ಬ್ರೇಕಿಂಗ್ ನ್ಯೂಸ್
05-06-22 05:09 pm Bengalore Correspondent ಕರ್ನಾಟಕ
ಬೆಂಗಳೂರು, ಜೂನ್ 5 : ಸುಪ್ರೀಂ ಕೋರ್ಟ್ ಆದೇಶದನ್ವಯ ಧ್ವನಿವರ್ಧಕ ಬಳಕೆ ಮೇಲೆ ನಿರ್ಬಂಧ ವಿಧಿಸಬೇಕು ಎನ್ನುವ ಆಗ್ರಹದ ನಡುವಲ್ಲೇ ಧ್ವನಿವರ್ಧಕ ಬಳಕೆಗೆ ಪರವಾನಗಿ ಶುಲ್ಕ ನಿಗದಿಪಡಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಒಂದು ದಿನದ ಅವಧಿಗೆ 75 ರೂ., 1 ರಿಂದ 31 ದಿನಗಳ ಅವಧಿಗೆ 15 ರೂ. ಹಾಗೂ ಒಂದು ತಿಂಗಳ ಅವಧಿಗಿಂತ ಹೆಚ್ಚಿನ ದಿನಕ್ಕೆ ಪರವಾನಗಿ ಬೇಕಿದ್ದಲ್ಲಿ ಅದರ ಶುಲ್ಕವನ್ನು 450 ರೂ. ಎಂದು ನಿಗದಿಪಡಿಸಲಾಗಿದೆ. ಇದಲ್ಲದೆ, ಸುಪ್ರೀಂ ಕೋರ್ಟ್ ನೀಡಿರುವ ಧ್ವನಿವರ್ಧಕದ ಶಬ್ದದ ಮಿತಿಯನ್ನು ನಿಗದಿಯಂತೆ ಮಿತಿಗೊಳಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.
2018ರ ಈ ಕುರಿತ ಆದೇಶದಲ್ಲಿ ಒಂದು ತಿಂಗಳಿಗೆ ಮಾತ್ರ ಧ್ವನಿವರ್ಧಕ ಪರವಾನಗಿ ಶುಲ್ಕದ ಬಗ್ಗೆ ತಿಳಿಸಲಾಗಿತ್ತು. ಅದರಿಂದ ಮೇಲ್ಪಟ್ಟ ಅವಧಿಗೆ ಶುಲ್ಕ ನಿಗದಿ ಮಾಡಿರಲಿಲ್ಲ. ಇದೀಗ ಜೂನ್ 3ರ 2022 ರಂದು ಹೊರಡಿಸಿದ ಆದೇಶದಲ್ಲಿ ಒಂದು ತಿಂಗಳಿಗಿಂತ ಹೆಚ್ಚಿನ ಕಾಲಾವಧಿಗೆ ನೀಡಲಾಗುವ ಧ್ವನಿವರ್ಧಕ ಅನುಮತಿಗಳಿಗೆ ಒಟ್ಟಾರೆ ಶುಲ್ಕವನ್ನು 450 ಎಂದು ನಿಗದಿಪಡಿಸಲಾಗಿದೆ. ಅಲ್ಲದೆ, ಆಯಾ ಪ್ರಾಧಿಕಾರವು ಎರಡು ವರ್ಷಗಳ ಅವಧಿಗೆ ಧ್ವನಿವರ್ಧಕ ಪರವಾನಗಿ ನೀಡಬಹುದೆಂದೂ ಆದೇಶದಲ್ಲಿ ತಿಳಿಸಿದೆ.
ಮಸೀದಿಗಳ ಧ್ವನಿವರ್ಧಕದ ಬಗ್ಗೆ ಹಿಂದು ಸಂಘಟನೆಗಳ ಆಕ್ಷೇಪ ಇದ್ದರೂ, ಎಷ್ಟು ಅವಧಿಗೆ ಪರವಾನಗಿ ನೀಡಬೇಕು ಮತ್ತು ಅದರ ಶುಲ್ಕ ಎಷ್ಟು ಎನ್ನುವ ಬಗ್ಗೆ ಸರಕಾರದಿಂದ ಸೂಕ್ತ ಆದೇಶ ಇರಲಿಲ್ಲ. ಆಯಾ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಮಸೀದಿಗಳು ಮೈಕ್ ಅನುಮತಿಯನ್ನು ನವೀಕರಿಸುವ ಜೊತೆಗೆ ಅದರ ಶಬ್ದದ ಮಿತಿಯನ್ನು ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ನಿಗದಿಗೊಳಿಸಬೇಕಾಗಿದೆ.
The Karnataka Government on Tuesday issued new guidelines for using a loudspeaker in the state, with a rider for a ‘designated authority’ authorization. The move comes amid an ongoing row over the use of the loudspeakers for Azaan, the Islamic call for prayers versus Hanuman Chalisa.
24-08-25 05:30 pm
Bangalore Correspondent
ಮಾಸ್ಕ್ ಮ್ಯಾನ್ ಇಡೀ ಸರ್ಕಾರಿ ಯಂತ್ರವನ್ನು ಮೋಸಗೊಳಿಸ...
23-08-25 10:40 pm
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
ಆ.23ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ - ಶೈಕ್ಷಣಿಕ...
22-08-25 10:28 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
24-08-25 10:49 pm
Mangalore Correspondent
YouTuber Sameer MD, Beltangady Police Station...
24-08-25 02:48 pm
ಬೇರೆ ಕಡೆ ಇಲ್ಲದ ಕಾನೂನನ್ನು ನಮ್ಮ ಜಿಲ್ಲೆಯಲ್ಲಿ ಹೇರ...
23-08-25 10:22 pm
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
Veerendra Heggade Reacts, Dharmasthala News:...
23-08-25 07:25 pm
25-08-25 02:29 am
Mangaluru Correspondent
ಮುಸ್ಲಿಂ ಗಂಡನನ್ನು ರಾಡ್ ನಲ್ಲಿ ಹೊಡೆದು ಕೊಲೆಗೈದು ಶ...
24-08-25 10:33 pm
ಜೈಲು ಸಿಬ್ಬಂದಿಯಿಂದಲೇ ಕೈದಿಗಳಿಗೆ ಗಾಂಜಾ ಪೂರೈಕೆ ;...
24-08-25 06:36 pm
ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿ ಜೊತೆ ಸು...
24-08-25 04:48 pm
ಪತ್ನಿಗೆ ಬೆಂಕಿ ಹಚ್ಚಿ ಕೊಲೆಗೈದ ಪತಿಯ ಕಾಲಿಗೆ ಪೊಲೀಸ...
24-08-25 04:00 pm