ಬ್ರೇಕಿಂಗ್ ನ್ಯೂಸ್
05-06-22 05:09 pm Bengalore Correspondent ಕರ್ನಾಟಕ
ಬೆಂಗಳೂರು, ಜೂನ್ 5 : ಸುಪ್ರೀಂ ಕೋರ್ಟ್ ಆದೇಶದನ್ವಯ ಧ್ವನಿವರ್ಧಕ ಬಳಕೆ ಮೇಲೆ ನಿರ್ಬಂಧ ವಿಧಿಸಬೇಕು ಎನ್ನುವ ಆಗ್ರಹದ ನಡುವಲ್ಲೇ ಧ್ವನಿವರ್ಧಕ ಬಳಕೆಗೆ ಪರವಾನಗಿ ಶುಲ್ಕ ನಿಗದಿಪಡಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಒಂದು ದಿನದ ಅವಧಿಗೆ 75 ರೂ., 1 ರಿಂದ 31 ದಿನಗಳ ಅವಧಿಗೆ 15 ರೂ. ಹಾಗೂ ಒಂದು ತಿಂಗಳ ಅವಧಿಗಿಂತ ಹೆಚ್ಚಿನ ದಿನಕ್ಕೆ ಪರವಾನಗಿ ಬೇಕಿದ್ದಲ್ಲಿ ಅದರ ಶುಲ್ಕವನ್ನು 450 ರೂ. ಎಂದು ನಿಗದಿಪಡಿಸಲಾಗಿದೆ. ಇದಲ್ಲದೆ, ಸುಪ್ರೀಂ ಕೋರ್ಟ್ ನೀಡಿರುವ ಧ್ವನಿವರ್ಧಕದ ಶಬ್ದದ ಮಿತಿಯನ್ನು ನಿಗದಿಯಂತೆ ಮಿತಿಗೊಳಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.
2018ರ ಈ ಕುರಿತ ಆದೇಶದಲ್ಲಿ ಒಂದು ತಿಂಗಳಿಗೆ ಮಾತ್ರ ಧ್ವನಿವರ್ಧಕ ಪರವಾನಗಿ ಶುಲ್ಕದ ಬಗ್ಗೆ ತಿಳಿಸಲಾಗಿತ್ತು. ಅದರಿಂದ ಮೇಲ್ಪಟ್ಟ ಅವಧಿಗೆ ಶುಲ್ಕ ನಿಗದಿ ಮಾಡಿರಲಿಲ್ಲ. ಇದೀಗ ಜೂನ್ 3ರ 2022 ರಂದು ಹೊರಡಿಸಿದ ಆದೇಶದಲ್ಲಿ ಒಂದು ತಿಂಗಳಿಗಿಂತ ಹೆಚ್ಚಿನ ಕಾಲಾವಧಿಗೆ ನೀಡಲಾಗುವ ಧ್ವನಿವರ್ಧಕ ಅನುಮತಿಗಳಿಗೆ ಒಟ್ಟಾರೆ ಶುಲ್ಕವನ್ನು 450 ಎಂದು ನಿಗದಿಪಡಿಸಲಾಗಿದೆ. ಅಲ್ಲದೆ, ಆಯಾ ಪ್ರಾಧಿಕಾರವು ಎರಡು ವರ್ಷಗಳ ಅವಧಿಗೆ ಧ್ವನಿವರ್ಧಕ ಪರವಾನಗಿ ನೀಡಬಹುದೆಂದೂ ಆದೇಶದಲ್ಲಿ ತಿಳಿಸಿದೆ.
ಮಸೀದಿಗಳ ಧ್ವನಿವರ್ಧಕದ ಬಗ್ಗೆ ಹಿಂದು ಸಂಘಟನೆಗಳ ಆಕ್ಷೇಪ ಇದ್ದರೂ, ಎಷ್ಟು ಅವಧಿಗೆ ಪರವಾನಗಿ ನೀಡಬೇಕು ಮತ್ತು ಅದರ ಶುಲ್ಕ ಎಷ್ಟು ಎನ್ನುವ ಬಗ್ಗೆ ಸರಕಾರದಿಂದ ಸೂಕ್ತ ಆದೇಶ ಇರಲಿಲ್ಲ. ಆಯಾ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಮಸೀದಿಗಳು ಮೈಕ್ ಅನುಮತಿಯನ್ನು ನವೀಕರಿಸುವ ಜೊತೆಗೆ ಅದರ ಶಬ್ದದ ಮಿತಿಯನ್ನು ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ನಿಗದಿಗೊಳಿಸಬೇಕಾಗಿದೆ.
The Karnataka Government on Tuesday issued new guidelines for using a loudspeaker in the state, with a rider for a ‘designated authority’ authorization. The move comes amid an ongoing row over the use of the loudspeakers for Azaan, the Islamic call for prayers versus Hanuman Chalisa.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 11:49 am
HK News Staffer
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
23-06-26 12:57 pm
HK News Staffer
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm