂವಿಧಾನ ರಚನೆಗೆ ನೀಡಿದ ಕೊಡುಗೆ ಆಧರಿಸಿ ಅಂಬೇಡ್ಕರ್ ಅವರಿಗೆ 'ಸಂವಿಧಾನ ಶಿಲ್ಪಿ' ಬಿರುದು ನೀಡಲಾಗಿತ್ತು.

ಅಂಬೇಡ್ಕರ್ ಅವರನ್ನು 'ಸಂವಿಧಾನ ಶಿಲ್ಪಿ' ಎಂದು ಬರಗೂರು ರಾಮಚಂದ್ರಪ್ಪ ಸಮಿತಿ ಪಠ್ಯದಲ್ಲಿ ಉಲ್ಲೇಖಿಸಿತ್ತು. ಆದರೆ, 'ಸಂವಿಧಾನ ಶಿಲ್ಪಿ' ಎಂಬ ಉಲ್ಲೇಖವನ್ನು ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿ ಪಠ್ಯದಿಂದ ಕೈಬಿಟ್ಟಿದೆ. 'ಸಂವಿಧಾನ ಶಿಲ್ಪಿ' ಬಿರುದನ್ನು ತೆಗೆದಿರುವುದಕ್ಕೆ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಅಂಬೇಡ್ಕರ್ ಅವರಿಗೆ ಉದ್ದೇಶಪೂರ್ವಕ ಅವಹೇಳನ ಮಾಡಲಾಗಿದೆ ಎಂದು ರೋಹಿತ್ ಚಕ್ರತೀರ್ಥ ಸಮಿತಿ ವಿರುದ್ಧ ಆಕ್ರೋಶ ತೀವ್ರಗೊಂಡಿದೆ.
Textbook Review Controversy Not yet over. There is a dispute arose. The Ambedkar controversy has come to light after Basavanna’s controversy. The Department of Education, which was all cool, was once again hot. CM Bommai, who has let out a sigh as the controversy is over, is back in tension. It is true that the government’s text revision has been controversial.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm