ಬ್ರೇಕಿಂಗ್ ನ್ಯೂಸ್
05-06-22 01:59 pm HK News Desk ಕರ್ನಾಟಕ
ಬೆಂಗಳೂರು, ಜೂನ್ 5 : ಬಸವಣ್ಣ ಪಠ್ಯ ವಿವಾದದ ಬಳಿಕ ಇದೀಗ ಅಂಬೇಡ್ಕರ್ ಪಠ್ಯದ ಬಗ್ಗೆ ಆಕ್ಷೇಪ ಕೇಳಿಬಂದಿದೆ. ಅಂಬೇಡ್ಕರ್ ಅವರಿಗೆ ಇದ್ದ ಬಿರುದನ್ನು ರೋಹಿತ್ ಚಕ್ರತಿರ್ಥ ಸಮಿತಿ ಕೈಬಿಟ್ಟಿದೆ ಎನ್ನುವ ಆರೋಪ ಉಂಟಾಗಿದೆ.
ಫಠ್ಯದಲ್ಲಿ ಅಂಬೇಡ್ಕರ್ ಅವರಿಗೆ ನೀಡಿದ್ದ 'ಸಂವಿಧಾನ ಶಿಲ್ಪಿ' ಎಂಬ ಬಿರುದನ್ನು ಪಠ್ಯದಿಂದ ಪರಿಷ್ಕರಣಾ ಸಮಿತಿ ತೆಗೆದುಹಾಕಿದೆ. ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿ ಅಂಬೇಡ್ಕರ್ ಅವರಿಗೆ ಇದ್ದ 'ಸಂವಿಧಾನ ಶಿಲ್ಪಿ' ಬಿರುದನ್ನು ಕೈಬಿಟ್ಟಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ.

9ನೇ ತರಗತಿಯ 'ನಮ್ಮ ಸಂವಿಧಾನ' ಪಠ್ಯವನ್ನು ಪರಿಷ್ಕರಣೆ ಮಾಡಲಾಗಿದೆ. 'ಸಂವಿಧಾನ ಶಿಲ್ಪಿ' ಪಠ್ಯದಲ್ಲಿ ಸಂವಿಧಾನ ಕರಡು ರಚನಾ ಸಮಿತಿ ಬಗ್ಗೆ ಮಾಹಿತಿ ಇದೆ. ಭಾರತದ ಸಂವಿಧಾನ ರಚನೆಗೆ ನೀಡಿದ ಕೊಡುಗೆ ಆಧರಿಸಿ ಅಂಬೇಡ್ಕರ್ ಅವರಿಗೆ 'ಸಂವಿಧಾನ ಶಿಲ್ಪಿ' ಬಿರುದು ನೀಡಲಾಗಿತ್ತು.

ಅಂಬೇಡ್ಕರ್ ಅವರನ್ನು 'ಸಂವಿಧಾನ ಶಿಲ್ಪಿ' ಎಂದು ಬರಗೂರು ರಾಮಚಂದ್ರಪ್ಪ ಸಮಿತಿ ಪಠ್ಯದಲ್ಲಿ ಉಲ್ಲೇಖಿಸಿತ್ತು. ಆದರೆ, 'ಸಂವಿಧಾನ ಶಿಲ್ಪಿ' ಎಂಬ ಉಲ್ಲೇಖವನ್ನು ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿ ಪಠ್ಯದಿಂದ ಕೈಬಿಟ್ಟಿದೆ. 'ಸಂವಿಧಾನ ಶಿಲ್ಪಿ' ಬಿರುದನ್ನು ತೆಗೆದಿರುವುದಕ್ಕೆ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಅಂಬೇಡ್ಕರ್ ಅವರಿಗೆ ಉದ್ದೇಶಪೂರ್ವಕ ಅವಹೇಳನ ಮಾಡಲಾಗಿದೆ ಎಂದು ರೋಹಿತ್ ಚಕ್ರತೀರ್ಥ ಸಮಿತಿ ವಿರುದ್ಧ ಆಕ್ರೋಶ ತೀವ್ರಗೊಂಡಿದೆ.
Textbook Review Controversy Not yet over. There is a dispute arose. The Ambedkar controversy has come to light after Basavanna’s controversy. The Department of Education, which was all cool, was once again hot. CM Bommai, who has let out a sigh as the controversy is over, is back in tension. It is true that the government’s text revision has been controversial.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm