ಬ್ರೇಕಿಂಗ್ ನ್ಯೂಸ್
05-06-22 05:09 pm Bengalore Correspondent ಕರ್ನಾಟಕ
ಬೆಂಗಳೂರು, ಜೂನ್ 5 : ಸುಪ್ರೀಂ ಕೋರ್ಟ್ ಆದೇಶದನ್ವಯ ಧ್ವನಿವರ್ಧಕ ಬಳಕೆ ಮೇಲೆ ನಿರ್ಬಂಧ ವಿಧಿಸಬೇಕು ಎನ್ನುವ ಆಗ್ರಹದ ನಡುವಲ್ಲೇ ಧ್ವನಿವರ್ಧಕ ಬಳಕೆಗೆ ಪರವಾನಗಿ ಶುಲ್ಕ ನಿಗದಿಪಡಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಒಂದು ದಿನದ ಅವಧಿಗೆ 75 ರೂ., 1 ರಿಂದ 31 ದಿನಗಳ ಅವಧಿಗೆ 15 ರೂ. ಹಾಗೂ ಒಂದು ತಿಂಗಳ ಅವಧಿಗಿಂತ ಹೆಚ್ಚಿನ ದಿನಕ್ಕೆ ಪರವಾನಗಿ ಬೇಕಿದ್ದಲ್ಲಿ ಅದರ ಶುಲ್ಕವನ್ನು 450 ರೂ. ಎಂದು ನಿಗದಿಪಡಿಸಲಾಗಿದೆ. ಇದಲ್ಲದೆ, ಸುಪ್ರೀಂ ಕೋರ್ಟ್ ನೀಡಿರುವ ಧ್ವನಿವರ್ಧಕದ ಶಬ್ದದ ಮಿತಿಯನ್ನು ನಿಗದಿಯಂತೆ ಮಿತಿಗೊಳಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.
2018ರ ಈ ಕುರಿತ ಆದೇಶದಲ್ಲಿ ಒಂದು ತಿಂಗಳಿಗೆ ಮಾತ್ರ ಧ್ವನಿವರ್ಧಕ ಪರವಾನಗಿ ಶುಲ್ಕದ ಬಗ್ಗೆ ತಿಳಿಸಲಾಗಿತ್ತು. ಅದರಿಂದ ಮೇಲ್ಪಟ್ಟ ಅವಧಿಗೆ ಶುಲ್ಕ ನಿಗದಿ ಮಾಡಿರಲಿಲ್ಲ. ಇದೀಗ ಜೂನ್ 3ರ 2022 ರಂದು ಹೊರಡಿಸಿದ ಆದೇಶದಲ್ಲಿ ಒಂದು ತಿಂಗಳಿಗಿಂತ ಹೆಚ್ಚಿನ ಕಾಲಾವಧಿಗೆ ನೀಡಲಾಗುವ ಧ್ವನಿವರ್ಧಕ ಅನುಮತಿಗಳಿಗೆ ಒಟ್ಟಾರೆ ಶುಲ್ಕವನ್ನು 450 ಎಂದು ನಿಗದಿಪಡಿಸಲಾಗಿದೆ. ಅಲ್ಲದೆ, ಆಯಾ ಪ್ರಾಧಿಕಾರವು ಎರಡು ವರ್ಷಗಳ ಅವಧಿಗೆ ಧ್ವನಿವರ್ಧಕ ಪರವಾನಗಿ ನೀಡಬಹುದೆಂದೂ ಆದೇಶದಲ್ಲಿ ತಿಳಿಸಿದೆ.
ಮಸೀದಿಗಳ ಧ್ವನಿವರ್ಧಕದ ಬಗ್ಗೆ ಹಿಂದು ಸಂಘಟನೆಗಳ ಆಕ್ಷೇಪ ಇದ್ದರೂ, ಎಷ್ಟು ಅವಧಿಗೆ ಪರವಾನಗಿ ನೀಡಬೇಕು ಮತ್ತು ಅದರ ಶುಲ್ಕ ಎಷ್ಟು ಎನ್ನುವ ಬಗ್ಗೆ ಸರಕಾರದಿಂದ ಸೂಕ್ತ ಆದೇಶ ಇರಲಿಲ್ಲ. ಆಯಾ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಮಸೀದಿಗಳು ಮೈಕ್ ಅನುಮತಿಯನ್ನು ನವೀಕರಿಸುವ ಜೊತೆಗೆ ಅದರ ಶಬ್ದದ ಮಿತಿಯನ್ನು ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ನಿಗದಿಗೊಳಿಸಬೇಕಾಗಿದೆ.
The Karnataka Government on Tuesday issued new guidelines for using a loudspeaker in the state, with a rider for a ‘designated authority’ authorization. The move comes amid an ongoing row over the use of the loudspeakers for Azaan, the Islamic call for prayers versus Hanuman Chalisa.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm